ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

18 ರಿಂದ 22 ವರ್ಷಗಳ ನಡುವಿನ ಯುವ ಜನತೆಯ ಮನಸ್ಸು ಒಂದು ರೀತಿಯ ಮರ್ಕಟ ಮನಸ್ಸು ಎಂದೇ ಹೇಳಲಾಗುತ್ತದೆ. ಈ ವಯಸ್ಸಿನ ಬಹುತೇಕ ಮಕ್ಕಳಿಗೆ ತಮ್ಮ ಮುಂದಿನ ಭವಿಷ್ಯದ ಬಗ್ಗೆ ಅರಿವಿರದೇ ಅಡ್ಡದಾರಿಗಳನ್ನು ಹಿಡಿಯುವ ಸಂಭವವೇ ಹೆಚ್ಚಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಇಂದಿನ ಯುವ ಜನತೆಗೆ ಈ ದೇಶದ ಬಗ್ಗೆ ಅಭಿಮಾನವೇ ಇಲ್ಲಾ ರಾಷ್ಟ್ರೀಯತೆಯಂತೂ ಇಲ್ಲವೇ ಇಲ್ಲಾ ಎಂದು ಹೇಳುವವರಿಗೇನೂ ಕಡಿಮೆ ಇರಲಿಲ್ಲ. ಇಂತಹ ಸಮಸ್ಯೆಗಳಿಗಾಗಿಯೇ ಕೇಂದ್ರ ಸರ್ಕಾರ ಮತ್ತು ಭಾರತೀಯ ರಕ್ಷಣಾ… Read More ಅಗ್ನಿಪಥ್  ಮತ್ತು ಅಗ್ನಿ ಹಚ್ಚುವವರು

ಅತ್ತ ದರಿ ಇತ್ತ ಪುಲಿ

ಅದು 2014 ಲೋಕಸಭಾ ಚುನಾವಣಾ ಸಮಯ. ಅದಾಗಲೇ ಎರಡು ಆಡಳಿತಾವಧಿಯಲ್ಲಿ ಹಗರಣದ ಮೇಲೆ ಹಗರಣಗಳ ಆಡಳಿತ ನಡೆಸಿದ್ದ ಮನಮೋಹನ್ ಸಿಂಗ್ ಅವರ ಸರ್ಕಾರದ ಮೇಲೆ ಇಡೀ ದೇಶವಾಸಿಗಳ ಆಕ್ರೋಶವಿದ್ದಾಗ ಶುದ್ಧ ಹಸ್ತನಾಗಿ, ದಕ್ಷ ಆಡಳಿತಗಾರನಾಗಿ ಗುಜರಾತನ್ನು ಮುನ್ನೆಡೆಸಿದ್ದ ನರೇಂದ ಮೋದಿಯವರು ಇಡೀ ದೇಶಕ್ಕೆ ಆಶಾವಾದಿಯಾಗಿ ಕಂಡ ಪರಿಣಾಮವಾಗಿ ಅದ್ಭುತವಾದ ಬಹುಮತದೊಂದಿಗೆ ಆಡಳಿತಕ್ಕೆ ಬಂದಿದ್ದು ಈಗ ಇತಿಹಾಸ. ಮೊದಲ ಬಾರಿಗೆ ಸಂಸತ್ತನ್ನು ಪ್ರವೇಶಿಸುವಾಗ ಸಂಸತ್ತಿನ ಮೆಟ್ಟಿಲುಗಳಿಗೆ ಭಕ್ತಿಪೂರ್ವಕವಾಗಿ ನಮಸ್ಕರಿಸಿ ಸಂಸತ್ತನ್ನು ಪ್ರವೇಶಿಸಿ ನಾ ಮೇ ಖಾವುಂಗಾ ಔರ್ ಖಾನೇ… Read More ಅತ್ತ ದರಿ ಇತ್ತ ಪುಲಿ