ನಾಡಪ್ರಭು ಶ್ರೀ ಕೆಂಪೇಗೌಡರು

ಪ್ರಗತಿ ಪ್ರತಿಮೆ ಎಂಬ ಹೆಸರಿನಲ್ಲಿ 108 ಅಡಿ ಎತ್ತರದ 218 ಟನ್‌ ತೂಕವಿರುವ ವಿಶ್ವವಿಖ್ಯಾತ ಬೆಂಗಳೂರಿನ ನಿರ್ಮಾತರಾದ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಬೆಂಗಳೂರಿನಲ್ಲಿ ಅನಾವರಣಗೊಳ್ಳುತ್ತಿರುವ ಈ ಶುಭಸಂಧರ್ಭದಲ್ಲಿ, ಕೆಂಪೇಗೌಡರ ವ್ಯಕ್ತಿ, ವ್ಯಕ್ತಿತ್ವ, ಸಾಧನೆಯ ಜೊತೆಗೆ ಅಂತಹ ಪ್ರಾಥಃಸ್ಮರಣೀಯ ಯಶೋಗಾಧೆಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಮೆಲುಕು ಹಾಕೋಣ ಬನ್ನಿ.… Read More ನಾಡಪ್ರಭು ಶ್ರೀ ಕೆಂಪೇಗೌಡರು

ದೇವಸ್ಥಾನಗಳಿಗೆ ಏಕೆ ಹೋಗಬೇಕು?

ದೇವಾಲಯಗಳು ನಮ್ಮ ಸನಾತನ ಧರ್ಮದ ಶ್ರಧ್ಧಾ ಕೇಂದ್ರಗಳು. ನಮ್ಮ ಧರ್ಮದ ಬಹುತೇಕ ಧಾರ್ಮಿಕ ಚಟುವಟಿಕೆಗಳ ಮುಖ್ಯಕೇಂದ್ರವೇ ದೇವಸ್ಥಾನಗಳಾಗಿರುತ್ತವೆ. ಹಾಗಾಗಿಯೇ ಪ್ರತಿಯೊಂದು ಹಳ್ಳಿಗಳಲ್ಲಿಯೂ ಒಂದಲ್ಲಾ ಒಂದು ದೇವಾಲಯಗಳು ಇದ್ದೇ ಇರುತ್ತವೆ. ಅದು ಬ್ರಹ್ಮ, ವಿಷ್ಣು ಇಲ್ಲವೇ ಮಹೇಶ್ವರನ ದೇವಾಯಲಗಳು ಆಗಿರಬಹುದು ಇಲ್ಲವೇ ಎಲ್ಲರೂ ಇಷ್ಟ ಪಡುವ ಕಾಳೀ, ದುರ್ಗೇ,ಗಣೇಶ ಇಲ್ಲವೇ ಆಂಜನೇಯನ ದೇವಸ್ಥಾನವೇ ಆಗಿರಬಹುದು ಇಲ್ಲವೇ ಸ್ಥಳೀಯ ಗ್ರಾಮದೇವತೆಯೇ ಆಗಿರಬಹುದು. ಒಟ್ಟಿನಲ್ಲಿ ಹಿಂದೆಲ್ಲಾ ಊರಿಗೊಂದು ದೇವಸ್ಥಾನ, ಕೆರೆ, ಅರಳೀ ಕಟ್ಟೆಗಳು ಕಡ್ಡಾಯವಾಗಿದ್ದು, ಊರಿಗೆ ಬಂದವಳು ನೀರಿಗೆ ಬಾರದಿರುವಳೇ ಎನ್ನುವ… Read More ದೇವಸ್ಥಾನಗಳಿಗೆ ಏಕೆ ಹೋಗಬೇಕು?