ಬೇಲಿಯೇ ಎದ್ದು ಹೊಲಮೇಯ್ದರೆ, ಹೊಲವನ್ನು ಕಾಯುವವರಾರು?
ಮಕ್ಕಳು ಕೇಳಿದ್ದನ್ನೆಲ್ಲಾ ಕೊಡಿಸಿ, ಕೇಳಿದಷ್ಟು ಹಣವನ್ನು ಕೊಟ್ಟ ಪೋಷಕರ ಔದಾರ್ಯತೆ, ಮನೆ ಮತ್ತು ಶಾಲೆಗಳ ಉತ್ತಮ ಸಂಸ್ಕಾರದ ಕೊರತೆ, ಸಿನಿಮಾ, ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ, ಇನ್ನೂ ಮಕ್ಕಳಂತೆ ಆಟವಾಡ ಬೇಕಾದ ವಯಸ್ಸಿನಲ್ಲಿ, ಮಕ್ಕಳನ್ನು ಮಾಡಿಕೊಳ್ಳುವ ಆಟವನ್ನು ಕದ್ದು ಮುಚ್ಚಿ ಆಡುವಷ್ಟ್ರ ಮಟ್ಟಿಗೆ ಬೆಳೆದು ಬಿಟ್ಟಿರುವುದು ದೇಶದ ಹಿತದೃಷ್ಟಿಯಿಂದ ಮಾರಕವೇ ಸರಿ. ನಿಜವಾಗಿಯೂ ಕಾಲ ಕೆಟ್ಟಿಲ್ಲ, ಕೆಟ್ಟಿರುವುದು ನಮ್ಮ ಮನಸ್ಥಿತಿ ಮತ್ತು ಆನುಚರಣೆ ಅಲ್ವೇ?… Read More ಬೇಲಿಯೇ ಎದ್ದು ಹೊಲಮೇಯ್ದರೆ, ಹೊಲವನ್ನು ಕಾಯುವವರಾರು?