ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಕೇಸರಿ ವೀರ ಸಂಭಾಜಿ ಮಹಾರಾಜ

128 ಯುದ್ಧಗಳಲ್ಲಿ ಕನಿಷ್ಠ ಒಂದೂ ಯುದ್ಧವನ್ನು ಸೋಲದೇ ದೆಹಲಿ‌ಯ ಕೆಂಪು ಕೋಟೆಯ ಸಹಿತ ಜಿಹಾದಿಗಳ ಎದೆಯ ಮೇಲೆ ಕೇಸರಿ ಧ್ವಜ ನೆಟ್ಟಿದ್ದ ಕೇಸರಿ ವೀರ ಸಂಭಾಜಿ ಮಹಾರಾಜ!! ತನ್ನ ಹದಿನಾರನೇ ವಯಸ್ಸಿನಲ್ಲೇ ಮುಸಲ್ಮಾನರಿಗೆ ಸೆಡ್ಡು ಹೊಡೆದು ಮೊದಲ ಯುದ್ಧ ಗೆದ್ದು ಹಿಂದವಿ ಸ್ವರಾಜ್ಯದ ಕನಸು ನನಸು ಮಾಡಿದ ಶಿವಾಜಿ ಮಹಾರಾಜರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಕಸ್ಮಾತ್ ಶಿವಾಜಿ ಮಹಾರಾಜರ ಆಗಮನವಾಗದೇ ಇದ್ದರೇ ಇಡೀ ಭಾರತದ ಇಸ್ಲಾಮೀಕರಣವಾಗಿರುತ್ತಿತ್ತು. ಇಸ್ಲಾಮೀಕರಣದ ವಿರುದ್ಧ ತೊಡೆ ತಟ್ಟಿ ನಿಂತು ಧರ್ಮ ಪ್ರತಿಷ್ಠಾಪನೆಗಾಗಿ ಸದಾ… Read More ಕೇಸರಿ ವೀರ ಸಂಭಾಜಿ ಮಹಾರಾಜ

ಛತ್ರಪತಿ ಶಿವಾಜಿ ಮಹಾರಾಜ್

ನಮ್ಮ ಭಾರತ ದೇಶದ ಇತಿಹಾಸದ ವೀರಾಧಿವೀರ ಮತ್ತು ಶೂರಾಧಿಶೂರರ ಪಟ್ಟಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಹೆಸರು ಅಗ್ರಪಂತಿಯಲ್ಲಿ ಕಾಣಸಿಗುತ್ತದೆ. ಶಿವಾಜಿ ಮರಾಠ ಸಾಮ್ರಾಜ್ಯಕ್ಕಿಂತ ಹೆಚ್ಚಾಗಿ ಹಿಂದೂಗಳ ಸಾಮ್ರಾಜ್ಯ ಕಟ್ಟಿದರು ಎಂದು ಜನ ಮಾನಸವಲ್ಲದೇ ಅನೇಕ ಇತಿಹಾಸಕಾರರು ಇದನ್ನೇ ನಮೂದಿಸಿದ್ದಾರೆ. ಇಡೀ ದೇಶ ಮುಸಲ್ಮಾನರ ಆಕ್ರಮಣಕ್ಕೆ ಒಳಗಾಗಿದ್ದಾಗ ಬಹುಸಂಖ್ಯಾತ ಹಿಂದೂಗಳ ಪರವಾಗಿ ಮಹಾರಾಷ್ಟ್ರದಲ್ಲಿ ಸ್ವಸಾಮರ್ಥ್ಯದಿಂದ ತನ್ನ ಹದಿನಾರನೇಯ ವಯಸ್ಸಿನಲ್ಲಿಯೇ ಪ್ರವರ್ಧಮಾನಕ್ಕೆ ಬಂದು ಮುಸಲ್ಮಾನರಿಗೆ ಸೆಡ್ಡು ಹೊಡೆದು ಮೊದಲ ಯುದ್ಧ ಗೆದ್ದು ಹಿಂದವಿ ಸ್ವರಾಜ್ಯದ ಕನಸನ್ನು ನನಸು ಮಾಡಿದ… Read More ಛತ್ರಪತಿ ಶಿವಾಜಿ ಮಹಾರಾಜ್