ಮಹಿಳಾ ಸಭ್ಯತೆ ಮತ್ತು ಸಬಲೀಕರಣ
ಈ ವಾರದ ಅನೇಕ ಸುದ್ದಿಗಳಲ್ಲಿ ಎರಡು ಸುದ್ದಿಗಳು ರಾಜ್ಯ ಮತ್ತು ರಾಷ್ಟ್ರಾದ್ಯಂತ ಒಂದು ರೀತಿಯ ಅಲ್ಲೋಲ ಕಲ್ಲೋಲವನ್ನು ಉಂಟು ಮಾಡುತ್ತಿವೆ. ಮೊದಲನೆಯದು ತನ್ನ ವಯಕ್ತಿಕ ತೆವಲಿಗೋ ಇಲ್ಲವೇ ಮತ್ತಾರದ್ದೋ ರಾಜಕೀಯ ತೆವಲಿಗೆ ದಾಳವಾಗಿ ಪ್ರಪಂಚಾದ್ಯಂತ ಬಟ್ಟ ಬಯಲಾದ ಮಹ್ಲಿಳೆಯೊಬ್ಬಳದ್ದಾದರೇ, ಮತ್ತೊಂದು ಮಹಿಳೆಯರ ಉಡುಪಿನ ಬಗ್ಗೆ ಕಾಳಜಿಯುಕ್ತ ಮಾತನಾಡಿದ ಉತ್ತರಾಖಂಡ ನೂತನ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ಅವರನ್ನು ಪ್ರಿಯಾಂಕ ವಾದ್ರಾಳೂ ಸೇರಿದಂತೆ ತಮ್ಮನ್ನು ತಾವು ಪ್ರಗತಿಪರ ಎಂದು ತೋರಿಸಿಕೊಳ್ಳುಲು ಹಪಾಹಪಿ ಪಡುವ ಕೆಲ ಮಹಿಳೆಯರು ಹಿಗ್ಗಾ ಮುಗ್ಗಾ… Read More ಮಹಿಳಾ ಸಭ್ಯತೆ ಮತ್ತು ಸಬಲೀಕರಣ