ಬಿಗ್ ಬಾಸ್ ಮತ್ತು ಹೋರಾಟಗಾರರು

ತಮ್ಮ ಛಾನೆಲ್ಲಿನ ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳುವ ಸಲುವಾಗಿ ಪರಸ್ಪರ ವಿರೋಧಾಭಾಸವಿರುವ ಮತ್ತು ಈ ಮೊದಲೇ ವಯಕ್ತಿಕವಾಗಿ ಶೀತಲ ಸಮರ ಹೊಂದಿರುವ ವ್ಯಕ್ತಿಗಳನ್ನು ಬಿಗ್ ಬಾಸ್ ನ ಒಂದೇ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿ, ಅವರಿಬ್ಬರ ಜಗಳವನ್ನು ಮನೋರಂಜನೆ ಎಂದು ತೋರಿಸುವುದು ನಂತರ ಕ್ಷಮೆ ಕೇಳಿಸುವುದು ಒಂದು ರೀತಿಯಾಗಿ ಕಂಡೋರ ಮನೆಯ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವಂತಿದೆ ಎಂದರೂ ತಪ್ಪಾಗದು ಅಲ್ವೇ?… Read More ಬಿಗ್ ಬಾಸ್ ಮತ್ತು ಹೋರಾಟಗಾರರು

ರಚಿನ್ ರವೀಂದ್ರ

ಟಿ20 ವಿಶ್ವಕಪ್ ಮುಗಿಯುತ್ತಿದ್ದಂತೆಯೇ ಭಾರತದ ವಿರುದ್ಧ ಟಿ20 ಮತ್ತು ಟೆಸ್ಟ್ ಸರಣಿಯನ್ನು ಆಡಲು ಬಂದಿಳಿದ ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯರಿಗೆ ಎರಡು ಹೆಸರುಗಳು ಗಮನ ಸೆಳೆಯುವಂತಿದ್ದು ಒಂದು ಇಶ್ ಸೋಧಿಯದ್ದಾಗಿದರೆ ಮತ್ತೊಂದು ರಚಿನ್ ರವೀಂದ್ರ ಎನ್ನುವ ಆಟಗಾರರದ್ದಾಗಿತ್ತು. ಹಾಗೆ ನೋಡಿದರೆ  ನ್ಯೂಜಿಲೆಂಡ್ ತಂಡದಲ್ಲಿ ಭಾರತೀಯ ಮೂಲದ ಆಟಗಾರರಿಗೇನೂ ಕಡೆಮೆ ಇಲ್ಲ ದೀಪಕ್ ಪಟೇಲ್,  ಜಿತಿನ್ ಪಟೇಲ್, ರೋನಿ ಹಿರಾ, ತರುಣ್ ನೇತುಲಾ, ಜೀತ್ ರಾವಲ್ ಮುಂತಾದ ಭಾರತೀಯ ಮೂಲದವರು ಈಗಾಗಲೇ ನ್ಯೂಜಿಲೆಂಡ್ ತಂಡದ  ಪರ ಆಡಿದ್ದಾರೆ.  ಅವರಲ್ಲರ ನಡುವೆ… Read More ರಚಿನ್ ರವೀಂದ್ರ

ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಇಡೀ ದೇಶದಲ್ಲಿ ಕಮಲವನ್ನು ಅರಳಿಸುವುದು ಒಂದು ರೀತಿಯಾದರೇ, ದಕ್ಷಿಣ ಭಾರತದ ಕೇರಳ ಮತ್ತು ಪೂರ್ವ ಭಾಗದ ಪಶ್ಚಿಮ ಬಂಗಳದ್ದೇ ಒಂದು ಸಾಹಸ ಗಾಥೆ. ಕೇರಳದಲ್ಲಿ ಕಮ್ಯೂನಿಷ್ಟರ ಕಾಟವಾದರೇ ಪಶ್ಚಿಮ ಬಂಗಾಳದಲ್ಲಿ ಕಮ್ಯೂನಿಷ್ಟರ ತದ್ರೂಪಾಗಿರುವ ತೃಣಮೂಲ ಕಾಂಗ್ರೇಸ್ಸಿಗರ ಜೊತೆಗಿನ ಹೋರಾಟ. ತಲೆ ತಲಾಂತರಗಳಿಂದಲೂ ಎರಡೂ ರಾಜ್ಯಗಳಲ್ಲಿ ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಮತ್ತೊಂದು ಘನ ಘೋರ ದುರ್ದೈವವೇ ಸರಿ. ಈ ಎರಡೂ ರಾಜ್ಯಗಳಲ್ಲಿರುವ ಹಿಂದೂಗಳು ಪರಮ ದೈವ ಭಕ್ತರಾದರೂ, ರಾಜಕೀಯವಾಗಿ ಅದೇಕೋ ಕಮ್ಯೂನಿಷ್ಟರನ್ನು… Read More ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭುವನೇಶ್ವರಿಯೇ ಮಾಯ

ಅರೇ ಇದೇನಿದು? ಇಂತಹ ತರೆಬರಹ ಎಂದು ಯೋಚನೆ ಮಾಡುತ್ತಿದ್ದೀರಾ? ಪ್ರತ್ಯಕ್ಷವಾಗಿ ನೋಡಿದರೂ ಪ್ರಮಾಣಿಸಿ ನೋಡೂ.. ಎನ್ನುವಂತೇ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರಗಳನ್ನು ಒಮ್ಮೆ ನೋಡಿ, ಮೈ ನಖಶಿಖಾಂತ ಉರಿಯದೇ ಹೋದ್ರೇ, ಆತ ನಿಜವಾದ ಕನ್ನಡಿಗನೇ ಅಲ್ಲ.. ನಮಗೆಲ್ಲಾ ಕನ್ನಡ ಅಂದ ತಕ್ಷಣ ನೆನಪಾಗೋದೇ ನಮ್ಮ ಹಳದಿ ಮತ್ತು ಕೆಂಪು ಬಾವುಟದ ಜೊತೆ ತಾಯಿ ಭುವನೇಶ್ವರಿ. ಅದರೆ ದುರಾದೃಷ್ಟವಷಾತ್ ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯ ಆ ಫಲಕದಲ್ಲಿ ಕನ್ನಡಾಂಬೆಯ ಸ್ಥಾನದಲ್ಲಿ… Read More ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭುವನೇಶ್ವರಿಯೇ ಮಾಯ

ನನಗೆ ಹಿಂದೀ ಬರೋದಿಲ್ಲ, ನಾವು ದ್ರಾವಿಡರು

ಕಳೆದ ಒಂದೂವರೆ ವರ್ಷಗಳಿಂದ ಕೂರೋನಾ ಮಹಾಮಾರಿ ವಕ್ಕರಿಸಿ ಇಡೀ ವಿಶ್ವವೇ ಒಂದು ರೀತಿ ಸ್ಥಬ್ಧವಾಗಿದ್ದು ಎಲ್ಲೆಡೆಯೂ ಲಾಕ್ ಡೌನ್ ಪರಿಸ್ಥಿತಿ ಇದ್ದು ಈಗ ಸ್ವಲ್ಪ ನಿಯಂತ್ರಣಕ್ಕೆ ಬರುತ್ತಿಯೋ ಇಲ್ಲವೇ, ನಾವೇ ಅದರೊಂದಿಗೇ ಜೀವನ ನಡೆಸುವ ಕಲೆಯನ್ನು ಕಲಿತುಕೊಂಡಿದ್ದೇವೆ ಎನ್ನಬಹುದಾದ ಪರಿಸ್ಥಿತಿಯಲ್ಲಿ, ಕೂರೋನಾಕ್ಕಿಂತಲೂ ಹೆಚ್ಚಾಗಿ ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳುವ ಭರದಲ್ಲಿ ಪ್ರತೀ ದಿನವೂ ಮಾಧ್ಯಮದವರ ಕೂರೋನಾ ಕುರಿತಾದ ಕಾರ್ಯಕ್ರಮಗಳಿಂದ ಭಯಭೀತರನ್ನಾಗಿ ಮಾಡಿಸುವ ಜೊತೆಗೆ ಹಾಗೇ ಸುಮ್ಮನೆ ವಿಷಯಾಂತರ ಮಾಡುತ್ತಾ,, ಪ್ರಕಾಶ್ ರೈ ಕೆ.ಜಿ.ಎಫ್ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ,… Read More ನನಗೆ ಹಿಂದೀ ಬರೋದಿಲ್ಲ, ನಾವು ದ್ರಾವಿಡರು

ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ಹೌದು. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವುದನ್ನು ಪ್ರಸ್ತುತ ನಾವೇ ಸಾರಿ ಸಾರಿ ಎಲ್ಲರಿಗೂ ಈ ವಿಷಯವನ್ನು ಒತ್ತಿ ಒತ್ತಿ ಹೇಳಬೇಕಾದಂತಹ ಕೆಟ್ಟ ಪರಿಸ್ಥಿತಿ ಬಂದೊದಗಿಬಿಟ್ಟಿರುವುದು ನಿಜಕ್ಕೂ ಶೋಚನೀಯವಾಗಿದೆ. ಈ ರೀತಿಯಾಗಲು ಯಾರು ಕಾರಣೀಭೂತರು ಎಂದು ಯೋಚಿಸಿದಲ್ಲಿ ಮತ್ತೊಮ್ಮೆ ನಮ್ಮನ್ನು ನಾವೇ ಹಳಿದುಕೊಳ್ಳಬೇಕಾಗುತ್ತದೆ. ಅದಕ್ಕೆ ಸರಳವಾದ ಕಾರಣ ನಮ್ಮಲ್ಲಿಲ್ಲದ ಭಾಷಾಭಿಮಾನ. ನಮ್ಮೆಲ್ಲರ ಭಾಷಾಭಿಮಾನ ಕೇವಲ ಕನ್ನಡರಾಜ್ಯೋತ್ಸವದ ಸಂಧರ್ಭವಾದ ನವೆಂಬರ್ 1-30 ಅಥವಾ ಇನ್ನೂ ಒಂದೆರಡು ಹೆಚ್ಚಿನ ವಾರಗಳಿಗೆ ಮಾತ್ರವೇ ಸೀಮಿತಗೊಂಡು ಮಿಕ್ಕೆಲ್ಲಾ ದಿನಗಳು ಕುಂಬಕರ್ಣನಂತೆ ನಿದ್ರೆ ಹೋಗುವುದೇ ಈ… Read More ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ

ಕೃಷ್ಣಪ್ಪ ಗೌತಮ್

ಯಾವುದೇ ಕ್ಷೇತ್ರದಲ್ಲಿ, ಯಾರಾದರೂ ಮಹತ್ತರ ಸಾಧನೆ ಮಾಡಿದಲ್ಲಿ ಅದನ್ನು ಆ ಕೂಡಲೇ ನಾಲ್ಕಾರು ಜನ ಗಮನಿಸಿ ಅವರ ಬಗ್ಗೆ ಸ್ಪೂರ್ತಿದಾಯಕವಾಗಿ ಪ್ರೋತ್ಸಾಹಕರ ಮಾತುಗಳನ್ನು ಆಡಿದಲ್ಲಿ, ಆ ಸಾಧನೆ ಮಾಡಿದವರಿಗೆ ಉತ್ತೇಜನ ದೊರೆತು ಮತ್ತಷ್ಟೂ ಉತ್ತಮವಾದ ಸಾಧನೆ ಮಾಡುವ ಹುಮಸ್ಸು ಮೂಡುತ್ತದೆ. ದುರದೃಷ್ಟವಶಾತ್, ಭಾರತ ಮತ್ತು ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಾವಳಿಗಳೇ ಅತ್ಯಂತ ಮಹತ್ವ ಪಡೆದದ್ದಕ್ಕೋ ಇಲ್ಲವೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಿರ್ಲಕ್ಷದ ಪರಿಣಾಮವಾಗಿಯೋ ಇತ್ತೀಚೆಗೆ ಕರ್ನಾಟಕ ರಾಜ್ಯ ಕ್ರಿಕೆಟ್… Read More ಕೃಷ್ಣಪ್ಪ ಗೌತಮ್