ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ
ಹಿರಣ್ಯಕಷಿಪುವಿನ ಮಗ ಮಗ ಪ್ರಹ್ಲಾದ ಭಗವಾನ್ ವಿಷ್ಣು ಸರ್ವಾಂತರ್ಯಾಮಿ. ಆತ ಎಲ್ಲೆಡೆಯಲ್ಲಿಯೂ ಇದ್ದಾನೆ ಎನ್ನುತ್ತಾನೆ. ಆಗ ಕೋಪಗೊಂಡ ಹರಿಯ ವೈರಿ ಹಿರಣ್ಯಕಶಿಪು ಆ ನಿನ್ನ ಹರಿ ಇಲ್ಲಿರುವನೇ? ಅಲ್ಲಿರುವನೇ, ಆಕಾಶದಲ್ಲಿ ಇರುವನೇ, ಭೂಮಿಯಲ್ಲಿ ಇರುವನೇ ನೀರಿನಲ್ಲಿ ಇರುವನೇ? ಎಂದು ಕೇಳಿದಾಗ ಹೌದು ತಂದೆ ಆ ಹರಿ ಎಲ್ಲೆಲ್ಲೂ ಇದ್ದಾನೆ ಎಂದಾಗ ಸಿಟ್ಟಿನಲ್ಲಿ ತನ್ನ ಅರಮನೆಯ ಕಂಬವನ್ನು ತೋರಿಸಿ ಇಲ್ಲಿರುವನೇ ನಿನ್ನ ಹರಿ ಎಂದು ಆ ಕಂಭಕ್ಕೆ ಹೊಡೆದಾಗ ಆ ಕಂಬದಿಂದ ಹರಿ ನರಸಿಂಹಾವತಾರದಲ್ಲಿ ಬಂದು ಹಿರಣ್ಯಕಶಿಪುವನ್ನು ಸಾಯಿಸಿದ… Read More ಕೂರ್ಮಗಢ ಶ್ರೀ ನರಸಿಂಹ ಸ್ವಾಮಿ