ಹನುಮ ಜಯಂತಿ
ನಮ್ಮೆಲ್ಲರಿಗೂ ತಿಳಿದಿರುವಂತೆ ಶ್ರೀರಾಮ ಅಯೋಧ್ಯೆಯ ಮೂಲದವನು ಮತ್ತು ವನವಾಸದಲ್ಲಿದ್ದಾಗ ಕಳೆದು ಹೋದ ತನ್ನ ಪತ್ನಿಯನ್ನು ಹುಡುಕುತ್ತ ದಕ್ಶಿಣ ಭಾಗದಲ್ಲಿ ಬರುತ್ತಿದ್ದಾಗ ಅವನಿಗೆ ಈಗಿನ ವಿಜಯನಗರ ಸಾಮ್ರಾಜ್ಯದ ಹಂಪೆಯೆ ಹತ್ತಿರವಿರುವ ಆನೆಗುಂದಿ ಬಳಿಯ ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ಪರಿಚಯವಾಗಿ ಸೀತಾ ಮಾತೆಯನ್ನು ಹುಡುಕಲು ಸಹಕರಿಸಿ, ಲಂಕಾ ಧಹನ ಮಾಡಿ, ರಾಮ ರಾವಣರ ಯುಧ್ಧದಲ್ಲಿ ಪ್ರಮುಖ ಪಾತ್ರವಹಿಸಿ ಕಡೆಗೆ ರಾಮ ಸೀತೆಯರನ್ನು ತನ್ನ ಹೃದಯದಲ್ಲೇ ಪ್ರತಿಷ್ಠಾಪನೆಗೊಳಿಸಿ ಕೊಂಡವನು. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಹುಣ್ಣಿಮೆ. ಇದೇ ದಿನ ರಾಮನ… Read More ಹನುಮ ಜಯಂತಿ