ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಎಂಟು ವರ್ಷಗಳ ಹಿಂದೆ 2014ರಲ್ಲಿ ನಮ್ಮ ಹೆಮ್ಮೆಯ ಪ್ರಧಾನಿಗಳು ವಿಶ್ವಸಂಸ್ಥೆಯಲ್ಲಿ ಯೋಗದ ಈ ಯೋಗದ ಉಪಯುಕ್ತತೆಯನ್ನು ತಿಳಿಸಿ, ಅದರ ಸದುಪಯೋಗವನ್ನು ಇಡೀ ವಿಶ್ವವೇ ಸದ್ಬಳಿಕೆ ಮಾಡಿಕೊಳ್ಳುವ ಹಾಗೆ ಕಾರ್ಯಕ್ರಮವನ್ನು ರೂಪಿಸುವ ಬಗ್ಗೆ ಪ್ರಸ್ತಾಪನೆ ಮಾಡಿದಕ್ಕೆ ಸುಮಾರು 140ಕ್ಕೂ ಹೆಚ್ಚು ರಾಷ್ಟ್ರಗಳೂ ಒಕ್ಕೊರಿಲಿನಿಂದ ಬೆಂಬಲಿಸಿದ ಪರಿಣಾಮವಾಗಿಯೇ ಪ್ರತೀ ವರ್ಷ ಜೂನ್ 21ರಂದು ವಿಶ್ವ ಯೋಗದಿನಾಚರಣೆಯನ್ನು ಆಚರಿಸಲು ನಿರ್ಧರಿಸಲಾಯಿತು. ಇದರ ಭಾಗವಾಗಿಯೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ ಬೆಂಗಳೂರು ಆಶ್ರಯದಲ್ಲಿ ವಿದ್ಯಾರಣ್ಯಪುರದಲ್ಲೂ ಸತತವಾಗಿ 5 ವರ್ಷಗಳ ಕಾಲ ನಿರಂತರವಾಗಿ ಬಹಳ… Read More ವಿದ್ಯಾರಣ್ಯಪುರದ 2022ರ ಯೋಗ ದಿನಾಚರಣೆ

ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆಯ ಆಚರಣೆ

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವಪರಿಸರ ದಿನವಾದ ಜೂನ್ 6 2022ರಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಿಜಕ್ಕೂ ಅರ್ಥಪೂರ್ಣವಾಗಿತ್ತು. ಕಾರ್ಯಕ್ರಮದ ಅತಿಥಿಗಳಾಗಿದ್ದ ಶ್ರೀ ಗಂಗಾಧರನ್ (ಆರೋಗ್ಯ ಭಾರತಿಯ ಪ್ರಾಂತ ಸಹಕೋಶಾಧ್ಯಕ್ಷರು) ಮತ್ತು ಶ್ರೀಮತಿ ಮನಿಲಾ ರೆಡ್ಡಿ, (ಸ್ವದೇಶಿ ಚಾಗರಣ ಮಂಚ್ ಮಹಿಳಾ ಘಟಕದ ಪ್ರಮುಖ್) ಮತ್ತು ಸಭೆಯಲ್ಲಿ ಸೇರಿದ್ದ ಕೆಲವು ಮಾತೆಯರಿಂದ ದೀಪವನ್ನು ಪ್ರಜ್ವಲಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರೆ, ರಾಮಚಂದ್ರಪುರದ ಕಲಾಸದ ಅಕಾಡೆಮಿ ಮಕ್ಕಳು ಸುಶ್ರಾವ್ಯವಾಗಿ ಹಾಡಿದ… Read More ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆಯ ಆಚರಣೆ