ಮಂಗಳೂರು ದಸರಾ

ದಸರಾ ಎಂದ ಕೂಡಲೇ ಥಟ್ ಅಂತಾ ನಮಗೆಲ್ಲಾ ನೆನಪಾಗೋದೇ ಮೈಸೂರು ದಸರಾ. ದಸರಾ ನಮ್ಮ ನಾಡ ಹಬ್ಬ. ಕನ್ನಡಿಗರ ಹಬ್ಬ. ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ಆರಂಭವಾಗಿ ದಶಮಿಯವರೆಗೂ ನಡೆಯುವ ವೈಭವದ ಹಬ್ಬ. 1610ರಲ್ಲಿ ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು ಸ್ವತಂತ್ರ್ಯ ಮೈಸೂರು ಸಂಸ್ಥಾನವನ್ನು ಕಟ್ಟಿದ್ದಲ್ಲದೇ, ವಿಜಯನಗರದಿಂದ ರತ್ನ ಖಚಿತ ಸಿಂಹಾಸವನ್ನೂ ಉಡುಗೊರೆಯ ರೂಪದಲ್ಲಿ ಪಡೆದರು. ಅಂದು ವಿಜಯನಗರದ ಸಾಮ್ರಾಜ್ಯದಲ್ಲಿ ಕೇವಲ ದಶಮಿಯಂದು ಸೀಮೋಲ್ಲಂಘನ ಮಾಡಿ ಬನ್ನಿ ಮಂಟಪಕ್ಕೆ ಮಾತ್ರವೇ ಸೀಮಿತವಾಗಿದ್ದ… Read More ಮಂಗಳೂರು ದಸರಾ