ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಸ್ವಾತ್ರಂತ್ರ್ಯ ಸಂಗ್ರಾಮದ ಸಮಯದಲ್ಲಿ ಎಲೆಮರೆಕಾಯಿಯಂತೆ ದೇಶಕ್ಕಾಗಿ ತಮ್ಮ ಪ್ರಾಣಗಳನ್ನೇ ತ್ಯಾಗ ಮತ್ತು ಬಲಿದಾನ ಗೈದ ಲಕ್ಷಾಂತರ ನಿಸ್ವಾರ್ಥ ಹೋರಾಟಗಾರನ್ನು ಪರಿಚಯಿಸುವ ನಮ್ಮ ಅವಿಖ್ಯಾತ ಸ್ವರಾಜ್ಯ ಕಲಿಗಳು ಮಾಲಿಕೆಯಲ್ಲಿ ಇಂದಿನ ಕಲಿಗಳು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ… Read More ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

ಗರಡಿ ಮನೆ

ಸುಮಾರು ಎರಡು ದಶಕಗಳ ಹಿಂದೆ ನಮ್ಮ ದೇಶದ ಬಹುತೇಕ ಹಳ್ಳಿಗಳಿಗೆ ಇನ್ನೇನು ಪ್ರವೇಶಿಸಬೇಕು ಎನ್ನುವಷ್ಟರಲ್ಲಿಯೇ ಅಲ್ಲೊಂದು ಸುಮಾರಾಗಿರುವ ಕಟ್ಟಡ ಅದರ ಮೇಲೊಂದು ಕೇಸರಿ ಬಾವುಟ ಎದ್ದು ಕಾಣುತ್ತಿದ್ದಲ್ಲಿ ಆ ಊರಿನಲ್ಲಿ ಯಾವುದೇ ಕಳ್ಳಕಾಕರ ಭಯವಿಲ್ಲ. ಆ ಊರಿನ ಹೆಣ್ಣುಮಕ್ಕಳು ನಿರ್ಭಿಡೆಯಾಗಿ ಯಾವ ಹೊತ್ತಿನಲ್ಲಾದರೂ ಓಡಾಡಬಹುದು. ಅಲ್ಲಿ ಯಾವುದೇ ಪುಂಡ ಪೋಕರಿಗಳ ಕಾಟವಿರುವುದಿಲ್ಲ ಎಂಬ ಭರವಸೆಯನ್ನು ಮೂಡಿಸುತ್ತಿದ್ದವು. ಅರೇ, ಒಂದು ಕಟ್ಟಡದಿಂದಾಗಿ ಇಷ್ಟೊಂದು ಸಾಮಾಜಿಕ ಬದಲಾವಣೆಯೇ ಎಂದು ತಿಳಿದಲ್ಲಿ, ಆ ಕಟ್ಟಡ ಸಾಮ್ಯಾನ್ಯ ಕಟ್ಟಡವಾಗಿರದೇ, ಅದನ್ನು ಗರಡಿ ಮನೆ… Read More ಗರಡಿ ಮನೆ