ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಏಪ್ರಿಲ್ 13 1919 ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಪಂಜಾಬಿನ ಜಲಿಯನ್ ವಾಲಾ ಎಂಬ ಉದ್ಯಾನದಲ್ಲಿ ಸಂಭ್ರಮದಿಂದ ಭೈಸಾಖಿ ಹಬ್ಬವನ್ನು ಆಚರಿಸಲು ಸೇರಿದ್ದ ಸಹಸ್ರಾರು ದೇಶಭಕ್ತರ ಮೇಲೆ ಏಕಾ ಏಕಿ ಗುಂಡಿನ ಸುರಿಮಳೆಯನ್ನು ಸುರಿಸಿದ ಬ್ರಿಟಿಷರು ನೂರಾರು ಜನರ ಹತ್ಯೆಗೆ ಕಾರಣವಾಗಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೇ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಹಿ ಅಧ್ಯಾಯವಾಗಿರುವಂತೀಯೇ, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರಿನ ತಾಲ್ಲೂಕಿಗೆ ಸೇರಿರುವ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರವಾದ ವಿದುರಾಶ್ವತ್ಥದಲ್ಲೂ ಸಹಾ ಸ್ವಾತಂತ್ರ್ಯ ಪೂರ್ವದಲ್ಲಿ… Read More ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ದ್ವಾಪರಯುಗಾಂತ್ಯದಲ್ಲಿ ಪಾಂಡವರು ಮತ್ತು ಕೌರವರ ನಡುವೆ ಯುದ್ಧ ನಡೆದು ಕೌರವರನ್ನು ಸೆದೆಬಡೆದ ಪಾಂಡವರು ತಮ್ಮ ರಾಜ್ಯವನ್ನು ಮರಳಿ ಪಡೆಯುತ್ತಾರೆ ಎಂಬುದನ್ನು ನಮ್ಮ ಪುರಾಣ ಗ್ರಂಥವಾದ ಮಹಾಭಾರತದಲ್ಲಿ ಓದಿರುತ್ತೇವೆ. ಆದರೆ ಮಹಾಭಾರತ ಎಂಬುದು ನಡದೇ ಇಲ್ಲ. ಅದೊಂದು ಕಟ್ಟು ಕಥೆ ಎನ್ನುವವರಿಗೆ ಉತ್ತರ ನೀಡುವಂತೆಯೇ ವರಸೆಯಲ್ಲಿ ಧೃತರಾಷ್ಟ್ರನ ತಮ್ಮ ಮತ್ತು ಆತನಿಗೆ ಆಪ್ತಸಲಹೆಗಾರ ಮತ್ತು ಮಂತ್ರಿಯಾಗಿದ್ದ ವಿದುರನು ಕೌರವರ ದುಷ್ಟ ಬುದ್ದಿಗೆ ಬೇಸತ್ತು, ಉತ್ತರ ಭಾರತದಿಂದ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ಮತ್ತು ಆಂಧ್ರ ಪ್ರದೇಶದ ಗಡಿಯಲ್ಲಿ ಉತ್ತರ… Read More ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಏಪ್ರಿಲ್ 13, 1919 ಭಾನುವಾರ ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಬೈಶಾಖೀ ಹಬ್ಬದ ದಿನ. ಸೌರಮಾನ ಪಂಚಾಂಗದ ಪ್ರಕಾರ ಹೊಸ ವರುಷದ ದಿನ ಅದರಲ್ಲೂ ಪಂಜಾಬಿನ ಸಿಖ್ಖರಿಗೆ ತುಂಬಾ ವಿಶೇಷವಾದ ಹಬ್ಬ. ಎಲ್ಲರೂ ಒಟ್ಟಿಗೆ ಸಂಭ್ರಮಿಸಿಸುವ ಹಬ್ಬ ಅದೇ ಸಮಯದಲ್ಲಿ ದೇಶಾದ್ಯಂತ ಸ್ವಾತತ್ರ್ಯ ಸಂಗ್ರಾಮದ ಕಿಚ್ಚು ಹಬ್ಬಿತ್ತು. ದೇಶಾದ್ಯಂತ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಸ್ಥಳೀಯ ಮುಖಂಡರುಗಳ ನೇತೃತ್ವದಲ್ಲಿ ತಮಗೆ ತೋಚಿದಂತೆ ಬ್ರಿಟಿಷರ ವಿರುದ್ಧ ಹೋರಾಟಗಳನ್ನು ನಡೆಸುತ್ತಿದ್ದರು. ಬ್ರಿಟೀಷರೂ ಸಹಾ ಅಂತಹ ಹೋರಾಟಗಾರರನ್ನು ಹತ್ತಿಕ್ಕುವುದಲ್ಲಿ ಬಹಳ… Read More ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ