ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ನಮಗೆಲ್ಲರಿಗೂ ತಿಳಿದಿರುವಂತೆ ಪಶ್ಚಿಮ ಬಂಗಾಳದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ ಮತ್ತು ಕವಿಗಳಾಗಿದ್ದ ಬಂಕಿಮ ಚಂದ್ರ ಚಟರ್ಜಿಯವರು ಸ್ವಾತಂತ್ರ್ಯದ ಹೋರಾಟದ ಸಂಧರ್ಭದಲ್ಲಿ ಭಾರತೀಯರಲ್ಲಿ ತಾಯ್ನಾಡಿನ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಚಿಸಿದ ಗೀತೆಯೇ ವಂದೇ ಮಾತರಂ. ತಾಯಿ ನಿನಗೆ ವಂದಿಸುವೆ ಎಂಬರ್ಥ ಬರುವ ಈ ಗೀತೆಯ ಶೀರ್ಷಿಕೆಯಾದ ವಂದೇ ಮಾತಂ ಘೋಷಣೆ ದೇಶಾದ್ಯಂತ ಕೋಟ್ಯಾಂತರ ಸ್ವಾತ್ರಂತ್ರ್ಯ ಹೋರಾಟಗಾರ ರಣ ಘೋಷಣೆಯಾಗಿ ಅವರನ್ನೆಲ್ಲಾ ಸ್ವಾತ್ರಂತ್ರ್ಯ ಹೋರಾಟಕ್ಕೆ ಧುಮುಕಲು ಪ್ರೇರೇಪಣಾ ಮಂತ್ರವಾಗಿ ಲಕ್ಷಾಂತರ ಜನರ ವಂದೇ ಮಾತರಂ.. ವಂದೇ ಮಾತರಂ. ಉಧ್ಘೋಷ… Read More ಸ್ವಾಧೀನತೆ ಯಿಂದ ಸ್ವಾತಂತ್ರ್ಯದೆಡೆಗೆ, ವಂದೇ ಮಾತರಂ ಗೌರವ ಗಾಯನ ಆಭಿಯಾನ

ರಾಷ್ಟ್ರಗೀತೆ, ಜನಗಣಮನದ ಭಾವಾರ್ಥ ಮತ್ತು ಗೂಡಾರ್ಥ

ನಮ್ಮ ರಾಷ್ಟ್ರ ಗೀತೆ ಜನಗಣಮನವನ್ನು ರಾಷ್ಟ್ರಕವಿ ಶ್ರೀ ರವೀಂದ್ರ ನಾಥ್ ಟ್ಯಾಗೋರ್ ಅವರು ದೇಶದ ಸ್ತುತಿಗಾಗಿ ಬರೆದಿದ್ದದ್ದಲ್ಲ ಬದಲಾಗಿ ಐದನೆಯ ಬ್ರಿಟಿಷ್ ರಾಜ ಜಾರ್ಜ್ ಅವರನ್ನು ಹೊಗಳುವುದಕ್ಕಾಗಿ ಬರೆದ್ದದ್ದು ಎಂಬ ವಿವಾದ ಮೊದಲಿನಿಂದಲೂ ಇತ್ತು. ಈಗಲೂ ಇದೆ ಮತ್ತು ಮುಂದೆಯೂ ಇದ್ದೇಿ ಇರುತ್ತದೆ. ಕನ್ನಡಿಗರಿಗೆ ಮೂಲ ಗೀತೆಯನ್ನು ಕೇಳಿದಾಗ ಅಷ್ಟೊಂದು ಸರಿಯಾಗಿ ಅರ್ಥವಾಗದಿದ್ದದ್ದು ಈಗ ಕನ್ನಡದಲ್ಲಿಯೇ ಅದರ ಭಾವಾನುವಾದವನ್ನು ಕೇಳಿದಾಗ ಅಂದಿನ ವಿವಾದದಲ್ಲಿ ಬಹಳಷ್ಟು ತಿರುಳಿದೆ ಎಂಬುದು ಬಹಳ ಸ್ಪಷ್ಟವಾಗಿ ತಿಳಿದುಬರುತ್ತಿದೆ.   ಸಾಮಾನ್ಯವಾಗಿ ನಾವು ಭೂಮಿಯನ್ನು… Read More ರಾಷ್ಟ್ರಗೀತೆ, ಜನಗಣಮನದ ಭಾವಾರ್ಥ ಮತ್ತು ಗೂಡಾರ್ಥ