ಸಂಪ್ರದಾಯ ಮತ್ತು ಸಂಸ್ಕೃತಿಗಳನ್ನು ನೆನಪಿಸಿದ ಕೂರೋನಾ

ಕೊರೋನಾ ಬಂದು ಇಡೀ ಪ್ರಪಂಚವೇ ಕಳೆದು ಒಂದೂವರೆ ವರ್ಷಗಳಿಂದ ಲಾಕ್ಡೌನ್ ಆಗಿರುವಾಗ ಅರೇ ಇದೇನಪ್ಪಾ ಇಂತಹ ಶೀರ್ಷಿಕೆ ಎಂದು ಆಶ್ಚರ್ಯ ಪಡುತ್ತಿದ್ದರೆ ನಿಮಗೊಂದು ಅಚ್ಚರಿಯ ಸಂಗತಿಗಳೊಂದಿಗೆ ನಿಮಗೆ ಸಾದರ ಪಡಿಸುವ ಸಣ್ಣದಾದ ಪ್ರಯತ್ನ ಕೊರೋನಾ ವಕ್ಕರಿಸುವುದಕ್ಕಿಂತಲೂ ಮುಂಚೆ, ಎಲ್ಲರ ಮನೆಗಳಲ್ಲಿ ನಡೆಯುತ್ತಿದ್ದ ಸಣ್ಣ ಪುಟ್ಟ ಸಮಾರಂಭಗಳೂ ಸಹಾ ಬಹಳ ಅದ್ದೂರಿಯಿಂದ ನೂರಾರು ಜನರ ಸಮ್ಮುಖದಲ್ಲಿ ನಡೆಯುತ್ತಿತ್ತು. ಇನ್ನೂ ಮದುವೆ ಮುಂಜಿ ಉಪನಯನಗಳಲ್ಲಂತೂ ಸಾವಿರಾರು ಜನರನ್ನು ಸೇರಿಸಿ ನಭೂತೋ ನ ಭವಿಷ್ಯತಿ ಎನ್ನುವಂತೆ ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿ ಜಾಂ… Read More ಸಂಪ್ರದಾಯ ಮತ್ತು ಸಂಸ್ಕೃತಿಗಳನ್ನು ನೆನಪಿಸಿದ ಕೂರೋನಾ

ಸಮಸ್ಯೆ ಒಂದು ಪರಿಹಾರ ನೂರು

ಕಳೆದ ಒಂದು ವರ್ಷದಿಂದಲೂ ಕೊರೋನಾ ಮಾಹಾಮಾರಿಯಿಂದಾಗಿ ಇಡೀ ಪ್ರಪಂಚವೇ online ಮೂಲಕ ನಡೆದುಕೊಂಡು ಹೋಗುತ್ತಿದೆ. ನಮ್ಮ ದೇಶದ ವಿದ್ಯಾರ್ಥಿಗಳೂ ಇದಕ್ಕೆ ಹೊರತಾಗಿಲ್ಲ. ಹಳ್ಳಿಗಾಡುಗಳಲ್ಲಂತೂ ಸ್ವಲ್ಪ ಜೋರಾದ ಗಾಳಿ ಇಲ್ಲವೇ ಮಳೆ ಬಂದಿತೆಂದರೂ ಸಾಕು, ವಿದ್ಯುತ್ ಕಡಿತವಾಗಿ ನೆಟ್ವರ್ಕ್ ಸಮಸ್ಯೆ ಕಾಣಿಸಿ ಕೊಳ್ಳುತ್ತದೆ. ಇಲ್ಲೊಂದು ಗುಡ್ಡಗಾಡಿನ ಹಳ್ಳಿಯ ಹುಡುಗಿ ತನ್ನ ತರಗತಿಗಳು ಆನ್‌ಲೈನ್ ‌ನಲ್ಲಿ ಆರಂಭವಾಗಿದೆ. ಜೋರಾದ ಮಳೆಯಿಂದಾಗಿ ಮನೆಯಲ್ಲಿ ನೆಟ್ವರ್ಕ್ ಇಲ್ಲ. ಅರೇ.. ನೆಟ್ವರ್ಕ್ ಇಲ್ಲಾ ಎಂದು ಗೊಣಗಾಡದೇ ಕೂಡಲೇ, ಅಪ್ಪಾ ಮತ್ತು ತಂಗಿಯ ಜೊತೆ ಮನೆಯ… Read More ಸಮಸ್ಯೆ ಒಂದು ಪರಿಹಾರ ನೂರು

ಡಾ. ಸುನೀಲ್ ಕುಮಾರ್ ಹೆಬ್ಬಿ

ಶರೀರೇ ಜುರ್ಜರೀ ಭೂತೇ ವ್ಯಾಧಿಗ್ರಸ್ತೇ ಕಳೇವರೇ | ಔಷಧೀ ಜಾಹ್ನವೀ ತೋಯಂ, ವೈದ್ಯೋ ನಾರಾಯಣೋಹರಿಃ|| ಎಂಬ ಶ್ಲೋಕವನ್ನು ಸಾಧಾರಣವಾಗಿ ಎಲ್ಲಾ ದೇವಾಲಯಗಳಲ್ಲಿ ಪುರೋಹಿತರು ತೀರ್ಥ ಕೊಡುವಾಗ ಹೇಳುವುದನ್ನು ಕೇಳಿರುತ್ತೇವೆ. ಇದರ ಅರ್ಥ ಹೀಗಿದೆ. ಶರೀರವು ವ್ಯಾಧಿಗ್ರಸ್ತವೂ ಜರ್ಜರಿತವೂ ಆಗಿ ಕಳೇಬರದಂತಾಗಿ ಹೋದಾಗಾ, ಗಂಗಾ ಜಲವೇ ಔಷಧಿ, ಹರಿ ಅರ್ಥಾತ್ ಶ್ರೀ ಮನ್ನಾರಾಯಣನೇ ವೈದ್ಯನಾಗುತ್ತಾನೆ ಎಂದು ಭಗವಂತನನ್ನು ಹಾಡಿ ಹೊಗಳುವುದೇ ಆಗಿದೆ. ಸದ್ಯದ ಕಲಿಗಾಲದಲ್ಲಿ ಭಗವಂತನನ್ನು ಮರೆತು ಲೌಕಿಕದಲ್ಲೇ ಕಾಲ ಹರಣ ಮಾಡುತ್ತಿರುವವರು ಕಾಯಿಲೆಗೆ ತುತ್ತಾಗಿ ಅವರ ಶರೀರ… Read More ಡಾ. ಸುನೀಲ್ ಕುಮಾರ್ ಹೆಬ್ಬಿ

ಆಟ ಇನ್ನೂ ಬಾಕೀ ಇದೆ.

ನೆನ್ನೆಯ ದಿನ ವೀಕೆಂಡ್ ಕರ್ಘ್ಯೂ ಇದ್ದ ಕಾರಣ ಸಾವಯವ ಸಂತೆಯನ್ನು ಬಂದ್, Online ಮುಖಾಂತರವೇ ಸಾಂಘೀಕ್ಕಿನಲ್ಲಿ ಭಾಗವಹಿಸಿ, ಆತ್ಮೀಯರ ಮಗನ ಮದುವೆಯಲ್ಲೂ Online ಮುಖಾಂತರ ಆಶೀರ್ವದಿಸಿ, ಮನೆಯ ಗೇಟಿನ ಹೊರಗೂ ಹೋಗದೇ ಪಟ್ಟಾಗಿ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದೆ. ಸಮಯೋಚಿತವಾಗಿೆ ಚೆನ್ನಾಗಿ ಜೀರಿಗೆ, ಕಾಳುಮೆಣಸು, ಶುಂಠಿ ಮತ್ತು ಮನೆಯಲ್ಲೇ ಕಡೆದು ತೆಗೆದ ಬೆಣ್ಣೆಯ ತುಪ್ಪ ಹಾಕಿ ಮಾಡಿದ್ದ ನವಣೆ ಹುಗ್ಗಿ(ಪೊಂಗಲ್) ಜೊತೆಗೆ ಕಾಯಿ, ಕೊತ್ತಂಬರಿ ಮತ್ತು ಪುದಿನಾ ಹಾಕಿದ ಚೆಟ್ಟಿ ತಿಂದು ಸ್ವರ್ಗಕ್ಕೆ ಮೂರೇ ಗೇಣು ಎನ್ನುವಂತೆ ಅನಂದಿಸಿ… Read More ಆಟ ಇನ್ನೂ ಬಾಕೀ ಇದೆ.

ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಕಳೆದ ಮೂರ್ನಾಲ್ಕು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ದೃಶ್ಯಮಾದ್ಯಮಗಳಲ್ಲಿ ಇದ್ದಕ್ಕಿದ್ದಂತೆಯೇ ಕೊರೋನಾ ಬಗ್ಗೆ ಅತ್ಯಂತ ಹೆಚ್ಚಿನ ಕಾಳಜಿ ಬಂದಿರುವಂತಿದೆ. ಇದಕ್ಕಿದ್ದಂತೆಯೇ ಜಾಗೃತರಾಗಿ ಈ ಕೊರೋನಾ ಮಾಹಾಮಾರಿ ಉಲ್ಪಣವಾಗುವುದಕ್ಕೆ ಈ ರಾಜ್ಯಸರ್ಕಾರವೇ ಕಾರಣ ಈ ಕೇಂದ್ರ ಸರ್ಕಾರದ ಕೆಟ್ಟ ಆಡಳಿತವೇ ಕಾರಣ ಎಂದು ಪುಂಖಾನುಪುಂಖವಾಗಿ ಹರಿಹಾಯುತ್ತಿರುವುದಲ್ಲದೇ, ಈ ಸರ್ಕಾರಗಳಿಗೆ ನಾಚಿಕೆಯಾಗಬೇಕು. ಆಡಳಿತ ನಡೆಸಲು ಅಸಮರ್ಥರಾದಲ್ಲಿ ರಾಜಿನಾಮೆ ನೀಡಿ ಹೊರ ಬನ್ನಿ ಎನ್ನುತ್ತಿದ್ದಾರೆ ಇನ್ನೂ ಕೆಲವು ಕೆಲವರು ಮೋದಿ ಮತ್ತು ಬಿಜೆಪಿ ಪಕ್ಷದ ಮೇಲಿನ ತಮ್ಮ ವಯಕ್ತಿಕ ಹಿತಾಸಕ್ತಿಗಳಿಂದಾಗಿ  ಸರ್ಕಾರವನ್ನು… Read More ದೇಶದ ವಾಸ್ತವತೆ ಮತ್ತು ನಮ್ಮ ಜವಾಬ್ಧಾರಿ

ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ

ವಯಸ್ಸಾದ ತಂದೆ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಗ, ಸೊಸೆ ಮತ್ತು ಕಾಲೇಜಿಗೆ ಹೋಗುತ್ತಿದ್ದ ಮೊಮ್ಮಗನಿದ್ದ ಅದೊಂದು ಸುಂದರ ಕುಟುಂಬ. ತಂದೆ-ಮಗ, ತಾತ-ಮೊಮ್ಮಗ ಬಹಳ ಅನ್ಯೋನ್ಯವಾಗಿದ್ದಂತಹ ಸಂಬಂಧ. ತಾತನಿಗೆ ವಯಸ್ಸಾಗಿದ್ದ ಕಾರಣ ಮನೆಯಲ್ಲಿಯೇ ಇರುತ್ತಿದ್ದರು. ಅದು ಹೇಗೋ ಮೊಮ್ಮಗನಿಗೆ ಕರೋನಾ ಸೋಂಕು ತಗುಲಿ ಅಲ್ಲಿಂದ ತಾತನಿಗೆ, ನಂತರ ಮಗ ಸೊಸೆ ಹೀಗೆ ಇಡೀ ಕುಟುಂಬವೇ ಕರೋನಾ ಸೋಂಕಿಗೆ ಬಲಿಯಾದ ಕಾರಣ ವಿಧಿ ಇಲ್ಲದೇ ಎಲ್ಲರೂ ಆಸ್ಪತ್ರೆಗೆ ಸೇರಬೇಕಾಯಿತು. ವಯಸ್ಸಾದ ಹಿರಿಯರು ತೀವ್ರವಾದ ಸೋಂಕಿಗೆ ಬಲಿಯಾಗಿದ್ದ ಕಾರಣ ಐ.ಸಿ.ಯು… Read More ಮೊದಲನೆಯದು ಕ್ಷಮ್ಯ, ಎರಡನೆಯದು ಅಕ್ಷಮ್ಯ