ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಸರಿ ಸುಮಾರು ಕ್ರಿ.ಶ. 1399ರ ಆಸುಪಾಸಿನಲ್ಲಿ ಈಗಿನ ಗುಜರಾತ್ ಮೂಲದವರಾದ ಶ್ರೀ ಯಧುರಾಯ ಮತ್ತು ಶ್ರೀ ರಂಗರಾಯ ಎನ್ನುವವರು ಮಹಾಬಲೇಶ್ವರ ತಪ್ಪಲಿನಲ್ಲಿ (ಈಗಿನ ಚಾಮುಂಡೀ ಬೆಟ್ಟ) ಸುಮಾರು 30 ಗ್ರಾಮಗಳ ಅಂದಿನ ವಿಜಯನಗರದ ಅಧೀನದಲ್ಲಿರುವ ಒಂದು ರಾಜ್ಯವನ್ನು ಕಟ್ದಿ, ಅಲ್ಲಿಂದ ಸುಮಾರು 7 ರಾಜರುಗಳ ಆಡಳಿತದ ನಂತರ 1529ರಲ್ಲಿ ವಿಜಯನಗರದ ಶ್ರೀ ಕೃಷ್ಣದೇವರಾಯರ ಕಾಲವಾದ ನಂತರ ಅವರ ಮುಂದಿನ ಪೀಳಿಗೆಯವರು ಅದೇ ಗತ್ತನ್ನು ಮುಂದುವರಿಸಿ ಕೊಳ್ಳಲಾಗದೇ ಹೋದಾಗ, ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು… Read More ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್

ಮೈಸೂರು ಪಾಕ್

ಮೈಸೂರು ಎಂದಾಕ್ಷಣ ಎಲ್ಲರಿಗೂ ಥಟ್ ಅಂತಾ ನೆನಪಿಗೆ ಬರುವುದೇ ಮೈಸೂರು ದಸರಾ, ಮೈಸೂರು ಅರಮನೆ, ಮೈಸೂರು ಮೃಗಾಲಯ ಇದರ ಜೊತೆಗೆ ಮೈಸೂರಿನ ಹೆಸರನ್ನು ಜಗದ್ವಿಖ್ಯಾತ ಮಾಡಿದ ಮತ್ತೊಂದು ಅಂಶವೆಂದರೆ, ಮೈಸೂರು ಪಾಕ್. ಅರೇ! ಈ ಸಿಹಿ ತಿಂಡಿಗೂ ಮೈಸೂರಿಗೂ ಏನು ಸಂಬಂಧ? ಅಂತ ತಿಳಿಯ ಬೇಕಾದರೆ, ಆ ಸಿಹಿ ತಿಂಡಿ ಆವಿಷ್ಕಾರದ ಹಿಂದಿರುವ ರೋಚಕವಾದ ಸಂಗತಿ ತಿಳಿಯೋಣ ಬನ್ನಿ. 1884-1940ರ ವರೆಗೂ ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ಶ್ರೀ ನಾಲ್ಮಡೀ ಕೃಷ್ಣರಾಜ ಒಡೆಯಯರ್ ಅವರಿಗೆ ಉಟೋಪಚಾರಗಳಲ್ಲಿ ವಿಶೇಷವಾದ ಆಸಕ್ತಿ… Read More ಮೈಸೂರು ಪಾಕ್