ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಸರ್ವ ಸಂಗ ಪರಿತ್ಯಾಗಿಗಳಾಗಿ ಖಾವಿ ತೊಟ್ಟರೂ ಅನೇಕ ವಿವಾದಗಳಿಗೆ ಸಿಲುಕುತ್ತಿರುವ ಈ ಸಂಧರ್ಭದಲ್ಲಿ ಒಬ್ಬ ಧಾರ್ಮಿಕ ಗುರುಗಳಾಗಿದ್ದರೂ ದೇಶದ ಏಕತೆಗೆ ಧಕ್ಕೆ ಬಂದಾಗಲೆಲ್ಲಾ ದೇಶ ಮೊದಲು ಧರ್ಮ ಆನಂತರ ಎಂದು ದೇಶದ ಅಖಂಡತೆ ಮತ್ತು ಸಮಾನತೆಗೆ ಸದಾಕಾಲವು ತುಡಿಯುತ್ತಿದ್ದಂತಹ ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಅಹಲ್ಯಬಾಯಿ ಹೋಳ್ಕರ್

ಭಾರತದ ವೀರ ವನಿತೆಯರು ಎಂದಾಕ್ಷಣ ಥಟ್ ಅಂತಾ ನೆನಪಾಗೋದೇ, ಕಿತ್ತೂರು ರಾಣಿ ಚನ್ನಮ್ಮ, ಝಾನ್ಸೀರಾಣಿ ಲಕ್ಷ್ಮೀಬಾಯಿ, ರಾಣಿ ಅಬ್ಬಕ್ಕ, ಚನ್ನಭೈರಾದೇವಿ ಮುಂತಾದ ಮಹಾರಾಣಿಯರು. ಇದೇ ಪ್ರಾಥಃಸ್ಮರಣೀಯರ ಸಾಲಿಗೆ ಸೇರಬಹುದಾದ ಮತ್ತೊಬ್ಬ ಗೌರವಾನ್ವಿತರೇ, ಅಹಲ್ಯಬಾಯಿ ಎಂದರೂ ತಪ್ಪಾಗದು. ಹೋಳ್ಕರ್ ವಂಶದ ಮುಲ್ಲಾರ್ ರಾವ್ ಹೋಳ್ಕರನ ಮಗ ಖಂಡೇರಾಯನ ಪತ್ನಿಯಾಗಿ ತನ್ನ ಪತಿಯ ಮರಣಾನಂತರ ರಾಜ್ಯಭಾರಗಳನ್ನು (1754-1795)ತನ್ನ ತೆಕ್ಕೆಗೆ ತೆಗೆದುಕೊಂಡು 34 ವರ್ಷಗಳ ಕಾಲ ರಾಜ್ಯವನ್ನು ಆದರ್ಶ ರೀತಿಯಲ್ಲಿ ಆಳಿದ್ದಲ್ಲದೇ, ಮೊಘಲ ಧಾಳಿಯಿಂದ ಭಾರತದಾದ್ಯಂತ ನಾಶವಾಗಿದ್ದ ನೂರಾರು ದೇವಾಲಯಗಳು ಮತ್ತು… Read More ಅಹಲ್ಯಬಾಯಿ ಹೋಳ್ಕರ್