ಬೇಲಿಯೇ ಎದ್ದು ಹೊಲವನ್ನು ಮೇಯ್ದರೇ ಕಾಯುವವರು ಯಾರು?

ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಗೊಳಿಸಿದ ಕೂಡಲೇ ಕೂರೋನ ಮಹಾಮಾರಿ ತಾಂಡವವಾಡುತ್ತಾ ಹತ್ತಾರು ಜನರನ್ನು ಬಲಿತೆಗೆದುಕೊಂಡದ್ದನ್ನು ನೋಡುತ್ತಲೇ ಭಯಭೀತರಾಗಿರುವ ರಾಜ್ಯದ ಜನತೆಗೆ ಸದ್ದಿಲ್ಲದೇ, ನೆನ್ನೆ ಸಂಜೆ ಬಹುಕೋಟಿ ಹಗರಣವಾದ ಐಎಂಎ ಪ್ರಕರಣದಲ್ಲಿ ಆರೋಪಿಯಾಗಿ, ಜೈಲು ಶಿಕ್ಷೆ ಅನುಭವಿಸಿದ್ದ ಹಿರಿಯ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿಯುತ್ತಲೇ ಒಂದು ರೀತಿಯ ದುಃಖ, ಸಂತಾಪ ಸೂಚಿಸುತ್ತಿದ್ದರೆ,ಮತ್ತೆ ಹಲವರು ಆಕ್ರೋಶದ ನಿಟ್ಟಿಸಿರು ಬಿಡುತ್ತಿದ್ದಾರೆ. 1992ರ ಬ್ಯಾಚ್‌ ಕೆಎಎಸ್‌ ಅಧಿಕಾರಿಯಾಗಿ ಸರ್ಕಾರಿ ಸೇವೆ… Read More ಬೇಲಿಯೇ ಎದ್ದು ಹೊಲವನ್ನು ಮೇಯ್ದರೇ ಕಾಯುವವರು ಯಾರು?