ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್
ಎಪ್ಪತರ ದಶಕದ ಅಂತ್ಯದವರೆಗೂ ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಪಿನ್ನರ್ಗಳದ್ದೇ ಪ್ರಾಭಲ್ಯ. ವೇಗದ ಬೋಲರ್ಗಳೇನಿದ್ದರೂ ಆರಂಭಿಕ ನಾಲ್ಕಾರು ಓವರ್ಗಳನ್ನು ಮಾಡಿ ಚಂಡಿನ ಹೊಳಪನ್ನು ತೆಗೆದುಕೊಡಲಷ್ಟೇ ಸೀಮಿತವಾದ ಕಾಲದಲ್ಲಿ ಕಪಿಲ್ ದೇವ್ ಅವರ ಆಗಮನವಾಗಿ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕನಾಗಿ ಅವರು ನಿವೃತ್ತರಾಗುವ ವೇಳೆಗೆ ಭಾರತದ ವೇಗದ ಬೌಲಿಂಗ್ ನೊಗ ಹೊರುವವರು ಯಾರು ಎಂದು ಯೋಚಿಸುತ್ತಿರುವಾಗಲೇ ನಿಜವಾದ ವೇಗ ಬೋಲಿಂಗ್ ಎಂದರೆ ಹೇಗೆ ಇರುತ್ತದೆ ಎಂದು ತೋರಿಸಿದ, ಕ್ರೀಡಾಭಿಮಾನಿಗಳಿಂದ ಮೈಸೂರು ಎಕ್ಸ್ಪ್ರೆಸ್ ಎಂದೇ ಕರೆಸಿಕೊಳ್ಪಡುತ್ತಿದ್ದ ಜಾವಗಲ್ ಶ್ರೀನಾಥ್ ಅವರ ಯಶೋಗಾಥೆ ನಮ್ಮ… Read More ಮೈಸೂರು ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್