ಸರ್. ಕೆ.ಪಿ. ಪುಟ್ಟಣ್ಣ ಚಟ್ಟಿ ಪುರಭವನ

ಬೆಂಗಳೂರಿನ ಹೃದಯಭಾಗದಲ್ಲಿರುವ ಪುರಭವನಕ್ಕೆ ಸರ್ ಕೆ.ಪಿ.ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ಎಂಬ ಹೆಸರು ಇಡಲು ಕಾರಣವೇನು? ಆ ಕಟ್ಟಡದ ಇತಿಹಾಸ ಮತ್ತು ವೈಶಿಷ್ಟ್ಯತೆಗಳೇನು? ಆ ಕಟ್ಟಡದ ಮುಂದೆಯೇ ಪ್ರತಿಭಟನೆಗಳು ಏಕೆ ನಡೆಯುತ್ತವೆ? ಸರ್ ಪುಟ್ಟಣ್ಣ ಚೆಟ್ಟಿ ಎಂದರೆ ಯಾರು? ಅವರ ಯಶೋಗಾಧೆ ಏನು? ಎಂಬೆಲ್ಲಾ ಕುತೂಹಲಕಾರಿ ವಿಷಯಗಳನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸರ್. ಕೆ.ಪಿ. ಪುಟ್ಟಣ್ಣ ಚಟ್ಟಿ ಪುರಭವನ

ರಾಯ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರ ಕೆರೆ

ಬೆಂಗಳೂರಿನಿಂದ ಕೋಲಾರದ ಕಡೆಗೆ ಹೋಗುವಾಗ ಕೃಷ್ಣರಾಜಪುರ ದಾಟಿ ಸ್ವಲ್ಪ ದೂರ ಹೋಗುತ್ತಿದ್ದಂತೆಯೇ ವಿಶಾಲವಾದ ಕೆರೆಯನ್ನು ಸೀಳಿಕೊಂಡೇ ನಮ್ಮ ವಾಹನಗಳು ಸಂಚರಿಸ ಬೇಕಾಗುತ್ತದೆ. ಎರಡೂ ಬದಿಯಲ್ಲೂ ಕಣ್ಣು ಹಾಯಿಸಿದಷ್ಟು ದೂರವೂ ಆಗಾಧವಾದ ನೀರು ನಮಗೆ ಕಾಣ ಸಿಗುತ್ತದೆ. ಈ ಕೆರೆಯ ಮಧ್ಯದಲ್ಲಿ ಅಲ್ಲಲ್ಲಿ ಪಕ್ಷಿಗಳ ದಂಡು ನಮ್ಮ ಹೃನ್ಮಗಳನ್ನು ತಣಿಸುತ್ತವೆ. ಆದರೆ ಸುಮಾರು ನೂರಾ ಮೂವತ್ತು ವರ್ಷಗಳಲ್ಲಿ ಈ ಪ್ರದೇಶ ಹೀಗಿರಲಿಲ್ಲ. ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಪರದಾಡಬೇಕಾಗಿತ್ತು ಎಂದರೆ ಆಶ್ಚರ್ಯ ಪಡಬೇಕು. ಇಂತಹ ಅದ್ಭುತವಾದ ಕೆರೆಯ ನಿರ್ಮಾಣದ… Read More ರಾಯ ಬಹದ್ದೂರ್ ಎಲೆ ಮಲ್ಲಪ್ಪ ಶೆಟ್ಟರ ಕೆರೆ