ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ
ನಮ್ಮ ಸನಾತನ ಧರ್ಮದಲ್ಲಿ ಹಬ್ಬಗಳನ್ನು ರೂಢಿಗೆ ತಂದಿರುವುದು ದೇವರುಗಳನ್ನು ಭಕ್ತಿಯಿಂದ ಆರಾಧಿಸುವುದರ ಜೊತೆಗೆ, ಇಡೀ ಕುಟುಂಬ, ಬಂಧು-ಮಿತ್ರರು ಮತ್ತು ಇಡೀ ಸಮಾಜವನ್ನು ಒಗ್ಗೂಡಿಸುವುದರ ಜೊತೆಗೆ ಆರ್ಥಿಕ ಸಧೃಢತೆಯನ್ನು ಕಾಪಾಡುವುದೇ ಆಗಿದೆ. ಒಂದು ಹಬ್ಬದ ಮೂಲಕ, ಹೂವು, ಹಣ್ಣು, ಆಹಾರಗಳನ್ನು ಬೆಳೆಯುವ ರೈತರಿಗೆ, ಅದನ್ನು ಕೊಂಡು ಮಾರುವ ವ್ಯಾಪಾರಿಗಳಿಗೆ ಆರ್ಥಿಕ ಲಾಭವನ್ನು ತಂದು ಕೊಟ್ಟರೆ, ಇನ್ನು ಹಬ್ಬದ ಸಮಯದಲ್ಲಿ ಊರಿಂದ ಊರಿಗೆ ಹೋಗುವ ಸಲುವಾಗಿ ಸಾರಿಗೆ ವ್ಯವಸ್ಥೆಯವರಿಗೆ, ಬಟ್ಟೆಗಳು, ಉಡುಗೆ ತೊಡುಗೆ, ಚಿನ್ನಾಭರಣದಿಂದ ಹೆಣ್ಣುಮಕ್ಕಳು ಬಳಸುವ ಅಲಂಕಾರಿಕ ವಸ್ತುಗಳಿಗೂ… Read More ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ