ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ಪದ್ಮ ಪ್ರಶಸ್ತಿಗಳು ಗಣರಾಜ್ಯೋತ್ಸವದ ಮುನ್ನಾದಿನದಂದು ವಾರ್ಷಿಕವಾಗಿ ಘೋಷಿಸಲ್ಪಡುವ ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ: ಪದ್ಮವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. 1954 ರಲ್ಲಿ ಭಾರತ ರತ್ನ ಮತ್ತು ಪದ್ಮವಿಭೂಷಣ ಎಂಬ ಎರಡು ನಾಗರಿಕ ಪ್ರಶಸ್ತಿಗಳನ್ನು ನೀಡಲು ಆರಂಭಿಸಿ, ನಂತರ… Read More ಪದ್ಮ ಪ್ರಶಸ್ತಿಗೆ ಅರ್ಹತೆ ಏನು?

ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?

ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ಚುನಾವಣೆಯ ಫಲಿತಾಂಶ ನೆನ್ನೆ ಪ್ರಕಟವಾಗಿ ಬೆಜೆಪಿ ಮೇಲ್ನೋಟಕ್ಕೆ 11 ಸ್ಥಾನ ಪಡೆದು ಬಹುಮತ ಗಳಿಸಿದೆ ಎನಿಸಿದರೂ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನವನ್ನು ಗಳಿಸಿ ಆಡಳಿತ ಪಕ್ಷದೊಡನೆ 11 ಸ್ಥಾನ ಪಡೆದು ಸಮಬಲ ಸಾಧಿಸಿದ್ದೇವೆ ಎಂದು ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಬೀಗುತ್ತಿದೆ. ಇನ್ನು6 ಸ್ಥಾನಗಳಲ್ಲಿ ಮಾತ್ರವೇ ಸ್ಪರ್ಧಿಸಿ ಕನಿಷ್ಟ ಪಕ್ಷ 3 ಸ್ಥಾನಗಳಲ್ಲಿ ಗೆದ್ದೇ ತೀರುತ್ತೇವೆ ಎಂದು ತೊಡೆ ತಟ್ಟಿದ್ದ ಜೆಡಿಎಸ್ ಯಥಾ ಪ್ರಕಾರ ಕೇವಲ 2 ಸ್ಥಾನವನ್ನು ಗಳಿಸಿದ್ದಲ್ಲಿ ಅಚ್ಚರಿಯಾಗಿ… Read More ವಿಧಾನ ಪರಿಷತ್ತು ಚಿಂತಕರ ಚಾವಡಿಯೋ? ಕುಟುಂಬ, ರಾಜಕೀಯ ನಿರಾಶ್ರಿತರ ತಾಣವೋ?

ಅವಿತಿಟ್ಟ ಇತಿಹಾಸ  

ಕಳೆದ ಭಾನುವಾರ ಬೆಂಗಳೂರಿನಲ್ಲಿ ಖ್ಯಾತ ಲೇಖಕರಾದ ಶ್ರೀ ಪ್ರವೀಣ್ ಮಾವಿನಕಾಡು ಮತ್ತು ಡಾ. ಸುಧಾಕರ್ ಹೊಸಳ್ಳಿ ಈ ಇಬ್ಬರು ಲೇಖಕರು ಬರೆದಿರುವ ಅವಿತಿಟ್ಟ ಅಂಬೇಡ್ಕರ್ ಎಂಬ ಕೃತಿ ಖ್ಯಾತ ರಂಗಕರ್ಮಿಗಳಾದ ಶ್ರೀ ಪ್ರಕಾಶ್ ಬೆಳವಾಡಿ ಶ್ರೀ ಆಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿಗಳದ ಶ್ರೀ ರಘುನಂದನ್ ಭಟ್ ಮತ್ತು ರಾಜ್ಯ ವಕೀಲರ ಪರಿಷತ್ತಿನ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಕುಮಾರ್ ಅವರ ಸಮ್ಮುಖದಲ್ಲಿ ಲೋಕಾರ್ಪಣೆ ಆಯಿತು. ಈ ಪುಸ್ತಕ ಬಿಡುಗಡೆಯ ಕುರಿತಂತೆ ನಾಡಿನ ಬಹುತೇಕ ದೃಶ್ಯ ಮತ್ತು… Read More ಅವಿತಿಟ್ಟ ಇತಿಹಾಸ  

ಏರ್ ಇಂಡಿಯ

ಇತ್ತೀಚೆಗೆ ದೇಶಾದ್ಯಂತ ನೆಡೆಯುತ್ತಿರುವ ಬಹುಮುಖ್ಯ ಚರ್ಚೆ ಎಂದರೆ, ಈ ಸರ್ಕಾರ ದೇಶವನ್ನು ಒಂದೊಂದಾಗಿ ಮಾರಲು ಹೊರಟಿದೆ. ಸರ್ಕಾರ ನಡೆಸಿ ಎಂದು ಅವರನ್ನು ಅಧಿಕಾರಕ್ಕೆ ತಂದರೆ ಇವರು ಹೀಗೆ ಒಂದೊಂದೇ ಸರ್ಕಾರೀ ಸಂಸ್ಥೆಗಳನ್ನು ಮಾರಾಟ ಮಾಡಲು ಅವರಿಗೆ ಯಾವ ಹಕ್ಕಿದೆ? ಎಂಬುದರ ಕುರಿತಾಗಿದೆ. ಹಾಗಾದರೆ ನಿಜವಾಗಿಯೂ ನಡೆಯುತ್ತಿರುದಾದರೂ ಏನು? ಎಂಬುದರ ಕುರಿತಾಗಿ ಚರ್ಚೆ ಮಾಡೋಣ. ಅದೊಂದು ಸಣ್ಣ ಮಕ್ಕಳ ಶಾಲೆ. ಶಾಲೆಯ ಶಿಕ್ಷಕಿ ಪ್ರತೀ ವಿದ್ಯಾರ್ಥಿಗಳಿಗೂ ಒಂದೊಂದು ಹಣ್ಣನ್ನು ತರಲು ಹೇಳಿದ್ದ ಕಾರಣ ಎಲ್ಲಾ ಮಕ್ಕಳೂ ಸಂತೋಷದಿಂದ ಮಾರನೆಯ… Read More ಏರ್ ಇಂಡಿಯ

ಜೂನ್ 25, 1975 ಲೋಕತಂತ್ರ ಕರಾಳ ದಿನ

ಆದು 1975ರ ಸಮಯ ನಾನಾಗ ಕೇವಲ 5 ವರ್ಷದ ಬಾಲಕ ಆಗ ತಾನೇ ನಾವು ಬೆಂಗಳೂರಿನ ಮಲ್ಲೇಶ್ವರದ ರೈಲ್ವೇ ಸ್ಟೇಷನ್ ಬಳಿಯಿಂದ ನೆಲಮಂಗಲದ ಬ್ರಾಹ್ಮಣರ ಬೀದಿಯ ಮನೆಗೆ ವರ್ಗವಾಗಿ ಮಲ್ಲೇಶ್ವರ ಶಿಶುವಿಹಾರದಿಂದ ನೆಲಮಂಗಲದ ಪೇಟೇ ಬೀದಿಯಲ್ಲಿದ್ದ ಸರ್ಕಾರೀ ಪ್ರಾಥಮಿಕ ಶಾಲೆಗೆ ಸೇರಿಕೊಂಡಿದ್ದೆ. ಮನೆಯಲ್ಲಿ ಅದಾಗಲೇ ಅಮ್ಮ ಅಕ್ಷರಾಭ್ಯಾಸವನ್ನು ಚೆನ್ನಾಗಿಯೇ ಮಾಡಿಸಿದ್ದರಿಂದ ಆಗ ಮನೆಗೆ ಬರುತ್ತಿದ್ದ ಪತ್ರಿಕೆಯ ದೊಡ್ಡ ದೊಡ್ಡ ಅಕ್ಷರದ ಶೀರ್ಷಿಕೆ ಗಳನ್ನು ಮತ್ತು ಕಡೆಯ ಪುಟದ ಕ್ರೀಡಾ ವರದಿಗಳನ್ನು ಓದಿ ಅರ್ಥೈಸಿಕೊಳ್ಳುವ ಪ್ರಕ್ರಿಯೆಯಲ್ಲಿದ್ದೆ. 1975ರ ಜೂನ್… Read More ಜೂನ್ 25, 1975 ಲೋಕತಂತ್ರ ಕರಾಳ ದಿನ

ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನನಗೆ ಬುದ್ದಿ ತಿಳಿದು ಬರುವ ಹೊತ್ತಿಗೆ ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು ಮನೆಗೆ ಬರುತ್ತಿದ್ದ ನಂದೀ ಬ್ರಾಂಡ್ ಪ್ರಜಾವಾಣಿ ಅಂದಿಗೂ ಇಂದಿಗೂ ಕಾಂಗ್ರೇಸ್ ಮುಖವಾಣಿಯಾಗಿಯೇ ಇದ್ದ ಕಾರಣ ಅಲ್ಲಿ ಪ್ರಕಟವಾಗುತ್ತಿದ್ದದ್ದನ್ನೇ ಜೋಡಿಸಿ ಕೊಂಡು ಓದಿ ಅರ್ಥ ಮಾಡಿಕೊಳ್ಳುತ್ತಿದ್ದಂತೆಯೇ, ದೇಶದಲ್ಲಿ ಚುನಾವಣೆ ನಡೆದು ಎಲ್ಲಾ ವಿರೋಧ ಪಕ್ಷಗಳೂ ಒಮ್ಮತವಾಗಿ ಜನತಾಪಕ್ಷದ ಅಡಿಯಲ್ಲಿ ಅಭೂತಪೂರ್ವವಾಗಿ ಜಯಿಸಿ ಬಂದು ಒಂದು ಕಾಲದಲ್ಲಿ ಇಂದಿರಾ ಸಂಪುಟದಲ್ಲಿ ಸಚಿವರಾಗಿದ್ದ ಮೊರಾರ್ಜೀ ದೇಸಾಯಿ ದೇಶದ ಪ್ರಪ್ರಥಮ ಕಾಂಗ್ರೇಸ್ಸೇತರ ಪ್ರಧಾನ ಮಂತ್ರಿಗಳಾದರು. ಅವರ ಸಂಪುಟದಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್… Read More ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?