ದಂಡವೇ ಎಲ್ಲಾ ಸಮಸ್ಯೆಗಳಿಗೆ ಪರಿಹಾರವೇ?
ಈ ವರ್ಷದದ ಆರಂಭದಲ್ಲಿ ಪ್ರಪಂಚಾದ್ಯಂತ ಧುತ್ತೆಂದು ಕಾಣಿಸಿಕೊಂಡ ಕರೋನ ಮಹಾಮಾರಿಯನ್ನು ತಡೆಗಟ್ಟಲು ಮೊದಲ ಮೂರ್ನಾಲ್ಕು ತಿಂಗಳುಗಳ ಕಾಲ ಲಾಕ್ಡೌನ್ ಮಾಡಿದ ನಂತರ ಪರಿಸ್ಥಿತಿ ತಹಬಂದಿಗೆ ಬಾರದ್ದದರೂ, ಆರ್ಥಿಕವಾಗಿ ಎಲ್ಲರನ್ನೂ ಹೈರಾಣು ಮಾಡಿದ ಫಲವಾಗಿ ಸರ್ಕಾರವೂ ಕೆಲವೊಂದು ಕಠಿಣ ನಿರ್ಣಯಗಳನ್ನು ತೆಗೆದುಕೊಂಡು ಜನ ಸಾಮಾನ್ಯರು ಸಾಮಾನ್ಯ ಸ್ಥಿತಿಗೆ ಬರುವಂತೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಹಾಗೆ ತೆಗೆದುಕೊಂಡ ಪ್ರಮುಖ ನಿರ್ಧಾರಗಳಲ್ಲಿ ಮಾಸ್ಕ್ ಹಾಕಿಕೊಂಡು ಓಡಾಡುವುದು,ನಮ್ಮ ಸುತ್ತ ಮುತ್ತಲಿನ ಸ್ವಚ್ಚತೆ ಕಾಪಾಡುವುದು ಮತ್ತು ಸಾರ್ವಜನಿಕವಾಗಿ ಒಬ್ಬರು ಗೊಬ್ಬರು ಅಂತರವನ್ನು ಕಾಪಾಡಿಕೊಳ್ಳುವುದು ಎಂದಿತ್ತು. ಸರ್ಕಾರ… Read More ದಂಡವೇ ಎಲ್ಲಾ ಸಮಸ್ಯೆಗಳಿಗೆ ಪರಿಹಾರವೇ?