ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಪಾಶ್ಚಿಮಾತ್ಯರ ಪ್ರಭಾವದಿಂದಾಗಿ ಶಿಕ್ಷಣ, ಉಡುಗೆ, ತೊಡುಗೆ, ಆಹಾರ ಪದ್ದತಿ, ಆಚಾರ ವಿಚಾರ, ಜೀವನ ಶೈಲಿ ಎಲ್ಲವೂ ಬದಲಾಗಿ ಅವಿಭಕ್ತ ಕುಟುಂಬ ವಿಭಕ್ತಗಳಾಗಿ, ಐಶಾರಾಮ್ಯವಾದ ಜೀವನದ ಹಿಂದೆ ಬಿದ್ದು, ಗಂಡ ಹೆಂಡತಿ ಇಬ್ಬರೂ ಹೊರಗೆ ಸಂಪಾದನೆ ಮಾಡುವಂತಹ ಅನಿವಾರ್ಯ ಪದ್ಧತಿಯನ್ನು ರೂಢಿ ಮಾಡಿಕೊಂಡ ಪರಿಣಾಮದಿಂದಾಗಿ ಆಗಿರುವ ಈ ಹೃದಯವಿದ್ರಾವಕ ಪ್ರಸಂಗಗಳು ನಿಜಕ್ಕೂ ಎಚ್ಚರದ ಗಂಟೆಯಾಗಿದೆ.… Read More ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ನಾವೆಲ್ಲರೂ ಚಿಕ್ಕವಯಸ್ಸಿನಿಂದಲೂ ಕುಲವಧು ಚಿತ್ರದಲ್ಲಿ, ಪ್ರಬುದ್ಧ ನಟಿ ಲೀಲಾವತಿಯವರ ಅಭಿನಯಿಸಿರುವ ದ. ರಾ. ಬೇಂದ್ರೆಯವರ ಈ ಕವನವನ್ನು ಕೇಳಿಯೇ ದೊಡ್ಡವರಾಗಿದ್ದೇವೆ. ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ | ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. || ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ ಒಂದೇ ಒಂದು ಜನ್ಮದಲಿ ಒಂದೇ ಬಾಲ್ಯ, ಒಂದೇ ಹರೆಯ ನಮಗದಷ್ಟೇ ಏತಕೋ. || ಈ ಕವನದಲ್ಲಿ ಕವಿಗಳು ಪ್ರತೀ ಫಾಲ್ಗುಣ ಮಾಸದಲ್ಲಿ ಪ್ರಕೃತಿಯಲ್ಲಿ… Read More ಮನೆಯೇ ಮೊದಲ ಪಾಠ ಶಾಲೆ, ತಾಯಿ ತಂದೆಯರೇ ಮೊದಲ ಗುರುಗಳು

ಆಪದ್ಭಾಂಧವ ಅಪ್ಪ

ಮಾರ್ಚ್ ತಿಂಗಳು ಮುಗಿದು ಏಪ್ರಿಲ್ ಬಂದಿತೆಂದರೆ ಶಾಲೆಯಲ್ಲಿ ಪರೀಕ್ಷೆ ಎಲ್ಲವೂ ಮುಗಿದು ಫಲಿತಾಂಶವೂ ಬಂದು ಮುಂದಿನ ತರಗತಿಗಳು ಆರಂಭವಾಗುವವರೆಗೂ ಸುಮಾರು ಎರಡು ತಿಂಗಳುಗಳ ಕಾಲ ಬೇಸಿಗೆ ರಜೆ ಇರುತ್ತದೆ. ಈ ರಜೆಯಲ್ಲಿ ಹೊರಗೆ ಬಿಸಿಲಿನಲ್ಲಿ ಮಕ್ಕಳನ್ನು ಆಟಕ್ಕೆ ಕಳುಹಿಸಿದಲು ಭಯ ಇನ್ನು ಮಕ್ಕಳಿಗೋ ಮನೆಯಲ್ಲಿಯೇ ಕುಳಿತುಕೊಳ್ಳಲು ಬೇಜಾರು. ಹಾಗಾಗಿ ಇದಕ್ಕೆಲ್ಲವೂ ಸುಲಭ ಪರಿಹಾರವೆಂದೇ ಮಕ್ಕಳನ್ನು ದೂರದ ಅಜ್ಜಾ-ಅಜ್ಜಿಯ ಮನೆಗೆ ಕಳುಹಿಸಿ ಅಲ್ಲಿನ ಸುಂದರ ವಾತಾವರಣದಲ್ಲಿ ರಮಣೀಯ ಪ್ರಕೃತಿಯ ಮಡಿಲಲ್ಲಿ, ಬೆಟ್ಟ ಗುಡ್ಡಗಳು, ನದಿ, ಹಳ್ಳ ಕೊಳ್ಳಗಳು, ಹೊಲ… Read More ಆಪದ್ಭಾಂಧವ ಅಪ್ಪ