ಪಂಚಾಮೃತ ಮತ್ತು ಪಂಚಲೋಹ

ಸಾಧಾರಣವಾಗಿ ಬಹುತೇಕ ಎಲ್ಲಾ ದೇವಸ್ಥಾನಗಳಿಗೂ ಬೆಳಗ್ಗೆ ಹೋದಾಗ ತೀರ್ಥದ ರೂಪದಲ್ಲಿ ಪಂಚಾಮೃತ ಕೊಟ್ಟು ಅದನ್ನು ಭಕ್ತಿಯಿಂದ ಸೇವಿಸಿದ ನಂತರ ತುಳಸೀ ಮತ್ತು ಪಚ್ಚ ಕರ್ಪೂರ ಹಾಕಿದ ತೀರ್ಥವನ್ನು ಕೊಡುವುದನ್ನು ನಾವು ನೋಡಿದ್ದೇವೆ. ಪ್ರತೀ ದಿನ ದೇವರ ವಿಗ್ರಹಕ್ಕೆ ಹಾಲು, ಮೊಸರು, ತುಪ್ಪ , ಜೇನುತುಪ್ಪ, ಸಕ್ಕರೆ,ಜೊತೆಗೆ ಬಾಳೆಹಣ್ಣು, ಎಳನೀರು, ನೀರಿನ ಮುಖಾಂತರ ಅಭಿಷೇಕವನ್ನು ಮಾಡಿದ ನಂತರ ಅವೆಲ್ಲವನ್ನೂ ಒಂದು ಶುಭ್ರವಾದ ಬೆಳ್ಳಿ ಇಲ್ಲವೇ ಹಿತ್ತಾಳೆ, ಕಂಚು ಅಥವಾ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿ ಬಂದ ಭಕ್ತಾದಿಗಳಿಗೆ ತೀರ್ಥದ ರೂಪದಲ್ಲಿ… Read More ಪಂಚಾಮೃತ ಮತ್ತು ಪಂಚಲೋಹ