ದುಡುಕಿದರೇ ದತ್ತಾ ವೈ ಎಸ್ ವಿ

ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ

2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದೇ?

ಲೋಕಸಭಾ ಚುನಾವಣೆಗೆ ಇನ್ನೂ 4 ವರ್ಷಗಳು ಇರುವಾಗ ಇಂತಹ ಪ್ರಶ್ನೆ ಸೂಕ್ತವೇ ? ಎಂದು ಎಲ್ಲರಿಗೂ ಅನಿಸಬಹುದು. ಆದರೆ ಪ್ರಸ್ತುತ ದೇಶದ ರಾಜಕೀಯ ಮತ್ತು ಆರ್ಥಿಕ ಸನ್ನಿವೇಶವನ್ನು ಗಮನಿಸಿದರೆ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಇನ್ನೂ ತನ್ನ ಅಧಿಕಾರವನ್ನು ಉಳಿಸಿಕೊಳ್ಳುತ್ತದೆಯೇ? ಅಥವಾ ಪಕ್ಷದ ಜನಪ್ರಿಯತೆ ಕುಸಿಯುತ್ತಿದೆಯೇ? ಎಂಬುದರ ಬಗ್ಗೆ ಅನೇಕ ಜಿಜ್ಞಾಸೆಗಳು ಮೂಡುತ್ತಿರುವುದು ಸುಳ್ಳಲ್ಲ. ಪ್ರಸಕ್ತ ರಾಜಕೀಯ ಸ್ಥಿತಿಗತಿಯನ್ನು ಅವಲೋಕನ ಮಾಡಿದಲ್ಲಿ , ಕಾಂಗ್ರೆಸ್ ಸಹಿತ ಎಲ್ಲಾ ಪ್ರಾದೇಶಿಕ ಪಕ್ಷಗಳೂ ಸಂಘಟಿತವಾಗಿ, ನಿಸ್ವಾರ್ಥವಾಗಿ ಮತ್ತು ದೇಶದ ಹಿತ ದೃಷ್ಟಿಯಿಂದ… Read More 2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದೇ?