ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ

ಆಜಾದ್ ಹಿಂದ್ ಸರ್ಕಾರ್

ಇದ್ಯಾವುದಪ್ಪ ಹೊಸ ಕಥೆ, ಆಗಸ್ಟ್ 15 ಅಲ್ವಾ ನಮ್ಮ ಸ್ವಾತಂತ್ರೋತ್ಸವ?  ಅಂತ ಅನಿಸುತ್ತಿದ್ದರೆ ಅದು ಆಶ್ಚರ್ಯ ಅಲ್ಲ, ಅವಮಾನ ನಿಮಗೆ ಎಂದು ತಿಳಿಯಿರಿ. 21-10-1943ರಂದೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೆಚ್ಚೆದೆಯ ಹೋರಾಟದ ಫಲವಾಗಿಯೇ ಭಾರತದ ಪ್ರಥಮ ಸರ್ಕಾರ ಆಜಾದ್ ಹಿಂದ್ ಸರ್ಕಾರ್ ಸ್ಥಾಪಿತವಾದ ದಿನ. ಹೌದು ನಮ್ಮ ದೇಶದ ಇತಹಾಸ ತಿಳಿಯದೆ ಇದ್ದರೆ ಅದು ಅವಮಾನವೇ ಸರಿ. ಆಗಂತ ನಾನೆನು ಸಾಚಾ ಅಲ್ಲ ನಾನು ಸಾಕಷ್ಟು ವಿಚಾರ ಈಗಷ್ಟೇ ತಿಳಿದುಕೊಳ್ಳುತ್ತಿರುವೆ. ಅವಮಾನ ನನ್ನ ಮನಸ್ಸಿಗೂ ಇದೆ.… Read More ಆಜಾದ್ ಹಿಂದ್ ಸರ್ಕಾರ್