ದುಡುಕಿದರೇ ದತ್ತಾ ವೈ ಎಸ್ ವಿ

ಜಾತ್ಯಾತೀತ ಜನತಾದಳದ ಹಿರಿಯ ನಿಷ್ಟಾವಂತ ನಾಯಕರಾದ ವೈ.ಎಸ್.ವಿ. ದತ್ತಾ ಅವರು, ಜೆಡಿಎಸ್ ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರುತ್ತಿರುವುದಾಗಿ ಘೋಷಿಸಿರುವುದು ರಾಜಕೀಯ ಸಂಚಲವನ್ನು ಮೂಡಿಸಿರುವುದಲ್ಲದೇ, ಅವರ ಸುದೀರ್ಘವಾದ ರಾಜಕೀಯ ಜೀವನ ಮತ್ತು ಈ ನಿರ್ಧಾರವು ಮುಂಬರುವ ಚುನಾವಣೆಯ ಫಲಿತಾಂಶಕ್ಕೆ ಹೇಗೆ ದಿಕ್ಸೂಚಿಯಾಗಿದೆಎಂಬುದರ ಕುರಿತಾದ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ… Read More ದುಡುಕಿದರೇ ದತ್ತಾ ವೈ ಎಸ್ ವಿ

ಸಾವಿನಲ್ಲೂ ಸಾರ್ಥಕತೆ

ಕಾಲ ಬಂದಾಗಾ, ವಿಧಿಯಾಟದ ಮುಂದೆ ನಮ್ಮದೇನೂ ನಡೆಯುವುದಿಲ್ಲ ಎನ್ನುವುದು ಜೀವನದ ಕಟು ಸತ್ಯವಾದರೂ, ಹೃದಯವಂತಿಕೆ ಇದ್ದಲ್ಲಿ ಅಂತಹ ಸಾವಿನಲ್ಲೂ ಸಾರ್ಥಕತೆಯನ್ನು ತೋರಿಸಬಹುದು ಎನ್ನುವಂತಹ ಕರುಣಾಜನಕವಾದರೂ, ಅಷ್ಟೇ ಹೃದಯವಿದ್ರಾವಕದ ಜೊತೆಗೆ ಪ್ರೇರಣಾತ್ಮಕವಾದ ಚಿಕ್ಕಮಗಳೂರಿನ ರಕ್ಷಿತಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಸಾವಿನಲ್ಲೂ ಸಾರ್ಥಕತೆ