ಆಂತರಿಕ ಹಿತಶತ್ರುಗಳು

ಮೊನ್ನೆ ಪಂಜಾಬಿನಲ್ಲಿ ವಿವಿಧ ಯೋಜನೆಗಳನ್ನು ಉಧ್ಘಾಟಿಸುವ ಸಲುವಾಗಿ ನಮ್ಮ ದೇಶದ ಪ್ರಧಾನ ಮಂತ್ರಿಗಳು ನಿಗಧಿಯಂತೆ ಹೆಲಿಕ್ಯಾಪ್ಟರಿನಲ್ಲಿ ಪ್ರಯಾಣಿಸಲು ನಿರ್ಧಾರವಾಗಿದ್ದರೂ, ಹವಾಮಾನದ ವೈಪರೀತ್ಯದಿಂದಾಗಿ ಕೂಡಲೇ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಲು ನಿರ್ಧರಿಸಿ, ಆದರ ಸಂಪೂರ್ಣ ಯೋಜನೆಯನ್ನು ರಾಜ್ಯ ಸರ್ಕಾರಕ್ಕೆ ತಿಳಿಸಿ ಅವರ ರಕ್ಷಣೆಯ ಜವಾಬ್ಛಾರಿಯನ್ನು ನೋಡಿಕೊಳ್ಳಲು ಸೂಚಿಸಲಾಗಿರುತ್ತದೆ. ನಂತರ ವಿವಿಧ ಕಾರಣಗಳಿಂದಾಗಿ ನಮ್ಮ ಪ್ರಧಾನ ಮಂತ್ರಿಗಳನ್ನು ರಸ್ತೆಯ ಮಾರ್ಗದ ಮಧ್ಯದಲ್ಲೇ ಸುಮಾರು 15-20 ನಿಮಿಷಗಳ ಕಾಲ ಮೇಲ್ಸೇತುವೆ ಮೇಲೆ ತಡೆದು ನಿಲ್ಲಿಸುವ ಮೂಲಕ ಈ ದೇಶದಲ್ಲಿ ಹಿಂದೆಂದೂ ಕಾಣದ ವಿಛಿದ್ರಕಾರಿ… Read More ಆಂತರಿಕ ಹಿತಶತ್ರುಗಳು