ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಹತ್ತಾರು ವರ್ಷಗಳ ಹಿಂದೆ ಹೊಟ್ಟೆ ಪಾಡಿಗಾಗಿ ಬೆಂಗಳೂರಿಗೆ ಬಂದು ಕನ್ನಡವನ್ನೂ ಕಲಿಯದೇ ಇರುವವರೆಲ್ಲಾ, ಶತಮಾನದಲ್ಲಿ ಕಂಡೂ ಕೇಳರಿಯದ ಒಂದು ಕುಂಭ ಮಳೆಗೆ ಹೆದರಿ ಬೆಂಗಳೂರನ್ನು ಬಿಟ್ಟು ಹೋಗುತ್ತೇವೆ ಎನ್ನುತ್ತಿರುವವರಿಗೆ, ಬೆಂಗಳೂರಿನ ಇತಿಹಾಸ ಮತ್ತು ಇಂದಿನ ಸಮಸ್ಯೆಗೆ ನಿಜವಾದ ಕಾರಣವನ್ನು ತಿಳಿಸಲೇ ಬೇಕು ಅಲ್ವೇ?… Read More ಬೆಂದಕಾಳೂರಿನಿಂದ ಸಿಲಿಕಾನ್ ಸಿಟಿ ವರೆಗೆ

ಸಾಹಿತ್ಯದ ಮೂಲಕ ಪರಿಸರದ ಜಾಗೃತಿ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಬೆಂಗಳೂರು, ಹೊಸಕೆರೆಹಳ್ಳಿ ಕೆರೆ ಸಂರಕ್ಷಣಾ ಸಮಿತಿ ಮತ್ತು ಶಾರದಾ ಪಬ್ಲಿಕ್ ಶಾಲೆಯ ಸಹಯೋಗದೊಂದಿಗೆ ನಾಡಿನ ಖ್ಯಾತ ಸಾಹಿತಿಗಳಾದ ಶ್ರೀ ಹೆಚ್. ಎಸ್. ವೆಂಕಟೇಶ ಮೂರ್ತಿಗಳ ಸಾರಥ್ಯದಲ್ಲಿ ಸಾಹಿತ್ಯದ ಮೂಲಕ ಪರಿಸರದ ಜಾಗೃತಿ ಎಂಬ ಅರ್ಥಪೂರ್ಣ ಕಾರ್ಯಕ್ರಮದ ಒಂದು ಝಲಕ್ ಇದೋ ನಿಮಗಾಗಿ… Read More ಸಾಹಿತ್ಯದ ಮೂಲಕ ಪರಿಸರದ ಜಾಗೃತಿ

ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು

ಕೆರೆ ತೊಣ್ಣೂರು/ತೊಂಡನೂರು ಕೆರೆ

ಮಂಡ್ಯಾ ಜಿಲ್ಲೆಯ ಸಕ್ಕರೆನಾಡು ಪಾಂಡವಪುರದಿಂದ ನಾಗಮಂಗಲದ ಕಡೆಗೆ ಸುಮಾರು 10 ಕಿ.ಮೀ ಗಳಷ್ಟು ದೂರ ಕ್ರಮಿಸಿದರೆ ಎಡಭಾಗದಲ್ಲಿ ತೊಂಡನೂರು ಎಂಬು ನಾಮಫಲಕ ಕಾಣಿಸುತ್ತದೆ. ನೋಡಲು ಅಷ್ಟೇನೂ ದೊಡ್ಡ ಊರಲ್ಲದಿದ್ದರೂ ಐತಿಹ್ಯವಾಗಿ ಬಹಳ ಪ್ರಮಾಖ್ಯತೆ ಪಡೆದಂತಹ ಊರಾಗಿದೆ. ಕೃಷಿ ಮತ್ತು ಹೈನು ಉದ್ಯಮ ಪ್ರಮುಖ ಉದ್ಯೋಗವಾಗಿದ್ದು ಊರಿಗೆ ಹೋಗುತ್ತಿದಂತೆಯೇ ಹಸುಗಳು ದಾರಿಗೆ ಅಡ್ಡಸಿಗುವುದಲ್ಲದೇ, ಹಾಲಿನ ಸಂಗ್ರಹದ ಕೇಂದ್ರವೂ ಧುತ್ತೆಂದು ಕಣ್ಣಿಗೆ ಬೀಳುತ್ತದೆ. ಆಚಾರ್ಯತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುಜಾಚಾರ್ಯರು, 11ನೇ ಶತಮಾನದಲ್ಲಿ ತಮಿಳು ನಾಡಿನ ಕ್ರಿಮಿಕಾಂತ ನೆಂಬ ಕ್ರೂರ ರಾಜ… Read More ಕೆರೆ ತೊಣ್ಣೂರು/ತೊಂಡನೂರು ಕೆರೆ

ಶೆಟ್ಟೀಕೆರೆ

ಭೌಗೋಳಿಕವಾಗಿ ಕಲ್ಪತರುನಾಡು ತುಮಕೂರಿನ ಭಾಗವಾಗಿ, ಆ ಜಿಲ್ಲೆಯ ತುತ್ತ ತುದಿಯಲ್ಲಿ , ತುಮಕೂರಿನಿಂದ ಸುಮಾರು 70 ಕಿಮೀ ದೂರದಲ್ಲಿರುವ, ಚಿಕ್ಕನಾಯಕನ ಹಳ್ಳಿಯಿಂದ ತಿಪಟೂರಿಗೆ ಹೋಗುವ ಮಾರ್ಗದ ಮಧ್ಯದಲ್ಲಿರುವ ಹೋಬಳಿಯೇ ಶೆಟ್ಟೀಕೆರೆ. ಹತ್ತಿರ ಹತ್ತಿರ ಸಾವಿರ ಮನೆಗಳು ಇರಬಹುದಾದ ಒಂದು ರೀತಿಯ ಸ್ಥಳೀಯ ವಾಣಿಜ್ಯ ನಗರಿ. ಸಾಂಪ್ರದಾಯಿಕವಾಗಿ ಹಾಸನ ಜಿಲ್ಲೆಯ ಸೊಗಡನ್ನು ಮೈದಳೆದಿರುವ ವಾಣಿಜ್ಯವಾಗಿ ಚಿತ್ರದುರ್ಗ ಜಿಲ್ಲೆಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪಟ್ಟಣವೆಂದರೂ ತಪ್ಪಾಗಲಾರದು. ಬೆಂಗಳೂರಿನ ಕೃಷ್ಣರಾಜ ಪುರದಲ್ಲಿ ಎಲೆ ಮರಿಮಲ್ಲಪ್ಪ ಶೆಟ್ಟರು ಲೋಕ ಕಲ್ಯಾಣಕ್ಕಾಗಿ ವಿಶಾಲವಾದ ಕೆರೆಯನ್ನು… Read More ಶೆಟ್ಟೀಕೆರೆ

ಸೂಳೆ ಕೆರೆ (ಶಾಂತಿ ಸಾಗರ)

ಅರೇ ಇದೇನಿದು? ಈ ಕೆರೆಯ ಹೆಸರು ಹೀಗಿದೆಯಲ್ಲಾ? ಇಂತಹ ವಿಲಕ್ಷಣ ಹೆಸರಿನ ಕೆರೆ ಎಲ್ಲಿದೆ ಅಂತಾ ಯೋಚಿಸುತ್ತಿದ್ದೀರಾ? ಇದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಚನ್ನಗಿರಿಯಿಂದ ದಾವಣಗೆರೆಗೆ ಹೋಗುವ ಮಾರ್ಗದಲ್ಲಿ ಸುಮಾರು 18 ಕಿ.ಮೀ ದೂರದಲ್ಲಿದೆ. ಈ ಕೆರೆ ನೊಡುವುದಕ್ಕೆ ಅಗಾಧವಾದ ಸಾಗರದಂತೆಯೇ ಕಾಣುತ್ತದೆ. ಸರಿ ಸುಮಾರು 4416 ಎಕರೆ ವಿಸ್ತೀರ್ಣದ ಈ ಕೆರೆ, ಚಿತ್ರದುರ್ಗ ಪಟ್ಟಣವೂ ಸೇರಿದಂತೆ ಸುಮಾರು 15 ರಿಂದ 20 ಹಳ್ಳಿಗಳ 2000 ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುತ್ತಿದೆ. ನಿಜ ಹೇಳಬೇಕೆಂದರ,… Read More ಸೂಳೆ ಕೆರೆ (ಶಾಂತಿ ಸಾಗರ)

ನೀರು, ಕಣ್ಣೀರು

ಕೆಲ ವರ್ಷಗಳ ಹಿಂದೆ ಹೊರಗೆಲ್ಲೋ ಹೋಗಿದ್ದಾಗ ಬಾಯರಡಿಕೆಯಾದಾಗ, ಸೀದಾ ಯಾವುದಾದರೂ ಹೋಟೆಲ್ಗಳಿಗೆ ಹೋಗಿ ಯಾರನ್ನೂ ಕೇಳದೇ ನೀರನ್ನು ಕುಡಿದು ಬರಬಹುದಾಗಿತ್ತು. ಅದೇ ರೀತಿ ಯಾವುದೇ ಅಪರಿಚಿತರ ಮನೆಯ ಕದವನ್ನು ತಟ್ಟಿ ಕುಡಿಯಲು ನೀರನ್ನು ಕೇಳಿದರೆ, ನಿಸ್ಸಂಕೋಚವಾಗಿ ನೀರನ್ನು ಕೊಡುತ್ತಿದ್ದರು. ಇನ್ನೂ ಕೆಲವರ ಮನೆಯವರು ನೀರಿನ ಜೊತೆ ಬೆಲ್ಲವನ್ನೂ ಕೊಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದರು. ಅದೂ ಇಲ್ಲದೇ ಹೋದಲ್ಲಿ, ಅನೇಕ ಸಂಘಸಂಸ್ಥೆಗಳು ನಗರದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಅರವಟ್ಟಿಕೆಗಳನ್ನು ಸ್ಥಾಪಿಸಿ ಎಲ್ಲರ ನೀರಡಿಕೆಯನ್ನು ನೀಗಿಸುತ್ತಿದ್ದರು. ಆದರೆ ಇಂದು ಅವೆಲ್ಲವೂ… Read More ನೀರು, ಕಣ್ಣೀರು