ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ  ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್‌ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್‌… Read More ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಭಾವೈಕ್ಯತೆಯ ರಾಯಭಾರಿ ಅಬ್ದುಲ್ ಕಲಾಂ

ಈ ದೇಶ ಕಂಡ ಅತ್ಯುತ್ತಮ ರಾಷ್ಟ್ರಪತಿಗಳಲ್ಲಿ ಒಬ್ಬರಾದ ಶ್ರೀ ಅಬ್ದುಲ್ ಕಲಾಂ ಅವರ ಹೃದಯ ಶ್ರೀಮಂತಿಕೆ ಮತ್ತು ಈ ದೇಶದ ಧರ್ಮಾಚಾರಣೆಗಳಲ್ಲಿ ಅವರಿಗಿದ್ದ ಅಪರಿಮಿತ ನಂಬಿಕೆಯನ್ನು ಅವರ ಕಾಲದಲ್ಲಿ ರಾಷ್ಟ್ರಪತಿ ಭವನದ ಕಂಟ್ರೋಲರ್ ಆಗಿದ್ದ ಲೆಫ್ಟಿನೆಂಟ್ ಕರ್ನಲ್ ಅಶೋಕ್ ಕಿಣಿ ಎಚ್ ಆವರ ಅಂಗ್ಲ ಭಾಷೆಯ ಲೇಖನ ನಿಜಕ್ಕೂ ಹೃದಯವನ್ನು ತಟ್ಟಿದ ಕಾರಣ ಅದರ ಭಾವಾನುವಾವನ್ನು‌ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಆಗ ತಾನೇ ಶ್ರೀ ಕಲಾಂ ಅವರು ರಾಷ್ಟ್ರಪತಿಗಳಾಗಿ ಪದವಿಯನ್ನು ಸ್ವೀಕರಿಸಿದ್ದರು. ಅವರಿಗೆ ರಾಷ್ಟ್ರಪತಿ ಭವನಕ್ಕೆ ಮೊದಲ ಬಾರಿಗೆ… Read More ಭಾವೈಕ್ಯತೆಯ ರಾಯಭಾರಿ ಅಬ್ದುಲ್ ಕಲಾಂ