ಕಾಶೀ ಶ್ರೀ ವಿಶ್ವನಾಥ

ನಮ್ಮ ಭಾರತ ದೇಶದ ಅತ್ಯಂತ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದ ಕಾಶಿ, ವಾರಣಾಸಿ, ಬನಾರಸ್ ಎಂಬೆಲ್ಲಾ ಹೆಸರುಗಳಿಂದ ಕರೆಸಿಕೊಳ್ಳುವ ಈ ಶ್ರೀಕ್ಷೇತ್ರ ಹಿಂದೂಗಳ ಆಧ್ಯಾತ್ಮ ಕೇಂದ್ರವಲ್ಲದೇ ಮೋಕ್ಷದ ಹಾದಿಯೂ ಆಗಿದೆ. ಕಾಶಿಗೆ ಹೋಗಿ ಬಂದವರಿಗೆ ಮೋಕ್ಷ ಸಿಗುವುದಲ್ಲದೇ ಕಾಶೀಯಲ್ಲಿ ದೇಹತ್ಯಾಗ ಮಾಡುವರಿಗೆ ಶಾಶ್ವತವಾದ ಸದ್ಗತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಗಂಗಾನದಿಯ ತಟದಲ್ಲಿ ೬೪ ಘಾಟ್ ಗಳಿರುವ ಈ ಶ್ರೀಕ್ಷೇತ್ರದಲ್ಲಿ ವಿಶ್ವಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯವಿದ್ದು ಶಿವರಾತ್ರಿಯ ಈ ಪವಿತ್ರದಿನದಂದು ಶ್ರೀಕ್ಷೇತ್ರದ ದರ್ಶನವನ್ನು ಪಡೆಯೋಣ ಬನ್ನಿ. ಕಾಶಿಯ… Read More ಕಾಶೀ ಶ್ರೀ ವಿಶ್ವನಾಥ

ಬಿಳೀ ಹೋಳಿಗೆ ಮತ್ತು ಮಾವಿನ ಹಣ್ಣಿನ ಗೊಜ್ಜು

ಕರ್ನಾಟಕಾದ್ಯಂತ ಅತ್ಯಂತ ರುಚಿಕರವಾದ ಆರೋಗ್ಯಕರವಾದ ಮತ್ತು ಸಾಂಪ್ರದಾಯಕವಾಗಿ ತಯಾರಿಸುವ ಬಿಳಿ ಹೋಳಿಗೆ ಮತ್ತು ಇಂದಿನ ಕಾಲಕ್ಕೆ ಅನುಗುಣವಾಗಿ ಮಾವಿನ ಹಣ್ಣಿನ ಗೊಜ್ಜನ್ನು ಸಾಂಪ್ರದಾಯಕವಾಗಿ ನಮ್ಮ ಮನೆಗಳಲ್ಲಿಯೇ ತಯಾರಿಸುವ ವಿಧಾನವನ್ನು ನಮ್ಮ ಅನ್ನಪೂರ್ಣ ಮಾಲಿಕೆಯ ಮೂಲಕ ತಿಳಿದು ಕೊಳ್ಳೋಣ. ಸುಮಾರು 10-12 ಬಿಳೀ ಹೋಳಿಗೆಗಳನ್ನು ತಯಾರಿಸಲು ಬೇಕಾಗುವಂತಹ ಸಾಮಗ್ರಿಗಳು • ಅಕ್ಕಿ ಹಿಟ್ಟು – 2 ಬಟ್ಟಲು • ಮೈದಾ ಹಿಟ್ಟು – 1 ಬಟ್ಟಲು • ಶುಂಠಿ ಮತ್ತು ಮೆಣಸಿನಕಾಯಿ ಪೇಸ್ಟ್ – 1 ಚಮಚ •… Read More ಬಿಳೀ ಹೋಳಿಗೆ ಮತ್ತು ಮಾವಿನ ಹಣ್ಣಿನ ಗೊಜ್ಜು