ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾಗಳಲ್ಲಿ ತಾಯಿ ಎಂದ ಕೂಡಲೇ ಥಟ್ ಅಂತಾ ಕಣ್ಣ ಮುಂದೆ ಬರುವ, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಸರಿ ಸುಮಾರು 1,500ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿ ಮತ್ತು ವಿವಿಧ ಪೋಷಕ ಪಾತ್ರಗಳಲ್ಲಿ ಮನೋಜ್ಞವಾಗಿ ನಟಿಸಿದ್ದ ಪಂಡರಾಪುರದ ಪಾಂಡುರಂಗನ ಪರಮಭಕ್ತೆ, ಕನ್ನಡ ಚಿತ್ರರಂಗದ ಅಮ್ಮ ಪಂಡರೀಬಾಯಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಜಾಕ್ ಅನಿಲ್

ಮೂಲತಃ ಕೇರಳಿಗರಾದರೂ, ಕಳೆದ 20-30 ವರ್ಷಗಳಿಂದ ಕರ್ನಾಟಕವನ್ನೇ ತಮ್ಮ ಕರ್ಮಭೂಮಿಯನ್ನಾಗಿಸಿಕೊಂಡು ಅಪ್ಪಟ ಕನ್ನಡಿಗರಾಗಿ ಕೇವಲ 10-12 ಎತ್ತರದ ವರ್ಷವಿಡೀ ಫಲ ಕೊಡುವಂತಹ ನಿನ್ನಿಥಾಯ್ ಎಂಬ ಹಲಸಿನ ಗಿಡವನ್ನು ಆವಿಷ್ಕರಿಸಿ, ಕೋಟಿ ಕೋಟಿ ಸಂಪಾದನೆ ಮಾಡುತ್ತಾ. ಹಲಸಿನ ಕೃಷಿಯಲ್ಲಿ ಅಪಾರವಾದ ಸಾಧನೆಗೈದು ಹಲಸಿನ ಹಣ್ಣಿನ ರಾಯಭಾರಿ ಎಂದೇ ಪ್ರಖ್ಯಾತವಾಗಿರುವ ಜಾಕ್ ಅನಿಲ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಜಾಕ್ ಅನಿಲ್

ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್

ಸ್ಥಿತಿವಂತರು ಬಡವರಿಗೆ ಹಣವನ್ನು ಹಂಚುವ ಮೂಲಕ ಸಮಾಜ ಸೇವಕರಾಗುವುದಿಲ್ಲ. ತಾವು ಕೊಡುವ ಹಣ ಸತ್ಪಾತ್ರರಿಗೆ ಸೇರುತ್ತಿದೆಯೇ ಎಬುದರ ಅರಿವಿರಬೇಕು. ಕೇರಳ ಮತ್ತು ಕರ್ನಾಟಕದ ಕರಾವಳಿಯ ಭಾಗದಲ್ಲಿ ೩೦೦ಕ್ಕೂ ಹೆಚ್ಚಿನ ಮನೆಗಳ ನಿರ್ಮಾಣ, ೯೫೦ಕ್ಕೂ ಹೆಚ್ಚಿನ ಆರೋಗ್ಯ ಶಿಬಿರಗಳ ಹೊತೆಗೆ ಲೆಕ್ಕವಿಲ್ಲದಷ್ಟು ಜನರಿಗೆ ಆರ್ಥಿಕ ನೆರವನ್ನು ನೀಡಿ ಎಲ್ಲರಿಗೂ ಹತ್ತಿರವಾಗಿದ್ದ ಕಾಸರಗೋಡು ಮೂಲದ ಮಾನವೀಯ ಹೋರಾಟಗಾರ ಶ್ರೀ ಸಾಯಿರಾಂ ಗೋಪಾಲಕೃಷ್ಣ ಭಟ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಸುವ ಸಣ್ಣ ಪ್ರಯತ್ನ. … Read More ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್

ಶ್ರೀ ಚಂದ್ರಶೇಖರ ಭಂಡಾರಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ಸಂಪೂರ್ಣ ಸಮರ್ಪಣೆ ಮಾಡಿಕೊಂಡಿದ್ದಲ್ಲದೇ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದ ಶ್ರೀ ಚಂದ್ರಶೇಖರ್ ಭಂಡಾರಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಶ್ರೀ ಚಂದ್ರಶೇಖರ ಭಂಡಾರಿ

ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ 

ಎಪ್ಪತರ ದಶಕದ ಅಂತ್ಯದವರೆಗೂ ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಪಿನ್ನರ್ಗಳದ್ದೇ ಪ್ರಾಭಲ್ಯ.  ವೇಗದ ಬೋಲರ್ಗಳೇನಿದ್ದರೂ  ಆರಂಭಿಕ ನಾಲ್ಕಾರು ಓವರ್ಗಳನ್ನು ಮಾಡಿ ಚಂಡಿನ ಹೊಳಪನ್ನು ತೆಗೆದುಕೊಡಲಷ್ಟೇ ಸೀಮಿತವಾದ ಕಾಲದಲ್ಲಿ ಕಪಿಲ್ ದೇವ್  ಅವರ ಆಗಮನವಾಗಿ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕನಾಗಿ ಅವರು ನಿವೃತ್ತರಾಗುವ ವೇಳೆಗೆ ಭಾರತದ ವೇಗದ ಬೌಲಿಂಗ್ ನೊಗ ಹೊರುವವರು ಯಾರು ಎಂದು ಯೋಚಿಸುತ್ತಿರುವಾಗಲೇ ನಿಜವಾದ ವೇಗ ಬೋಲಿಂಗ್ ಎಂದರೆ ಹೇಗೆ ಇರುತ್ತದೆ ಎಂದು ತೋರಿಸಿದ, ಕ್ರೀಡಾಭಿಮಾನಿಗಳಿಂದ ಮೈಸೂರು ಎಕ್ಸ್‌ಪ್ರೆಸ್ ಎಂದೇ ಕರೆಸಿಕೊಳ್ಪಡುತ್ತಿದ್ದ ಜಾವಗಲ್ ಶ್ರೀನಾಥ್ ಅವರ ಯಶೋಗಾಥೆ ನಮ್ಮ… Read More ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ 

ರಚಿನ್ ರವೀಂದ್ರ

ಟಿ20 ವಿಶ್ವಕಪ್ ಮುಗಿಯುತ್ತಿದ್ದಂತೆಯೇ ಭಾರತದ ವಿರುದ್ಧ ಟಿ20 ಮತ್ತು ಟೆಸ್ಟ್ ಸರಣಿಯನ್ನು ಆಡಲು ಬಂದಿಳಿದ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯರಿಗೆ ಎರಡು ಹೆಸರುಗಳು ಗಮನ ಸೆಳೆಯುವಂತಿದ್ದು ಒಂದು ಇಶ್ ಸೋಧಿಯದ್ದಾಗಿದರೆ ಮತ್ತೊಂದು ರಚಿನ್ ರವೀಂದ್ರ ಎನ್ನುವ ಆಟಗಾರರದ್ದಾಗಿತ್ತು. ಹಾಗೆ ನೋಡಿದರೆ  ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರಿಗೇನೂ ಕಡೆಮೆ ಇಲ್ಲ ದೀಪಕ್ ಪಟೇಲ್,  ಜಿತಿನ್ ಪಟೇಲ್, ರೋನಿ ಹಿರಾ, ತರುಣ್ ನೇತುಲಾ, ಜೀತ್ ರಾವಲ್ ಮುಂತಾದ ಭಾರತೀಯ ಮೂಲದವರು ಈಗಾಗಲೇ ನ್ಯೂಜಿಲೆಂಡ್ ತಂಡದ  ಪರ ಆಡಿದ್ದಾರೆ.  ಅವರಲ್ಲರ ನಡುವೆ… Read More ರಚಿನ್ ರವೀಂದ್ರ

ಸುಹಾಸ್ ಯತಿರಾಜ್

ಅ ಪುಟ್ಟ ಮಗುವಿಗೆ ಹುಟ್ಟುತ್ತಲೇ ಕಾಲಿನ ತೊಂದರೆಯಿಂದಾಗಿ ಆತ ಸರಿಯಾಗಿ ನಡೆಯಲಾರ ಎಂಬುದು ಗೊತ್ತಾಗುತ್ತಿದ್ದಂತೆಯೇ  ಆತನಿಗೆ ಭವಿಷ್ಯವೇ ಇಲ್ಲಾ ಎಂದು ಯೋಚಿಸುವವರೇ ಹೆಚ್ಚಾಗಿರುವಾಗ,  ಅದೇ ಮಗು ತನ್ನ ಅಂಗವೈಕುಲ್ಯತೆಯನ್ನು ಮೆಟ್ಟಿ ನಿಂತು ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ  ಅತ್ಯುತ್ತಮವಾಗಿ ಓದಿ ಇಂಜೀನಿಯರ್ ಆಗಿದ್ದಲ್ಲದೇ ತನ್ನ ಸಾಮರ್ಧ್ಯದಿಂದ  ಐ.ಎ.ಎಸ್ ಮುಗಿಸಿ ಉತ್ತರಪ್ರದೇಶದಲ್ಲಿ ದಕ್ಷ ಜಿಲ್ಲಾಧಿಕಾರಿಯಾಗಿ  ಅನೇಕ ಪ್ರಶಸ್ತಿಗಳಿಸಿರುವುದಲ್ಲದೇ   ಇತ್ತೀಚಿನ ಅವರ ಚೊಚ್ಚಲ ಟೋಕಿಯೋ ಪ್ಯಾರಾ ಓಲಂಪಿಕ್ಸ್  ಗೇಮ್ಸ್‌ನಲ್ಲಿ ಬೆಳ್ಳಿಪದಕವನ್ನು ಗೆಲ್ಲುವ ಮೂಲಕ ಭಾರತದ ಕೀರ್ತಿಪತಾಕೆಯನ್ನು  ಹಾರಿಸಿರುವ ನಮ್ಮೆಲ್ಲರ ಹೆಮ್ಮೆಯ ಕನ್ನಡಿಗ ಲಾಳಿನಕೆರೆ… Read More ಸುಹಾಸ್ ಯತಿರಾಜ್

ಮಂಜಮ್ಮ ಜೋಗತಿ

ಸಾಮಾನ್ಯವಾಗಿ ನಗರ ಪ್ರದೇಶಗಳ ಸಿಗ್ನಲ್ ಗಳ ಬಳಿ , ಬಸ್ ಇಲ್ಲವೇ ರೈಲ್ವೇ ನಿಲ್ಡಾಣಗಳ ಬಳಿ ಹಿಂಡು ಹಿಂಡಾಗಿ ಚಪ್ಪಾಳೆ ಹೊಡೆದುಕೊಂಡು ಭಿಕ್ಷೆ ಬೇಡುವ ತೃತೀಯ ಲಿಂಗಿಗಳನ್ನು ನೋಡಿದ ಕೂಡಲೇ ಬಹುತೇಕರಿಗೆ ತಾತ್ಸಾರದ ಭಾವನೆ ಮೂಡುತ್ತದೆ. ಕಲವರೂ ಅಲ್ನೋಡೋ ಚಕ್ಕಾ ಬಂದ್ರೂ, ಅಲ್ನೋಡೋ ಕೋಜಾ ಬಂದ್ರೂ ಎಂದು ಛೇಡಿಸಿದರೆ, ಇನ್ನೂ ಕೆಲವರೂ ಇನ್ನೂ ಕೆಟ್ಟದಾಗಿ ಅಲ್ನೋಡೋ 9 ಎಂದು ಅಸಹ್ಯ  ಬರುವ  ರೀತಿಯಲ್ಲಿ ಆಡಿಕೊಳ್ಳುವುದನ್ನು ನೋಡಿದ್ದೇವೆ. ತಮಗೇ ಅರಿವಿಲ್ಲದಂತೆ ತಮ್ಮ ದೇಹದಲ್ಲಿ ಆಗುವ ಬದಲಾವಣೆಯಿಂದಾಗಿ, ತಮ್ಮದಲ್ಲದ ತಪ್ಪಿಗಾಗಿ … Read More ಮಂಜಮ್ಮ ಜೋಗತಿ

ಅಕ್ಷರ ಸಂತ ಹರೇಕಳ ಹಾಜಬ್ಬ

ಅದೊಮ್ಮೆ ಮಂಗಳೂರಿನಲ್ಲಿ ರಸ್ತೆಯಲ್ಲಿ ಕಿತ್ತಲೆ ಹಣ್ಣುಗಳನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬರ ಬಳಿ ಬಂದ ದಂಪತಿಗಳು ಕಾರಿನಲ್ಲಿಯೇ ಕುಳಿತುಕೊಂಡು ಹೌ ಮಚ್ ಈಸ್ ದಿಸ್? ಎಂದು ಆಂಗ್ಲ ಭಾಷೆಯಲ್ಲಿ ಕೇಳಿದಾಗ, ಕನ್ನಡ, ತುಳು ಮತ್ತು ಬ್ಯಾರಿ ಬಿಟ್ಟರೇ ಮತ್ತಾವುದೇ ಭಾಷೆಯ ಪರಿಚಯವಿರದಿದ್ದ ಆ ಕಿತ್ತಳೇ ವ್ಯಾಪಾರಿಗೆ ಅವರು ಏನು ಹೇಳುತ್ತಿದ್ದಾರೆ ಎಂದು ಅರ್ಥವಾಗಲಿಲ್ಲ. ಹೀಗೆ ಪರಸ್ಪರ ಭಾಷೆಯ ಸಂವಹನೆಯ ಕೊರತೆಯಿಂದಾಗಿ ಅವರಿಬ್ಬರ ನಡುವೆ ವ್ಯಾಪಾರ ವಹಿವಾಟು ನಡೆಯದೇ ಅವರು ಬೇರೆಯವರ ಬಳಿ ಹಣ್ಣುಗಳನ್ನು ಖರೀದಿಸಿದಾಗ, ಆ ಕಿತ್ತಳೇ ವ್ಯಾಪಾರಿಗೆ ಬಹಳ… Read More ಅಕ್ಷರ ಸಂತ ಹರೇಕಳ ಹಾಜಬ್ಬ