ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ವ್ಯಕ್ತಿ ಇಂದು ಇರುತ್ತಾನೆ ನಾಳೆ ಸತ್ತು ಹೊಗುತ್ತಾನೆ? ಅದರೆ ದೇಶ ನೆನ್ನೆ ಇತ್ತು. ಇಂದು ಇದೆ ಮತ್ತು ನಾಳೆಯೂ ಇರುವ ಕಾರಣ, ನಮ್ಮ ನಿಷ್ಟೆ ಮತ್ತು ಭಕ್ತಿ ಎಂದಿಗೂ ವ್ಯಕ್ತಿ ಕೇಂದ್ರೀಕೃತವಾಗದೇ ಅದು ದೇಶದ ಕುರಿತಾಗಿ ಇರಬೇಕು. ತನ್ನ ಸ್ವಾರ್ಥಕ್ಕಾಗಿ ಅದರಲ್ಲೂ ಅಧಿಕಾರದ ಅಸೆಗಾಗಿ ವಿದೇಶಗಳಲ್ಲಿ ಭಾರತದ ಮಾನವನ್ನು ಇಲ್ಲ ಸಲ್ಲದ ರೀತಿ ಹರಾಜು ಹಾಕುವಂತಹ ವ್ಯಕ್ತಿಗಳು ನಮ್ಮ ನಾಯಕರಾಗಿರಲು ಎಷ್ಟು ಅರ್ಹರು? ನಮಗೆ ದೇಶ ಮುಖ್ಯವೋ? ಇಂತಹ ವ್ಯಕ್ತಿ ಮುಖ್ಯವೋ?

ನಮಗೇನಿದ್ದರೂ, Nation first. Everything is next. ನಿಮಗೇ??… Read More ಮನೆಗೆ ಮಾರಿ ನೆರ ಮನೆಗೆ ಉಪಕಾರಿ

ಅಖಂಡ ಭಾರತದ ವಿಭಜನೆ

ಅಖಂಡ ಭಾರತದ ವಿಭಜನೆ ಎಂಬ ಶೀರ್ಷಿಕೆ ಓದಿದ ತಕ್ಷಣವೇ ನಮಗೆ ನೆನಪಾಗೋದೇ 1947ರಲ್ಲಿ ಬ್ರಿಟೀಷರು ಧರ್ಮಾಧಾರಿತವಾಗಿ ಭಾರತ ಮತ್ತು ಪಾಕೀಸ್ಥಾನದ ವಿಭಜನೆ ಮಾಡಿಹೋಗಿದ್ದೇ ನೆನಪಾಗುತ್ತದೆ. ಆದರೆ ನಿಜ ಹೇಳಬೇಕೆಂದರೆ ಬ್ರಿಟಿಷರು ಭಾರತದಿಂದ ಸಂಪೂರ್ಣವಾಗಿ ಕಾಲು ಕೀಳುವ ಮೊದಲು ಕಡೆಯ 61 ವರ್ಷಗಳಲ್ಲಿ 7 ಬಾರಿ ಭಾರತವನ್ನು ವಿಭಜನೆ ಮಾಡಿದ್ದಾರೆ. ಎಲ್ಲದ್ದಕ್ಕಿಂತಲೂ ಮುಖ್ಯವಾಗಿ ಬ್ರಿಟಿಷರು ತಾವು ಆಳುತ್ತಿದ್ದ ಬೇರೆ ಯಾವುದೇ ರಾಷ್ಟ್ರವನ್ನು ವಿಭಜನೆ ಮಾಡದಿದ್ದರೂ, ಭಾರತವನ್ನು ಮಾತ್ರಾ ಇಷ್ಟೊಂದು ಬಾರಿ ವಿಭಜನೆ ಮಾಡುವ ಮುಖಾಂತರ ಭಾರತ ದೇಶ ಏಷ್ಯಾ… Read More ಅಖಂಡ ಭಾರತದ ವಿಭಜನೆ

ರಕ್ಷಾ ಬಂಧನ

ನಮ್ಮ ದಕ್ಷಿಣ ಭಾರತದಲ್ಲಿ ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ವೃದ್ಧಿಸುಸುವ ಅಥವಾ ಬಲಪಡಿಸುವ ಉದ್ದೇಶದಿಂದ ನಾಗರಪಂಚಮಿಯನ್ನು ಅಚರಿಸಿದರೆ ಭಾರತ ಉಳಿದ ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯ ದಿನದಂದು ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ. ಈ ರಕ್ಷಾ ಬಂಧನದ ಆಚರಣೆಯ ಹಿಂದೆ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನಲೆಯೂ ಇದೆ. ಬಲಿ ಚಕ್ರವರ್ತಿಯನ್ನು ಬಲಿ ತೆಗೆದುಕೊಳ್ಳುವ ಸಲುವಾಗಿ ಮಹಾವಿಷ್ಣು ವಾಮನ ರೂಪದಲ್ಲಿ ಬಂದು ಮೂರು ಹೆಜ್ಜೆಗಳ ಪ್ರದೇಶವನ್ನು ದಾನವಾಗಿ ಪಡೆದು ತ್ರಿವಿಕ್ರಮನಾಗಿ ಮೊದಲ ಹೆಜ್ಜೆ… Read More ರಕ್ಷಾ ಬಂಧನ

ಭಾರತೀಯರು ಚೀನೀ ಉತ್ಪನ್ನಗಳನ್ನು ಏಕೆ ಮತ್ತು ಹೇಗೆ ಬಹಿಷ್ಕರಿಸಬೇಕು

ಮೊನ್ನೆ ಸುವರ್ಣ ನ್ಯೂಸ್ ಚಾನೆಲ್ಲಿನ ಅಜಿತ್ ಹನುಮಕ್ಕನವರ್ ಅವರು ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವುದಕ್ಕೆ ಎಲ್ಲರೂ ಕರೆ ನೀಡುತ್ತಿದ್ದಾರಲ್ಲಾ ಅದಕ್ಕೆ ನಿಮ್ಮ ಅಭಿಪ್ರಾಯವೇನು ಎಂದು ಸೋಕಾಲ್ಡ್ ಬುದ್ಧಿವಂತ(??) ನಟ ಎಂದು ಕೊಂಡಿರುವ ಉಪೇಂದ್ರ ಅವರನ್ನು ಕೇಳಿದಾಗ, ಯಥಾ ಪ್ರಕಾರ ತಮ್ಮ ಸಿನಿಮಾಗಳ ಸಂಭಾಷಣೆಯಂತೆ ಇದೆಲ್ಲಾ ಯಾರೋ ದಡ್ಡರು ಆಡುವ ಮಾತು ನಾವುಗಳು ಚೀನೀ ವಸ್ತುಗಳನ್ನು ಹಾಗೆಲ್ಲಾ ಬಹಿಷ್ಕಾರ ಹಾಕಲು ಸಾಧ್ಯವಿಲ್ಲ. ಇದೆಲ್ಲಾ ಭ್ರಷ್ಟರಾಜಕಾರಣಿಗಳ ಹುನ್ನಾರ. ಅದಕ್ಕಾಗಿ ನಮ್ಮ ಪ್ರಜಾಕೀಯದ ವ್ಯವಸ್ಥೆ ಬರಬೇಕೆಂದು ಓತಪ್ರೋತಾವಾಗಿ ಕಾರ್ಯಸಾಧುವಾಗದ ಮತ್ತು ಕೇಳಿದ ಪ್ರಶ್ನೆಗೆ… Read More ಭಾರತೀಯರು ಚೀನೀ ಉತ್ಪನ್ನಗಳನ್ನು ಏಕೆ ಮತ್ತು ಹೇಗೆ ಬಹಿಷ್ಕರಿಸಬೇಕು

bullet ಮತ್ತು wallet ಶಕ್ತಿ ಸಾಮರ್ಥ್ಯ

ಚೀನಾ ದೇಶದ ವುಹಾನ್ ಪ್ರದೇಶದಲ್ಲಿ ಮೊತ್ತ ಮೊದಲಬಾರಿಗೆ ಕಾಣಿಸಿಕೊಂಡ ಕೂರೋನಾ ಎಂಬ ಮಹಾಮಾರಿ ಸೋಂಕು ನೋಡ ನೋಡುತ್ತಿದ್ದಂತೆಯೇ ಇಡೀ ಪ್ರಪಂಚವನ್ನೆಲ್ಲಾ ಆಕ್ರಮಿಸಿ ಲಕ್ಷಾಂತರ ಸಾವು ನೋವು ಸಂಭವಿಸಿದ್ದಲ್ಲದೇ ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಭಾರತವೂ ಸೇರಿದಂತೆ ಪ್ರಪಂಚದ ಎಲ್ಲಾ ದೇಶಗಳು ಆರ್ಥಿಕ ಪುನಶ್ಚೇತನಕ್ಕಾಗಿ ಪ್ರಯತ್ನ ಪಡುತ್ತಿದ್ದರೆ, ಯುದ್ಧೋನ್ಮತ್ತ ಚೀನಾ ದೇಶ ಪ್ರಪಂಚದ ಗಮನವನ್ನು ಬೇರೆಡೆಗೆ ಸೆಳೆಯಲು ಜೂನ್16 ರಂದು ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಏಕಾಏಕಿ ಭಾರತದ ಸೇನೆಯ ಮೇಲೆ ಲಾಠಿ ಮತ್ತು ಕಲ್ಲುಗಳ ಧಾಳಿಯನ್ನು… Read More bullet ಮತ್ತು wallet ಶಕ್ತಿ ಸಾಮರ್ಥ್ಯ