ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ
ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ
ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ
ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)
ಕಳೆದ ಎರಡು ದಿನಗಳಿಂದಲೂ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಡಾ. ಗಗನ್ ಕುಬೇರ್ ಅವರ ವಿಡಿಯೋ ವೈರಲ್ ಆಗಿರುವುದನ್ನು ನಾವೆಲ್ಲರೂ ನೋಡಿದಾಗ ನನ್ನ ಮನದಲ್ಲಿ ಮೂಡಿದ ಪ್ರಶ್ನೆ ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ? ಉತ್ತರ ಕರ್ನಾಟಕ ಮೂಲದ ಗಗನ್ ಕುಬೇರ್ ಪ್ರತಿಭಾವಂತ ಹುಡುಗ. ಕಷ್ಟ ಪಟ್ಟು ಶ್ರಮವಹಿಸಿ ಓದಿ ತನ್ನ ಅರ್ಹತೆಯಿಂದ ವೈದ್ಯಕೀಯ ಪದವಿಯನ್ನು ಗಳಿಸಿಕೊಂಡಿದ್ದ ಹುಡುಗ. ಈಗಿನ ಕಾಲದಲ್ಲಿ ಕೇವಲ ಎಂ.ಬಿ.ಬಿ.ಎಎಸ್. ಪದವಿ ಇದ್ದರೆ ಸಾಲದು ಸ್ನಾತಕೋತ್ತರ ಪದವಿಯನ್ನು ಪಡೆದಲ್ಲಿ ಮಾತ್ರವೇ ಗೌರವ ದೊರೆಯುತ್ತದೆ ಎಂಬುದನ್ನು… Read More ಸಮಾನತೆ ಎಂದರೆ ಪ್ರತಿಭಾವಂತರನ್ನು ಹತ್ತಿಕ್ಕುವುದೇ?
ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ
ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ
ಉತ್ತರ ಪ್ರದೇಶದ ಅದೊಂದು ಹಳ್ಳಿ. ಹಳ್ಳಿ ಎಂದ ಮೇಲೆ ಅಲ್ಲಿ ಸವರ್ಣೀಯರು ಮತ್ತು ದಲಿತರು ಎಲ್ಲರೂ ವಾಸಿಸುತ್ತಿದ್ದರು ಎಂದು ಪ್ರತ್ಯೇಕವಾಗಿ ಹೇಳ ಬೇಕಿಲ್ಲ. ಅದೇ ರೀತಿ ಹಳ್ಳಿ ಎಂದ ಮೇಲೆ ನೆರೆ ಹೊರೆಯವರ ಜೊತೆ ಒಂದಲ್ಲಾ ಒಂದು ಸಮಸ್ಯೆ ಇದ್ದೇ ಇರುತ್ತದೆ. ಅದೊಂದು ದಿನ ಒಬ್ಬರು ತಮ್ಮ ಸೊಸೆಯೊಂದಿಗೆ ಸೀದಾ ಪೋಲೀಸ್ ಠಾಣೆಗೆ ಹೋಗಿ ವಿಷ್ಣು ಎಂಬ 25ರ ತರುಣ ತಮ್ಮ ಮನೆಯ ಗರ್ಭಿಣಿ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತು ಹೊಡೆದ ಆರೋಪವನ್ನು ಮಾಡಿದ್ದಲ್ಲದೇ,… Read More ಅಮಾಯಕರು
ಅವರೊಬ್ಬರು ಹಿರಿಯ ರಾಜಕಾರಣಿಗಳು. ಬಹಳ ವರ್ಷಗಳಿಂದ ಹೋರಾಟದ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಯೆಯನ್ನು ಮೂಡಿಸಿಕೊಂಡಿದ್ದರು. ಮಾತೆತ್ತಿದ್ದರೆ, ನಾನು ಅಂಬೇಡ್ಕರ್ ಅವರ ಅನುಯಾಯಿ, ನನ್ನನ್ನು ಒಂದು ಧರ್ಮಕ್ಕೆ ಮೀಸಲಾಗಿಸ ಬೇಡಿ ನನಗೆ ನನ್ನ ಧರ್ಮ ಗ್ರಂಥಕ್ಕಿಂತಲೂ ಅಂಬೇಡ್ಕರ್ ಅವರ ಸಂವಿಧಾನವೇ ಮುಖ್ಯ ಎಂದು ಓತಪ್ರೋತವಾಗಿ ಮಾತನಾಡುತ್ತಾ, ಜನರುಗಳನ್ನು ಜಾತಿ ಮತ್ತು ಉಪಜಾತಿಗಳ ಮೂಲಕ ಒಡೆಯುತ್ತಾ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾ, ಅಧಿಕಾರದಲ್ಲಿ ಇರಲೀ ಇಲ್ಲದಿರಲೀ ಅತ್ಯುನ್ನತ ಅಧಿಕಾರವನ್ನು ಪಡೆಯುವುದರಲ್ಲಿ ಸಫಲರಾಗಿದ್ದರು. ಇನ್ನು ವಯಕ್ತಿಕವಾಗಿ ಹೇಳಬೇಕೆಂದರೆ, ತಮ್ಮ… Read More ಹೇಳೋದು ಶಾಸ್ತ್ರ ತಿನ್ನೋದು ಮಾತ್ರಾ ಬದನೇಕಾಯಿ
ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ
ಸುಮಾರು 175 ವರ್ಷಗಳ ಹಿಂದಿನ ಘಟನೆ. ಧನ್ಯಾ ಎಂಬ 50ರ ಪ್ರಾಯದ ಕೆಳಜಾತಿಗೆ ಸೇರಿದ ಮಹಿಳೆ ಒಬ್ಬರು ಅವರು ಕೆಲಸ ಮಾಡುತ್ತಿದ್ದ ಮನೆಯ 5 ವರ್ಷದ ಬ್ರಾಹ್ಮಣ ಹುಡುಗನನ್ನು ಬಲು ಅಕ್ಕರೆಯಿಂದ ನೋಡಿಕೊಳ್ಳುತ್ತಿದ್ದಳು. ಅಕೆಗೆ ಆ ಬಾಲಕನ ಮೇಲೆ ಬಲು ಪ್ರೀತಿ. ಆತನೀಗೂ ಅಕೆಯೆಂದರೆ ಬಲು ಅಕ್ಕರೆ ಹಾಗಾಗಿ ಅವರಿಬ್ಬರೂ ಬಹಳ ಅನ್ಯೋನ್ಯತೆಯಿಂದ್ದಿದ್ದರು. ಅದೊಂದು ದಿನ ಆಕೆ ಆ ಬಾಲಕನೊಂದಿಗೆ ಒಂದು ವಿಷಯವನ್ನು ನಿವೇದಿಸಿಕೊಂಡಾಗ ಕೂಡಲೇ ಆ ಬಾಲಕ ಆಕೆಯ ಇಚ್ಛೆಯನ್ನು ಖಂಡಿತವಾಗಿಯೂ ನೆರವೇರಿಸಿಕೊಡುತ್ತೇನೆ ಎಂದು ಭಾಷೆ… Read More ಮಾತೃ ಭಿಕ್ಷೆ, ಸಹಪಂಕ್ತಿ ಭೋಜನ