ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಜೀವಶಾಸ್ತ್ರದಲ್ಲಿ ನಾವೆಲ್ಲರೂ ಓದಿದಂತೆ ಮಂಗನಿಂದ ಮಾನವನಾಗಿ ಪರಿವರ್ತನೆಯಾದ ಎಂದು ಕೇಳಿದ್ದೇವೆ. ಅದಕ್ಕೆ ಪುರಾವೆ ಎನ್ನುವಂತೆ ಇಲ್ಲೊಬ್ಬ ಮನುಷ್ಯ ಅಕ್ಷರಶಃ ಮಂಗನಂತೆ ಚಂಗನೆ ಒಂದು ಕೆಡೆಯಿಂದ ಮತ್ತೊಂದು ಕಡೆಗೆ ಹಾರುತ್ತಾ ಎತ್ತೆರತ್ತರದ ಯಾವುದೇ ಅಸರೆ ಇಲ್ಲದ ಬಂಡೆಗಳನ್ನು ಯಾವುದೇ ಅಥವಾ ಯಾರದ್ದೇ ಸಹಾಯವಿಲ್ಲದೇ ಏರುತ್ತಾ ಇಳಿಯುತ್ತಾ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಾಧನೆಗಳನ್ನು ಮಾಡಿರುವ ಕೋತಿರಾಜ್ ಅಲಿಯಾಸ್ ಜ್ಯೋತಿರಾಜ್ ಅವರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಸಂದರ್ಶನವೊಂದರಲ್ಲಿ ಜ್ಯೋತಿರಾಜ್ ಅವರೇ ಹೇಳಿದಂತೆ ಅವರು ಮೂಲತಃ ತಮಿಳುನಾಡಿನವರು. 1988 ಆಗಸ್ಟ್ 15… Read More ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ದಕ್ಷಿಣ ಕಾಶೀ ಅಂತರ ಗಂಗೆ

ಇಂದು ಈ ವರ್ಷದ  ಮೊದಲ ಕಾರ್ತೀಕ ಸೋಮವಾರ.  ಕಾರ್ತೀಕ ಸೋಮವಾರದಂದು ಶಿವನ ದರ್ಶನ ಮಾಡಿದರೆ ಅದರಲ್ಲೂ ಕಾಶೀ ವಿಶ್ವೇಶ್ವರನ ದರ್ಶನ ಮಾಡಿದಲ್ಲಿ ಹೆಚ್ಚಿನ ಪುಣ್ಯ ಲಭಿಸುತ್ತದೆ  ಎನ್ನುವುದು ಶ್ರದ್ಧಾವಂತ ಹಿಂದೂಗಳ ನಂಬಿಕೆಯಾಗಿದೆ.  ದೂರದ ಕಾಶೀಗೆ ಹೋಗಿ ಗಂಗೆಯಲ್ಲಿ ಮಿಂದು ಕಾಶೀ ವಿಶ್ವೇಶ್ವರನ ದರ್ಶನದ ಭಾಗ್ಯ ಪಡೆಯಲು ಸಾಧ್ಯವಿಲ್ಲದವರು, ಇಲ್ಲೇ ಬೆಂಗಳೂರಿಗೆ ಹತ್ತಿರವಿರುವ ದಕ್ಷಿಣ ಕಾಶಿ ಪುಣ್ಯಕ್ಷೇತ್ರಕ್ಕೆ ಹೋಗಿ ಅಲ್ಲಿರುವ ಅಂತರಗಂಗೆಯಲ್ಲಿ  ಮಿಂದು ಕುಳಿತಲ್ಲಿಂದಲೇ ಕಾಶೀ ವಿಶ್ವೇಶ್ವರನ ದರ್ಶನ ಪಡೆಯೋಣ ಬನ್ನಿ ನಮಗೆಲ್ಲರಿಗೂ ತಿಳಿದಿರುವಂತೆ ಕೋಲಾರ  ಚಿನ್ನದ ಬೀಡು.… Read More ದಕ್ಷಿಣ ಕಾಶೀ ಅಂತರ ಗಂಗೆ

ಚಿತ್ರಸಾಲ್ ನವಗ್ರಹ ದೇವಸ್ಥಾನ

ಸಾಮಾನ್ಯವಾಗಿ ಪ್ರತಿಯೊಂದು ದೇವಾಲಯಗಳಲ್ಲಿಯೂ ಗರ್ಭಗುಡಿಯಿದ್ದು ಅಲ್ಲಿ ಪ್ರಮುಖ ದೇವರುಗಳು ಇರುತ್ತದೆ. ಆಸ್ತಿಕ ಮಹಾಶಯರು ದೇವರ ದರ್ಶನವನ್ನು ಪಡೆದು ಅಲ್ಲಿಂದ ಹೊರಗೆ ಬರುವಾಗ ಸಣ್ಣದಾದ ನವಗ್ರಹ ಗುಡಿಯಿದ್ದು ಅಲ್ಲಿ ನವಗ್ರಹಗಳ ವಿಗ್ರಹಗಳು ಇರುತ್ತದೆ. ಭಕ್ತಾದಿಗಳು ತಮ್ಮ ಶಕ್ತ್ಯಾನುಸಾರ ಒಂದು, ಮೂರು, ಹನ್ನೊಂದು ಪ್ರದಕ್ಷಿಣೆಯನ್ನು ಹಾಕಿ ಭಕ್ತಿಯನ್ನು ಸಲ್ಲಿಸುತ್ತಾರೆ. ಆದರೆ ಈಶಾನ್ಯ ರಾಜ್ಯಗಳಲ್ಲಿ ಅತಿದೊಡ್ಡ ರಾಜ್ಯಗಳಲ್ಲಿ ಒಂದಾದ ಅಸ್ಸಾಮಿನ ಗೌಹಾಟಿಯಲ್ಲಿ ನವಗ್ರಹಗಳದ್ದೇ ಒಂದು ದೇವಸ್ಥಾನವಿದ್ದು ಅದು ಎಲ್ಲಾ ನವಗ್ರಹ ದೇವಸ್ಥಾನದಂತೆ ಇರದೇ ಬಹಳ ವಿಶೇಷವಾಗಿದೆ. ಹಾಗಾದರೆ ಆ ದೇವಸ್ಥಾನದ ವೈಶಿಷ್ಟ್ಯವೇನು… Read More ಚಿತ್ರಸಾಲ್ ನವಗ್ರಹ ದೇವಸ್ಥಾನ