ದಕ್ಷಿಣ ಕಾಶೀ ಅಂತರ ಗಂಗೆ

ಇಂದು ಈ ವರ್ಷದ  ಮೊದಲ ಕಾರ್ತೀಕ ಸೋಮವಾರ.  ಕಾರ್ತೀಕ ಸೋಮವಾರದಂದು ಶಿವನ ದರ್ಶನ ಮಾಡಿದರೆ ಅದರಲ್ಲೂ ಕಾಶೀ ವಿಶ್ವೇಶ್ವರನ ದರ್ಶನ ಮಾಡಿದಲ್ಲಿ ಹೆಚ್ಚಿನ ಪುಣ್ಯ ಲಭಿಸುತ್ತದೆ  ಎನ್ನುವುದು ಶ್ರದ್ಧಾವಂತ ಹಿಂದೂಗಳ ನಂಬಿಕೆಯಾಗಿದೆ.  ದೂರದ ಕಾಶೀಗೆ ಹೋಗಿ ಗಂಗೆಯಲ್ಲಿ ಮಿಂದು ಕಾಶೀ ವಿಶ್ವೇಶ್ವರನ ದರ್ಶನದ ಭಾಗ್ಯ ಪಡೆಯಲು ಸಾಧ್ಯವಿಲ್ಲದವರು, ಇಲ್ಲೇ ಬೆಂಗಳೂರಿಗೆ ಹತ್ತಿರವಿರುವ ದಕ್ಷಿಣ ಕಾಶಿ ಪುಣ್ಯಕ್ಷೇತ್ರಕ್ಕೆ ಹೋಗಿ ಅಲ್ಲಿರುವ ಅಂತರಗಂಗೆಯಲ್ಲಿ  ಮಿಂದು ಕುಳಿತಲ್ಲಿಂದಲೇ ಕಾಶೀ ವಿಶ್ವೇಶ್ವರನ ದರ್ಶನ ಪಡೆಯೋಣ ಬನ್ನಿ ನಮಗೆಲ್ಲರಿಗೂ ತಿಳಿದಿರುವಂತೆ ಕೋಲಾರ  ಚಿನ್ನದ ಬೀಡು.… Read More ದಕ್ಷಿಣ ಕಾಶೀ ಅಂತರ ಗಂಗೆ

ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?

ಸನಾತನ ಧರ್ಮದಲ್ಲಿ ದೇಶಾದ್ಯಂತ ಇರುವ ತೀರ್ಥಕ್ಷೇತ್ರಗಳಿಗೆ ಹೋಗುವ ಮುಖಾಂತರ ಹಿಂದೂಗಳ ಭಾವೈಕ್ಯತೆ ಸೌಹಾರ್ದತೆಯೊಂದಿಗೆ, ನಾವೆಲ್ಲರೂ ಒಂದು ಎಂದು ಸಾರುವ ಸತ್ ಸಂಪ್ರದಾಯವನ್ನು ಸಾವಿರಾರು ವರ್ಷಗಳ ಹಿಂದಿನಿಂದಲೂ ಅನೂಚಾನವಾಗಿ ನಡೆಸಿಕೊಂಡು ಬಂದಿದ್ದಾರೆ. ಹಾಗಾಗಿಯೇ ಪ್ರತಿಯೊಬ್ಬ ಹಿಂದೂವೂ ಸಹಾ ತನ್ನ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಿಯೇ ತೀರುತ್ತಾರೆ. ಅಂತಹ ತೀರ್ಥಕ್ಷೇತ್ರಗಳಲ್ಲಿ ವಾರಣಾಸಿ ಅಥವಾ ಕಾಶಿ ಪ್ರಮುಖವಾಗಿದೆ. ಕಾಶೀಯಲ್ಲಿ ಹರಿಯುವ ಗಂಗಾ ನದಿಯ 64 ಘಾಟ್ ಗಳಲ್ಲಿ ಪುಣ್ಯ ಸ್ನಾನ ಮಾಡಿ ಶ್ರೀ ಕಾಶೀ ವಿಶ್ವನಾಥ ಮತ್ತು ಶ್ರೀ… Read More ಕಾಶಿಗೆ ಹೋದಾಗ, ಇಷ್ಟವಾದದ್ದನ್ನು ಏಕೆ ಬಿಟ್ಟು ಬರಬೇಕು?