ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಚುನಾವಣೆಯ ಭರಾಟೆಯಲ್ಲಿ ಮೈಸೂರಿನ ದಸರಾದಲ್ಲಿ 14 ಬಾರಿ ತಾಯಿ ಶ್ರೀ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊರುವ ಮೂಲಕ ಅಪಾರವಾದ ಜನ ಮನ್ನಣೆಯನ್ನು ಪಡೆದಿದ್ದ ಬಲರಾಮ ಮೃತಪಟ್ಟಿರುವ ವಿಷಯ ಹೆಚ್ಚಿನ ಜನರಿಗೆ ತಿಳಿಯದೇ ಹೋದದ್ದು ವಿಷಾಧನೀಯವಾಗಿದೆ.

ದಸರಾ ಅಂಬಾರಿ ಹೊರುವ ಆನೆಗಳ ವಿಶೇಷತೆಗಳೇನು? ಬಲರಾಮನ ಬಗ್ಗೆ ಹೆಚ್ಚಿನ ಜನರಿಗೆ ತಿಳಿಯದಿರುವ ಕೂತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ನಡುಂಗಮುವ ರಾಜ ಇನ್ನಿಲ್ಲ

ನಡುಂಗಮುವ ರಾಜ ಎನ್ನುವುದು ಶ್ರೀಲಂಕಾದ ಕೊಲಂಬೊವಿನಲ್ಲಿ 07.03.22 ಸೋಮವಾರದಂದು ತನ್ನ 69 ನೇ ವಯಸ್ಸಿನಲ್ಲಿ ನಿಧನವಾದ ಸುಮಾರು 10.5 ಅಡಿ ಎತ್ತರವಿದ್ದ ಏಷ್ಯಾದ ಅತಿದೊಡ್ಡ ಪಳಗಿದ ಆನೆಯ ಹೆಸರಾಗಿದೆ. ಈ ಆನೆಯ ಸುಮಾರು ವರ್ಷಗಳ ಕಾಲ ಕ್ಯಾಂಡಿ ನಗರದಲ್ಲಿ ಪ್ರತೀ ವರ್ಷ ಜುಲೈ ತಿಂಗಳಿನ ಹುಣ್ಣಿಮೆಯ ಸಂದರ್ಭದಲ್ಲಿ ನಡೆಯುವ ಬೌದ್ಧರ ಪ್ರಮುಖ ಧಾರ್ಮಿಕ ಪ್ರದರ್ಶನವಾದ ಎಸಲದ ವಾರ್ಷಿಕ ಮೆರವಣಿಗೆಯಲ್ಲಿ ಭಗವಾನ್ ಬುದ್ಧನ ಪವಿತ್ರ ದಂತಕವಚವನ್ನು ಹೊಂದಿರುವ ಪೆಟ್ಟಿಗೆಯನ್ನು ಹೊತ್ತೊಯ್ಯುವ ಕಾಯಕ ವಹಿಸಿಕೊಂಡಿತ್ತು . 1985 ರಿಂದಲೂ ಕೊಲಂಬೊದಲ್ಲಿ… Read More ನಡುಂಗಮುವ ರಾಜ ಇನ್ನಿಲ್ಲ