ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?

ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ವಿವಿಧ ಭಯೋತ್ಪಾದನಾ ಚಟುವಟಿಕೆ ಮತ್ತು ಕೋಮುದಳ್ಳುರಿ ಮತ್ತು ವಿದೇಶಗಳಿಂದ ಅಕ್ರಮ ಹಣ ವರ್ಗಾವಣೆ ಕುರಿತಾಗಿ ಇಂದು ಬೆಳ್ಳಂಬೆಳಿಗ್ಗೆ 13 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಏಕ ಕಾಲದಲ್ಲಿ ಧಾಳಿ ನಡೆಸಿ, 100ಕ್ಕೂ ಅಧಿಕ PFI, SDPI ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ಈ ಎರಡು ಸಂಘಟನೆಗಳು ಭಾರತದಲ್ಲಿ ಬೆಳೆದು ಬಂದ ಪರಿ ಮತ್ತು ಅವುಗಳ ಧ್ಯೇಯ ಮತ್ತು ಅವುಗಳು ಮಾಡುತ್ತಿರುವ ಕೆಲಸಗಳ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಭಾರತದಲ್ಲಿ PFI, SDPI ನಿಷೇಧ ಸನ್ನಿಹಿತವೇ?

ಹರ್ ಘರ್ ತಿರಂಗ

ಪ್ರಧಾನಿಗಳು ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂಧರ್ಭದಲ್ಲಿ ಸಕಲ ಭಾರತೀಯರ ‌ಮನ ಮತ್ತು ಮನೆಗಳಲ್ಲಿ ದೇಶಾಭಿಮಾನವನ್ನು ಬಿತ್ತುವ ಸಲುವಾಗಿ ಹರ್ ಘರ್ ತಿರಂಗ ಅಭಿಯಾನವನ್ನು ಆರಂಭಿಸಿ, ನಮ್ಮ ತ್ರಿವರ್ಣ ದ್ವಜವನ್ನು‌ ಆಗಸ್ಟ್13-15ರ ವರಗೆ ಎಲ್ಲರ ಮನೆಯ ಮೇಲೆ ಹಾರಿಸಬೇಕೆಂದು ಕೋರಿದ್ದಾರೆ.

ಹಿಂದೂಗಳ ಶ್ರಧ್ಧೇಯ ಭಗವಾ ಧ್ವಜದ ಬದಲು ಈ ತ್ರಿವರ್ಣ ಧ್ವಜ ಏಕೆ? ಮತ್ತು ಹೇಗೆ ಬಂದಿತು? ಈ ಧ್ವಜದ ರೂವಾರಿಗಳು ಯಾರು? ಎಂಬ ಕುತೂಹಲಕ್ಕೆ ಇದೋ ಇಲ್ಲಿದೆ ಉತ್ತರ.… Read More ಹರ್ ಘರ್ ತಿರಂಗ

ಅಆಇಈ ಯಲ್ಲೂ ಅಪಸವ್ಯವೇ?

ನಾವು ಚಿಕ್ಕವರಿದ್ದಾಗ ಸಮಾಜ ಶಾಸ್ತ್ರದಲ್ಲಿ ಭಾರತವನ್ನು ಕಂಡುಹಿಡಿದವರು ಯಾರು? ಎಂಬ ಪ್ರಶ್ನೆಗೆ 1492 ರಲ್ಲಿ ಪೋರ್ಚುಗೀಸ್ ಮೂಲದ ನಾವಿಕನಾದ ವಾಸ್ಕೋ ಡಿ ಗಾಮಾ ಪೋರ್ಚುಗಲ್‌ನ ಲಿಸ್ಬನ್‌ನಿಂದ ನೌಕಾಯಾನ ಮಾಡುತ್ತಾ ಅಟ್ಲಾಂಟಿಕ್ ಸಾಗರದ ಮೂಲಕ ಕೇಪ್ ಆಫ್ ಗುಡ್ ಹೋಪ್ ಅನ್ನು ಬಳಸಿಕೊಂಡು ಆಫ್ರಿಕಾದ ಪೂರ್ವ ಕರಾವಳಿಯ ಮಲಿಂಡಿಯಲ್ಲಿ ಕೆಲಕಾಲ ಲಂಗರು ಹಾಕಿ ಅಂತಿಮವಾಗಿ ಕೇರಳದ ಮಲಬಾರ್ ಕರಾವಳಿಯ ಕ್ಯಾಲಿಕಟ್‌ಗೆ ಬರುವ ಮೂಲಕ ಭಾರತವನ್ನು ಕಂಡು ಹಿಡಿದರು ಎಂದೇ ಹೇಳಿಕೊಡಲಾಗುತ್ತಿತ್ತು. ಹಾಗಾದರೆ ಅದಕ್ಕೂ ಮುಂಚೆ ಭಾರತದ ಅಸ್ತಿತ್ವವೇ ಇರಲಿಲ್ಲವೇ?… Read More ಅಆಇಈ ಯಲ್ಲೂ ಅಪಸವ್ಯವೇ?

ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಏಪ್ರಿಲ್ 13 1919 ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಪಂಜಾಬಿನ ಜಲಿಯನ್ ವಾಲಾ ಎಂಬ ಉದ್ಯಾನದಲ್ಲಿ ಸಂಭ್ರಮದಿಂದ ಭೈಸಾಖಿ ಹಬ್ಬವನ್ನು ಆಚರಿಸಲು ಸೇರಿದ್ದ ಸಹಸ್ರಾರು ದೇಶಭಕ್ತರ ಮೇಲೆ ಏಕಾ ಏಕಿ ಗುಂಡಿನ ಸುರಿಮಳೆಯನ್ನು ಸುರಿಸಿದ ಬ್ರಿಟಿಷರು ನೂರಾರು ಜನರ ಹತ್ಯೆಗೆ ಕಾರಣವಾಗಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೇ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಹಿ ಅಧ್ಯಾಯವಾಗಿರುವಂತೀಯೇ, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರಿನ ತಾಲ್ಲೂಕಿಗೆ ಸೇರಿರುವ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರವಾದ ವಿದುರಾಶ್ವತ್ಥದಲ್ಲೂ ಸಹಾ ಸ್ವಾತಂತ್ರ್ಯ ಪೂರ್ವದಲ್ಲಿ… Read More ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಪಂಡಿತ ಸುಧಾಕರ ಚತುರ್ವೇದಿ

ಸಾಧಾರಣವಾಗಿ ನಾವೆಲ್ಲರೂ ಪಂಡಿತ್, ದ್ವಿವೇದಿ, ತ್ರಿವೇದಿ ಮತ್ತು ಚತುರ್ವೇದಿ ಎನ್ನುವ ಉಪನಾಮಗಳನ್ನು ಕೇಳಿರುತ್ತೇವೆ.  ಅದೆಲ್ಲವೂ ಅವರ ಕುಟುಂಬದ  ಎಷ್ಟೋ ತಲೆಮಾರಿನವರೊಬ್ಬರು ಪಂಡಿತರಾಗಿದ್ದರಂತೆ  ಅಥವಾ ಅವರು ಎರಡು, ಮೂರು ಅಥವಾ ನಾಲ್ಕುವೇದಗಳನ್ನೂ ಕರಗತ ಮಾಡಿಕೊಂಡಿದ್ದರಿಂದ ಅವರಿಗೆ ಆ ರೀತಿಯ ಹೆಸರು ಬಂದಿರುತ್ತದೆ. ಸದ್ಯಕ್ಕೆ  ಆ ವೇದದ ಗಂಧಗಾಳಿಯೂ ಗೊತ್ತಿಲ್ಲದೇ ಇದ್ದರೂ ಅವರ ಹೆಸರಿನೊಂದಿಗೆ ಸೇರಿಕೊಂಡಿರುತ್ತರೆ. ಆದರೆ ಇಲ್ಲೊಬ್ಬರು ಈ ಎಲ್ಲವನ್ನೂ ಅಧಿಕಾರಯುತವಾಗಿ ಕರಗತ ಮಾಡಿಕೊಂಡು ಚತುರ್ವೇದಿ ಎಂಬ ಬಿರುದನ್ನು ಗಳಿಸಿದ್ದ ಶತಾಯುಷಿಗಳಾಗಿದ್ದರೂ ಕನ್ನಡಿಗರಿಗೆ ಎಲೆಮರೆಕಾಯಿಯಾಗಿಯೇ ಉಳಿದು ಹೋದ ಪಂಡಿತ… Read More ಪಂಡಿತ ಸುಧಾಕರ ಚತುರ್ವೇದಿ

ತಾರತಮ್ಯ

ಅಕ್ಟೋಬರ್ 2, ದೇಶದ ಇಬ್ಬರು ಮಹಾನ್ ನಾಯಕರ ಜಯಂತಿ. ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರೇ ಆದರೂ, ಒಬ್ಬರು ಚರಕ ಹಿಡಿದು ದೇಶವನ್ನು ವಿಭಜಿಸಿ ಶತ್ರುರಾಷ್ಟ್ರದ ಸೃಷ್ಟಿಗೆ ಕಾರಣೀಭೂತರಾದರೇ ಅದೇ ಮತ್ತೊಬ್ಬರು ಹಾಗೆ ಸೃಷ್ಟಿಯಾದ ಶತ್ರುರಾಷ್ಟ್ರ ನಮ್ಮ ದೇಶದ ಮೇಲೆ ಕಾಲು ಕೆರೆದುಕೊಂಡು ಧಾಳಿ ನಡೆಸಿದಾಗ ತಮ್ಮ ದಿಟ್ಟ ನಿರ್ಧಾರಗಳಿಂದ ನರಕ ಸದೃಶವನ್ನು ತೋರಿಸಿದವರು. ಅದರೆ ಅದೇಕೋ ಏನೋ ಅಕ್ಟೋಬರ್ 2ರಂದು ಅದಾವುದೋ ಪೂರ್ವಾಗ್ರಹ ಪೀಡಿತರಾಗಿ ಮೊದಲನೆಯವರನ್ನೇ ಎತ್ತಿ ಮೆರೆದಾಡುತ್ತಾ ಎರಡನೆಯವರನ್ನು ನಗಣ್ಯರೀತಿಯಲ್ಲಿ ಕಡೆಗಾಣಿಸುವುದು ಈ ದೇಶದ ಪ್ರಾಮಾಣಿಕ ದೇಶ… Read More ತಾರತಮ್ಯ

ಶಹೀದ್ ಉಧಮ್ ಸಿಂಗ್

ಮೊನ್ನೆ ದಿನಪತ್ರಿಕೆಯನ್ನು ಓದುತ್ತಿರುವಾಗ ಕೇಂದ್ರದ ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳಲ್ಲಿ ಅಮೂಲಾಗ್ರವಾದ ಬದಲಾವಣೆ ತರಲು ಮುಂದಾಗಿದ್ದು ಅದಕ್ಕೆ ಪೂರಕವಾಗಿ ದೇಶವಾಸಿಗಳಿಂದ ಸೂಚನೆ ಮತ್ತು ಸಲಹೆಗಳನ್ನು ಕೇಳಿರುವ ಸುದ್ದಿ ಓದಿ ಮೈ ರೋಮಾಂಚನವಾಯಿತು. ಸ್ವಾತ್ರಂತ್ಯ ಬಂದು ೭೦+ ವರ್ಷಗಳ ನಂತರವೂ ಅದೇ ಅಕ್ಬರ್ ದಿ ಗ್ರೇಟ್, ಅಲೆಕ್ಶಾಂಡರ್ ದಿ ಗ್ರೇಟ್, ಆರ್ಯರು ಭಾರತಕ್ಕೆ ಬಂದರು ಎನ್ನುವ ಆಂಗ್ಲರ ಸುಳ್ಳು ಸುಳ್ಳು ಇತಿಹಾಸವನ್ನೇ ಓದಿ ಬೆಳೆದಿದ್ದ ನಾವು ಇನ್ನು ಮುಂದೆಯಾದರೂ ನಮ್ಮ ನಿಜವಾದ ರಾಜ ಮಹಾರಾಜರು ಮತ್ತು ಸ್ವಾತ್ರಂತ್ರ್ಯ ಹೋರಾಟಗಾರರ ಚರಿತ್ರೆಯನ್ನು… Read More ಶಹೀದ್ ಉಧಮ್ ಸಿಂಗ್

ಪರಾಕ್ರಮ ದಿನ

ಇವತ್ತು ಜನವರಿ 23, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹುಟ್ಟಿದ ದಿನ. ಸಾಧಾರಣವಾಗಿ ಹುಟ್ಟಿದ ಹಬ್ಬ ಆಚರಿಸಿಕೊಳ್ಳುವವರು ಬದುಕಿದ್ದಲ್ಲಿ ಅವರ ಆಯಸ್ಸು ಇನ್ನಷ್ಟು ವೃದ್ದಿಯಾಗಲಿ ಎಂದು ವರ್ಧಂತಿ ಆ‍ಚರಿಸುತ್ತೇವೆ. ಅಕಸ್ಮಾತ್ ಆವರು ಮೃತಪಟ್ಟಿದ್ದಲ್ಲಿ ಜಯಂತಿಯನ್ನು ಆಚರಿಸುತ್ತೇವೆ. ಸುಭಾಷ್ ಚಂದ್ರ ಬೋಸ್ ಅವರ 126 ನೇ ಜನ್ಮದಿನದಂದು ಅದನ್ನು ವರ್ಧಂತಿ ಕರೆಯಬೇಕೋ ಇಲ್ಲವೇ ಜಯಂತಿ ಎಂದು ಹೇಳಬೇಕೋ ಎಂಬ ಜಿಜ್ಞಾಸೆ ಬಹಳ ವರ್ಷಗಳಿಂದಲೂ ನನಗೆ ಕಾಡುತ್ತಿತ್ತು. ಬಹುಶಃ ಇಂತಹ ಜಿಜ್ಞಾಸೆ ಹಲವಾರು ಜನರಿಗೆ ಕಾದಿರುವುದನ್ನು ಗಮನಿಸಿದ ಪ್ರಸಕ್ತ… Read More ಪರಾಕ್ರಮ ದಿನ