ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಗೊರೂರು ರಾಮಸ್ವಾಮಿ ಅಯ್ಯಂಗಾರ್

ಗೊರೂರು ರಾಮಸ್ವಾಮಿ ಅಯ್ಯಂಗಾರ್ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲ್ಲೂಕಿನ ಹೇಮಾವತಿ ನದಿಯ ತಟದಲ್ಲಿರುವ ಗೊರೂರು ಎಂಬ ಗ್ರಾಮದಲ್ಲಿ ಶ್ರೀನಿವಾಸ ಅಯ್ಯಂಗಾರ್ ಮತ್ತು ಲಕ್ಷಮ್ಮ ದಂಪತಿಗಳಿಗೆ 1904ರ ಜುಲೈ 4ರಂದು ರಾಮಸ್ವಾಮಿ ಅಯ್ಯಂಗಾರ್ ಅವರು ಜನಿಸುತ್ತಾರೆ. ಓದಿನಲ್ಲಿ ಬಹಳ ಚುರುಕಾಗಿದ್ದ ರಾಮಸ್ವಾಮಿಗಳು ತಮ್ಮ ಹಳ್ಳಿಯಲ್ಲಿಯೇ ಲೋಯರ್ ಸೆಕೆಂಡರಿ ಶಿಕ್ಷಣವನ್ನು ಮುಗಿಸಿದ ಉನ್ನತ ವ್ಯಾಸಂಗಕ್ಕಾಗಿ ಹಾಸನದ ಸರ್ಕಾರಿ ಪ್ರೌಢಶಾಲೆಗೆ ಸೇರಿಕೊಂಡು ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಗಾಂಧೀಯವರ ಅಸಹಕಾರ ಚಳುವಳಿಯಿಂದ ಆಕರ್ಷಿತರಾಗಿ ಶಿಕ್ಷಣಕ್ಕೆ ವಿದಾಯ ಹೇಳಿದ್ದಲ್ಲದೇ, ಗಾಂಧಿಯವರ ಪರಮ ಅನುಯಾಯಿಯಾಗಿ ಅವರ… Read More ಗೊರೂರು ರಾಮಸ್ವಾಮಿ ಅಯ್ಯಂಗಾರ್