ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಅಲ್ಪನಿಗೆ ಐಶ್ವರ್ಯ ಬಂದ್ರೇ ಅರ್ಧ ರಾತ್ರೀಲೀ ಕೊಡ ಹಿಡಿದ, ಕೈಯ್ಯಲ್ಲಿ ಕಾಸು ಇದ್ದಾಗ ಊರೇಲ್ಲಾ ನೆಂಟರು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚು. ಇವೆಲ್ಲವೂ ಕನ್ನಡದ ಪ್ರಸಿದ್ಧ ಗಾದೆ ಮಾತುಗಳು. ವೇದ ಸುಳ್ಳಾದರೂ ಗಾದೆ ಮಾತು ಸುಳ್ಳಾಗದು ಎನ್ನುವುದು ಆಡು ಭಾಷೆಯಲ್ಲಿ ಬಹಳವಾಗಿ ಪ್ರಚಚಲಿತದಲ್ಲಿದೆ. ಈ ಎಲ್ಲಾ ಗಾದೆಗಳು ವಿವಿಧ ಸಂದರ್ಭದಲ್ಲಿ ಅನ್ವಯವಾದರೆ, ಈಗ ನಾನು ಹೇಳಲು ಹೊರಟಿರುವ ಪ್ರಸಂಗದಲ್ಲಿ ಈ ಎಲ್ಲಾ ಗಾದೆ ಮಾತುಗಳು ಒಟ್ಟಾಗಿಯೇ ಮುಗಿಬಿದ್ದಂತಹ ಕರುಣಾಜನಕ ಕಥೆ… Read More ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಊನಕೋಟಿ

ನಮ್ಮ ಸನಾತನ ಧರ್ಮದಲ್ಲಿ ಅನೇಕ ಪುರಾಣ ಪುಣ್ಯಕಥೆಗಳಿದ್ದು ಅವೆಲ್ಲವೂ ಭಾರತದಲ್ಲಿ ಸಾವಿರಾರು ವರ್ಷಗಳ ಹಿಂದೆ ನಡೆದದ್ದು ಎಂದು ನಂಬಿದರೆ, ಇನ್ನೂ ಅನೇಕರು ಅದು ಕೇವಲ ಕಾಲ್ಪನಿಕ ಕಟ್ಟು ಕಥೆ ಎಂದು ವಾದ ಮಾಡುವವರೂ ಇದ್ದಾರೆ. ಹಾಗೆ ವಾದ ಮಾಡುವವರಿಗೆ ಉತ್ತರಿಸುವಂತೆ ಆ ಪುರಾಣ ಕಥೆಗಳಲ್ಲಿ ಉಲ್ಲೇಖವಿರುವ ಬಹುತೇಕ ನದಿಗಳು, ನಗರಗಳು ಭಾರತಾದ್ಯಂತ ಹರಡಿಕೊಂಡಿದ್ದು ಈ ಪುರಾಣ ಕಥೆಗಳಿಗೆ ಪೂರಕವಾಗಿದೆ. ಪುರಾಣ ಕಥೆಯಲ್ಲಿ ಬರುವ ಇಂತಹದ್ದೇ ಒಂದು ದಂತಕತೆಗೆ ಜ್ವಲಂತ ಉದಾಹರಣೆಯಾಗಿ ತ್ರಿಪುರದ ಕಾಡುಗಳಲ್ಲಿ ಗೋಚರವಾಗಿರುವ, ಕಾಲ ಭೈರವನ… Read More ಊನಕೋಟಿ