ಹನುಮ ಜಯಂತಿ

ನಮ್ಮೆಲ್ಲರಿಗೂ ತಿಳಿದಿರುವಂತೆ ಶ್ರೀರಾಮ ಅಯೋಧ್ಯೆಯ ಮೂಲದವನು ಮತ್ತು ವನವಾಸದಲ್ಲಿದ್ದಾಗ ಕಳೆದು ಹೋದ ತನ್ನ ಪತ್ನಿಯನ್ನು ಹುಡುಕುತ್ತ ದಕ್ಶಿಣ ಭಾಗದಲ್ಲಿ ಬರುತ್ತಿದ್ದಾಗ ಅವನಿಗೆ ಈಗಿನ ವಿಜಯನಗರ ಸಾಮ್ರಾಜ್ಯದ ಹಂಪೆಯೆ ಹತ್ತಿರವಿರುವ ಆನೆಗುಂದಿ ಬಳಿಯ ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ಪರಿಚಯವಾಗಿ ಸೀತಾ ಮಾತೆಯನ್ನು ಹುಡುಕಲು ಸಹಕರಿಸಿ, ಲಂಕಾ ಧಹನ ಮಾಡಿ, ರಾಮ ರಾವಣರ ಯುಧ್ಧದಲ್ಲಿ ಪ್ರಮುಖ ಪಾತ್ರವಹಿಸಿ ಕಡೆಗೆ ರಾಮ ಸೀತೆಯರನ್ನು ತನ್ನ ಹೃದಯದಲ್ಲೇ ಪ್ರತಿಷ್ಠಾಪನೆಗೊಳಿಸಿ ಕೊಂಡವನು. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಹುಣ್ಣಿಮೆ. ಇದೇ ದಿನ ರಾಮನ… Read More ಹನುಮ ಜಯಂತಿ

ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಜಯ ಹನುಮಾನ್ ಜ್ಞಾನ ಗುಣ ಸಾಗರ! ಜಯ ಕಪೀಶ ತಿಹುಮ್ ಲೋಕ ಉಜಾಗರ! ರಾಮ ದೂತ ಅತುಲಿತ ಬಲ ಧಾಮ! ಅಂಜನೀ ಪುತ್ರ ಪವನ ಸುತ ನಾಮ! ರಾಮಾಯಣದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ನಂತರ ಅತ್ಯಂತ ಜನಪ್ರಿಯನಾಗಿರುವವನೇ ರಾಮನ ಭಂಟ ಆಂಜನೇಯ. ಮಾಯಾಜಿಂಕೆಯ ಜಾಲದಲ್ಲಿ ಮುಳುಗಿಸಿ ಸೀತಾಮಾತೆಯನ್ನು ಯಾರು ಅಪಹರಿಸಿಕೊಂಡು ಹೋಗಿರಬಹುದು ಎಂದು ವೈದೇಹೀ ಎನಾದಳೋ ಲಕ್ಷ್ಮಣಾ, ನನ್ನ ಸೀತೆಯನ್ನು ನೀವು ನೋಡಿದ್ದೀರಾ? ನೀವು ನೋಡಿದ್ದೀರಾ? ಎಂದು ಗಿಡ ಮರ ಬಳ್ಳಿಗಳನ್ನು, ಪ್ರಾಣಿ ಪಶು ಪಕ್ಷಿಗಳನ್ನು,… Read More ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ