ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

https://enantheeri.com/2023/05/05/kerala_story/

ಕೇರಳ ಸ್ಟೋರಿ, ಚಿತ್ರದಲ್ಲಿ ತೋರಿಸಿರುವ ಶಾಲಿನಿ ಉನ್ನಿಕೃಷ್ಣನ್ ಮತ್ತು ದೀಪಾಂಜಲಿಯರ ಕಥೆಯಷ್ಟೇ ಆಗಿರದೇ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಪ್ರಾಂತ್ಯದ ಸಾವಿರಾರು ಅಮಾಯಕ ಯುವಕ ಯುವತಿಯರ ಕರಾಳ ಕಥನವಾಗಿದ್ದು, ಪ್ರತಿಯೊಬ್ಬ ಭಾರತೀಯರೂ ನೋಡಿ ಎಚ್ಚೆತ್ತು ಕೊಳ್ಳಲೇ ಬೇಕಾದ ಚಿತ್ರವಾಗಿದೆ. ಈ ಚಿತ್ರದ ಕುರಿತಂತೆ ಒಬ್ಬ ಚಿತ್ರಪ್ರೇಕ್ಷಕನಾಗಿ ಮತ್ತು ಹೆಣ್ಣುಮಗಳೊಂದರ ತಂದೆಯಾಗಿ ಮನದಾಳದ ಮಾತು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.

ಧರ್ಮ ಉಳಿದರೆ ದೇಶ ಉಳಿದೀತು. ದೇಶ ಉಳಿದರೆ ನಾವು ಉಳಿದೇವು. ಧರ್ಮೋ ರಕ್ಷತಿ ರಕ್ಷಿತಃ… Read More ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

ಗುಡ್ ಫ್ರೈಡೆ

ದೇವನೊಬ್ಬ ನಾಮ ಹಲವು ಎನ್ನುವಂತೆ, ನಮ್ಮ ಹಬ್ಬಗಳ ಆಚರಣೆಯ ಹಿಂದಿನ ಮಹತ್ವಗಳು ಮತ್ತು ಕಾರಣಗಳು ಒಂದೇ ಆದರೂ ಅದರ ಆಚರಣೆಗಳು ಮಾತ್ರಾ ವಿಭಿನ್ನ. ಬಗೆ ಬಗೆಯಾದರೂ ದೇಹದ ಬಣ್ಣ ಎಲ್ಲರ ನಗೆಯೂ ಒಂದೇ ಅಣ್ಣ ಎನ್ನುವಂತೆ ನಾವೆಲ್ಲರೂ ನಗು ನಗುತ ಭಾವೈಕತ್ಯೆಯಿಂದ ಬಾಳಬೇಕು. ಬದುಕು ಜೀವನೋತ್ಸಾಹದ ಹೂರಣವಾಗಬೇಕೇ ಹೊರತು ನಿರಾಶೆಯ ಕಾರ್ಮೋಡವಾಗಬಾರದು ಅಲ್ವೇ?… Read More ಗುಡ್ ಫ್ರೈಡೆ

ಗೋವಾ ಗೋಳಿನ ಕಥೆ ವ್ಯಥೆ  ಭಾಗ-2 (ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಎಂಬ ನರಹಂತಕನ ಅಟ್ಟಹಾಸ)

7 ಏಪ್ರಿಲ್ 1506 ರಂದು ಸ್ಪೇನಿನ ನವಾರ್ರೆ ಎಂಬ ಪ್ರದೇಶದಲ್ಲಿ ಜನಿಸಿದ ಫ್ರಾನ್ಸಿಸ್ ಕ್ಸೇವಿಯರ್ ಮೂಲತಃ ಬಾಸ್ಕ್ ರೋಮನ್ ಕ್ಯಾಥೋಲಿಕ್ ಪಂಗಡಕ್ಕೆ ಸೇರಿದವನು. ಈತ 1534 ರಲ್ಲಿ ಪಾದ್ರಿಯ ದೀಕ್ಷೆಯನ್ನು ಮಾಂಟ್ ಮಾರ್ಟ್ ಎಂಬಲ್ಲಿ ಪಡೆದು ಅಲ್ಲಿಯವರೆಗೆ ಎಲ್ಲೆಲ್ಲಿ, ಕ್ರಿಶ್ಚಿಯನ್ ಮಿಷನರಿಗಳು ಭೇಟಿ ನೀಡದಿರುವಂತಹ ಸ್ಥಳಗಳನ್ನು ಗುರುತಿಸಿ ಅದರಲ್ಲೂ ಮುಖ್ಯವಾಗಿ ಏಷ್ಯಾ ಖಂಡದ ಭಾರತ, ಜಪಾನ್, ಬೊರ್ನಿಯೊ, ಮಲುಕು ಮುಂತದ ದ್ವೀಪಗಳಲಿ ಕ್ರಿಶ್ಚಿಯನ್ ಧರ್ಮ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡನು. ಸುವಾರ್ತಾ ಕೂಟಗಳ ಮೂಲಕ ಹಾಗೆಯೇ 1542… Read More ಗೋವಾ ಗೋಳಿನ ಕಥೆ ವ್ಯಥೆ  ಭಾಗ-2 (ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಎಂಬ ನರಹಂತಕನ ಅಟ್ಟಹಾಸ)