ಅನ್ನದಾತ ಸುಖೀ ಭವ
ನಾವು ಪ್ರತೀ ದಿನ ಊಟ ಮಾಡುವ ಮೊದಲು ತಾಯಿ ಅನ್ನಪೂರ್ಣೆಯನ್ನು ನೆನಸಿಕೊಂಡು, ಊಟ ಮುಗಿದ ನಂತರ ಅನ್ನದಾತೋ ಸುಖೀ ಭವ ಎಂದು ಹೇಳಿಯೇ ಊಟ ಮುಗಿಸುವುದು ನಮ್ಮಲ್ಲಿ ರೂಢಿಯಲ್ಲಿರುವ ಸಂಪ್ರದಾಯ. ಹೇಳೀ ಕೇಳಿ ನಮ್ಮ ದೇಶ ಕೃಷಿ ಆದಾರಿತವಾದ ದೇಶ. 130 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಈ ದೇಶದ ಜನರಿಗೆ ಕನಿಷ್ಟ ಪಕ್ಷ ಎರಡು ಹೊತ್ತಿನ ಊಟವಾದರೂ ನೆಮ್ಮದಿಯಾಗಿ ಸಿಗುವಂತೆ ಮಾಡುತ್ತಿರುವ ಅನ್ನದಾತ ರೈತನಿಗೆ ಎಲ್ಲರೂ ಕೃತಜ್ಞಾರಾಗಿರಲೇ ಬೇಕು. ಇದನ್ನೇ ಅತ್ಯಂತ ಮನೋಜ್ಞವಾಗಿ ಕವಿಗಳಾದ ಸತ್ಯಾರ್ಥಿ ಚನ್ನಬಸಪ್ಪ… Read More ಅನ್ನದಾತ ಸುಖೀ ಭವ