ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಇಸ್ಲಾಂನಲ್ಲಿ ಮೂರ್ತಿ ಪೂಜೆ ನಿಷಿದ್ಧವಾದರೂ ಶಾಸಕ ಝಮೀರ್ ನೆನ್ನೆ ಅವರ ಕಛೇರಿಯಲ್ಲಿ ಗಣೇಶೋತ್ಸವ ಮಾಡಿ ಅನ್ಯಧರ್ಮದ ಮೂರ್ತಿ ಪೂಜೆ ಮಾಡುವ ಮೂಲಕ ಧರ್ಮ ಭ್ರಷ್ಟರಾಗಲಿಲ್ಲವೇ? ಇಷ್ಟು ವರ್ಷಗಳ ಕಾಲ ಗಣೇಶನ ಮೇಲಿಲ್ಲದ ಪ್ರೀತಿ ಈಗ ಇದ್ದಕ್ಕಿದ್ದಂತೆ ಹೇಗೆ ಬಂತು? ಅಧಿಕಾರಕ್ಕಾಗಿ ತನ್ನ ಧರ್ಮದ ನಿಯಮಗಳನ್ನೇ ಗಾಳಿಗೆ ತೂರುವವನು, ಈಗ ಇದ್ದಕ್ಕಿದ್ದಂತೆಯೇ ಪರಧರ್ಮ ಸಹಿಷ್ಣು ಹೇಗೆ ಆಗುತ್ತಾನೆ? ಇದು ಖಂಡಿತವಾಗಿಯೂ ಹಿಂದೂಗಳ ಕಿವಿಗೆ ಹೂವಿಡುವ ತಂತ್ರ ಎಂದು ಸುಸ್ಪಷ್ಟವಾಗುತ್ತಿದೆ ಅಲ್ವೇ?… Read More ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಧರ್ಮ ಸಹಿಷ್ಣುತೆ ಮತ್ತು ಜಾತ್ಯಾತೀತತೆ

ಮೊನ್ನೆ ಪೇಜಾವರ ಶ್ರೀಗಳು ವಿಧಿವಶರಾದಾಗ ಅವರ ಬಗ್ಗೆಯೇ ನಮ್ಮ ಸ್ನೇಹಿತರೆಲ್ಲಾ ಸೇರಿ ಅವರ ಸಾನಿಧ್ಯದ ನೆನಪನ್ನು ಮೆಲುಕು ಹಾಕುತ್ತಿದ್ದಾಗ ಶ್ರೀ ನಮ್ಮ ಜಾಲಹಳ್ಳಿಯ ವಿನಾಯಕ ಸೇವಾ ಮಂಡಳಿಯ ಗಣೇಶೋತ್ಸವಕ್ಕೆ ಬಂದದ್ದು ಅಲ್ಲಿ ನಮಗೆ ಮಾರ್ಗದರ್ಶನ ಮಾಡಿದ್ದರ ಕುರಿತು ಮಾತನಾಡುತ್ತಿದ್ದಾಗ, ಅದೇ ಸಮಯದಲ್ಲಿ ಆದಿಚುಂಚನಗಿರಿಯ ಮಠಾಧೀಶರಾಗಿದ್ದ ಶ್ರೀ ಶ್ರೀ ಶ್ರೀ ಬಾಲಗಂಗಾಧರ ಸ್ವಾಮಿಗಳ ಕುರಿತಂತೆಯೂ ವಿಷಯ ಪ್ರಸ್ತಾಪವಾಗಿ ಅವರು ಜಾಲಹಳ್ಳಿಗೆ ಬಂದಿದ್ದಾಗ ನಡೆದ ಒಂದು ವಿಶಿಷ್ಟ ಅನುಭವವನ್ನು ನಮ್ಮೊಂದಿಗೆ ಹಂಚಿಕೊಂಡದ್ದು ಸದ್ಯದ ಪರಿಸ್ಥಿತಿಗೆ ಪ್ರಸ್ತುತವಾಗಿರುವ ಕಾರಣ ನಿಮ್ಮೊಂದಿಗೆ ಹಂಚಿಕೊಳ್ಳಲು… Read More ಧರ್ಮ ಸಹಿಷ್ಣುತೆ ಮತ್ತು ಜಾತ್ಯಾತೀತತೆ