ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು

ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಬೆಂಗಳೂರಿನ ಪ್ರತಿಷ್ಠಿತ ಶಾಲೆಯ ಪ್ರಾಧ್ಯಪಕರಾಗಿದ್ದೂ, ಕಲೆ, ಶಿಕ್ಷಣ, ಸಾಹಿತ್ಯ, ಭಾಷೆ, ಕ್ರೀಡೆ, ಇತಿಹಾಸ, ಹಬ್ಬಗಳು, ಜನಪದ, ನೀತಿ ಕಥೆಗಳು, ಜನಪದ, ಸುಭಾಷಿತಗಳು, ಗಾದೆಗಳು, ಆರೋಗ್ಯ, ವ್ಯಕ್ತಿ ವಿಕಸನ, ಜೀವನದಲ್ಲಿನ ಸಫಲತೆ, ಪ್ರವಾಸ, ಹೀಗೆ ನೂರಾರು ವಿಷಯಗಳ ಕುರಿತಾಗಿ ಸಾಮಾನ್ಯ ಜನರಿಗೂ ಅರ್ಥವಾಗುವಂತೆ ಪ್ರತಿದಿನವೂ ನಾಡಿನ ಒಂದಲ್ಲಾ ಒಂದು ಪತ್ರಿಕೆಗಳಲ್ಲಿ ಲೇಖನಗಳನ್ನು ಬರೆಯುತ್ತಲೇ ಕನ್ನಡಿಗರ ಮನೆ ಮಾತಾಗಿರುವ ಶ್ರೀ ಸಂಪಟೂರು ವಿಶ್ವನಾಥ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಮೆಲುಕು, ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ನಡೆದಾಡುವ ವಿಶ್ವಕೋಶ ಶ್ರೀ ಸಂಪಟೂರು ವಿಶ್ವನಾಥ್

ಅಆಇಈ ಯಲ್ಲೂ ಅಪಸವ್ಯವೇ?

ನಾವು ಚಿಕ್ಕವರಿದ್ದಾಗ ಸಮಾಜ ಶಾಸ್ತ್ರದಲ್ಲಿ ಭಾರತವನ್ನು ಕಂಡುಹಿಡಿದವರು ಯಾರು? ಎಂಬ ಪ್ರಶ್ನೆಗೆ 1492 ರಲ್ಲಿ ಪೋರ್ಚುಗೀಸ್ ಮೂಲದ ನಾವಿಕನಾದ ವಾಸ್ಕೋ ಡಿ ಗಾಮಾ ಪೋರ್ಚುಗಲ್‌ನ ಲಿಸ್ಬನ್‌ನಿಂದ ನೌಕಾಯಾನ ಮಾಡುತ್ತಾ ಅಟ್ಲಾಂಟಿಕ್ ಸಾಗರದ ಮೂಲಕ ಕೇಪ್ ಆಫ್ ಗುಡ್ ಹೋಪ್ ಅನ್ನು ಬಳಸಿಕೊಂಡು ಆಫ್ರಿಕಾದ ಪೂರ್ವ ಕರಾವಳಿಯ ಮಲಿಂಡಿಯಲ್ಲಿ ಕೆಲಕಾಲ ಲಂಗರು ಹಾಕಿ ಅಂತಿಮವಾಗಿ ಕೇರಳದ ಮಲಬಾರ್ ಕರಾವಳಿಯ ಕ್ಯಾಲಿಕಟ್‌ಗೆ ಬರುವ ಮೂಲಕ ಭಾರತವನ್ನು ಕಂಡು ಹಿಡಿದರು ಎಂದೇ ಹೇಳಿಕೊಡಲಾಗುತ್ತಿತ್ತು. ಹಾಗಾದರೆ ಅದಕ್ಕೂ ಮುಂಚೆ ಭಾರತದ ಅಸ್ತಿತ್ವವೇ ಇರಲಿಲ್ಲವೇ?… Read More ಅಆಇಈ ಯಲ್ಲೂ ಅಪಸವ್ಯವೇ?