ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು

ಕೈಂಕರ್ಯ

ಸೇವೆ ಎಂದರೆ ಕೇವಲ ಹಣದಿಂದ ಮಾತ್ರವೇ ಮಾಡಬೇಕು ಎಂದೇನಿಲ್ಲ ಮತ್ತು ಮಾಡಿದ ಸೇವೆಯನ್ನು ಜಗಜ್ಜಾಹೀರಾತು ಮಾಡುವ ಅವಶ್ಯಕತೆಯೂ ಇಲ್ಲ. ಇಲ್ಲಿ ಯಾರು? ಏನೇನು? ಎಷ್ಟೆಷ್ಟು? ಹೇಗೆ ಸೇವೆ ಮಾಡಿದರು ಅನ್ನೋದರ ಕುರಿತು ಚರ್ಚಿಸಿದರೆ, ಅವರು ಮಾಡಿದ ಸೇವೆಗೆ ಅಪಮಾನ ಮಾಡಿತಂತೆ. ಅವರವರು ಮಾಡಿದ ಸೇವೆ ಅವರಿಗೇ ಮತ್ತು ಭಗವಂತನಿಗೆ ಗೊತ್ತಾದರೆ ಸಾಕು. ಬಲಗೈಯಲ್ಲಿ ಕೊಟ್ಟದ್ದು ಎಡಗೈಗೂ ತಿಳಿಯದ ಹಾಗೆ ಮಾಡಿದರೇನೇ ಕೈಂಕರ್ಯ/ಸೇವೆ ಅನ್ನೋದು.… Read More ಕೈಂಕರ್ಯ