NOTA ಮತ್ತು ಮತದಾನಕ್ಕೆ ಗೈರುಹಾಜರಿ

ಚುನಾವಣಾ ಪ್ರಕ್ರಿಯೆಯಲ್ಲಿ ತಾಂತ್ರಿಕವಾಗಿ ನೋಟಾ ಎಂಬುದು ಸರಿ ಎನಿಸಿದರೂ, ತಾರ್ಕಿಕವಾಗಿ ನೋಟಾ ಎಂಬುದು ನಿರರ್ಥಕ ಪ್ರಯತ್ನವಾಗಿದೆ. ಮತದಾನ ಮಾಡದವರಿಗೂ ಮತ್ತು ನೋಟಾ ಒತ್ತುವವರಿಗೂ ಪ್ರಜಾಪ್ರಭುತ್ವದ ಕುಂದು ಕೊರತೆಗಳನ್ನು ಪ್ರಶ್ನಿಸುವ ನೈತಿಕ ಹಕ್ಕು ಇರುವುದಿಲ್ಲವಾದ ಕಾರಣ, ನಾವೆಲ್ಲರೂ ನಾಳೆಯ ಚುನಾವಣೆಯಲ್ಲಿ ನಮ್ಮ ತಾಳ್ಮೆಯಿಂದ ಜಾಣ್ಮೆಯಿಂದ ಸಮರ್ಥ ಅಭ್ಯರ್ಥಿಗೆ ಮತದಾನ ಮಾಡೋಣ ಅಲ್ವೇ?… Read More NOTA ಮತ್ತು ಮತದಾನಕ್ಕೆ ಗೈರುಹಾಜರಿ

ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಸದ್ಯಕ್ಕೆ ಇಡೀ ದೇಶದ ಗಮನ ಮುಂದಿನ ತಿಂಗಳು ಪಂಚರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯತ್ತವೇ ಹರಿದಿದೆ ಚಿತ್ತ. 2017ರ ಚುನವಣೆಯಲ್ಲಿ ಯಾವುದೇ ಮುಖ್ಯಾಮಂತ್ರಿಯನ್ನು ಘೋಷಿಸದೇ ಮೋದಿಯವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ, 325 ಸ್ಥಾನಗಳ ಅಭೂತವ ಪೂರ್ವ ಯಶಸ್ಸನ್ನು ಗಳಿಸಿ ಗೋರಖ್ ಪುರದ ಸಾಂದರಾಗಿದ್ದ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದರು. ಕಳೆದ ಐದು ವರ್ಷಗಳಲ್ಲಿ ಗಂಗಾ ನದಿಯಲ್ಲಿ ಸಾಕಷ್ಟು ನೀರು ಹರಿದಿದ್ದು, ಚುನಾವಣಾ ಪೂರ್ವದಲ್ಲಿ ಕಳೆದ ಒಂದು ವಾರದಿಂದ ಯೋಗಿಯವರ ಸರ್ಕಾರದಲ್ಲಿ ಅಧಿಕಾರವನ್ನು ಸವಿದಿದ್ದ ಕೆಲವು… Read More ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ದಾನ- ಮತದಾನ

ನಮ್ಮ ಸನಾತನದ ಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಪ್ರತಿಯೊಂದು ಪುಣ್ಯ ಕೆಲಸ ಮಾಡುವ ಮೊದಲು ನಾವು ಏನಾದರೂ ದಾನ ಮಾಡಿಯೇ ಮುಂದಿನ ಶಾಸ್ತ್ರಗಳಲ್ಲಿ ತೊಡಗುತ್ತೇವೆ. ದಾನ ಎಂದರೆ ಅಗತ್ಯವಿದ್ದವರಿಗೆ ತಮ್ಮಲ್ಲಿರುವ ವಸ್ತುಗಳನ್ನು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೊಡುವುದು ಎಂದರ್ಥ. ಹಾಗೆ ದಾನ ಮಾಡುವವರು ಶ್ರೀಮಂತರಾಗಿಯೇ ಇರಬೇಕೆಂದಿಲ್ಲ. ಕೊಡಲು ಕೈಯಲ್ಲಿ ಏನಿಲ್ಲದಿದ್ದರೂ ಸಂಕಷ್ಟದಲ್ಲಿರುವವರನ್ನು ಸಂತೈಸುವುದು, ಸಾಂತ್ವನದ ನುಡಿಗಳನ್ನು ಆಡುವುದು, ಅಷ್ಟೇ ಏಕೆ ಒಬ್ಬ ವ್ಯಕ್ತಿಯನ್ನು ಭೇಟಿಯಾದಾಗ ಅವನನ್ನು ಕಂಡು ಮುಗುಳ್ನಗುವುದೂ ಸಹ ದಾನದ ಚೌಕಟ್ಟಿನಲ್ಲಿಯೇ ಬರುತ್ತದೆ. ಹಾಗೆ ದಾನ ಮಾಡುವುದರಿಂದ… Read More ದಾನ- ಮತದಾನ