ಟಿಪ್ಪು ನಿಜ ಕನಸುಗಳು

ಟಿಪ್ಪು ಸುಲ್ತಾನ್ ಎಂದರೆ ವೀರಾಧಿ ವೀರ. ಈ ದೇಶದ ಸ್ವಾತ್ರಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೈಸೂರಿನ ಹುಲಿ ಎಂದೇ ತಿಳಿದಿದ್ದ ನಮಗೆ ಟಿಪ್ಪುವಿನ ನಿಜವಾದ ರೂಪವನ್ನು ರಂಗಾಯಣದ ನಿರ್ದೇಶಕರಾದ ಅಡ್ಡಂಡ್ಡ ಕಾರ್ಯಪ್ಪನವರು ಎಳೆ ಎಳೆಯಾಗಿ ಬಿಡಿಸಿಟ್ಟಿರುವ ನಾಟಕದ ಅದ್ಭುತ ರಸಕ್ಷಣಗಳು ಇದೋ ನಿಮಗಾಗಿ… Read More ಟಿಪ್ಪು ನಿಜ ಕನಸುಗಳು

ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಒಡೆಯರ್ ವಂಶದಲ್ಲೇ ಅತ್ಯಂತ ಸುದೀರ್ಘವಾಗಿ 30 ಜೂನ್ 1799 ರಿಂದ 27 ಮಾರ್ಚ್ 1868 ಸುಮಾರು 70 ವರ್ಷಗಳ ಕಾಲ ಮೈಸೂರು ಸಂಸ್ಥಾನವನ್ನು ರಾಜ್ಯಭಾರ ಮಾಡಿದ ಕೀರ್ತಿ ಹೊಂದಿದ್ದ ಮೈಸೂರು ಸಂಸ್ಥಾನದ 22ನೆಯ ಮಹಾರಾಜರಾಗಿದ್ದ, ಸ್ವತಃ ಕಲೆಗಾರಾಗಿದ್ದು, ಮೈಸೂರು ಸಂಸ್ಥಾನದಲ್ಲಿ ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಿಗೆ ಪ್ರೋತ್ಸಾಹ ನೀಡಿ ಮೈಸೂರಿನ ಹೆಸರನ್ನು ವಿಶ್ವವಿಖ್ಯಾತಿ ಮಾಡಿದ್ದ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಂದು ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಸಾಧನೆಗಳ ಪರಿಚಯ ಮಾಡಿಸುವ… Read More ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್

ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು

ವಿದ್ಯಾರಣ್ಯಪುರ ಮಂಥನದ ಹನ್ನೆರಡನೇ ಆವೃತ್ತಿಯ ಕಾರ್ಯಕ್ರಮ ನಿಗಧಿಯಾಗಿದ್ದಂತೆ, ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು ಕುರಿತಾದ ವಿಷಯದ ಬಗ್ಗೆ ಕಾರ್ಯಕ್ರಮದ ಇಂದಿನ ವಕ್ತಾರರಾದ ಶ್ರೀಯುತ ಅರೇನಹಳ್ಳಿ ಧರ್ಮೇಂದ್ರ ಕುಮಾರ್(ವೃತ್ತಿಯಲ್ಲಿ ಸಿವಿಲ್ ಇಂಜೀನಿಯರ್, ಪ್ರವೃತ್ತಿಯಲ್ಲಿ ಖ್ಯಾತ ಲೇಖಕರು ಮತ್ತು ಇತಿಹಾಸಕಾರರು) ಮತ್ತು ಶ್ರೀ ನಾಗರಾಜ ಮೌದ್ಗಲ್ ಅವರುಗಳ ಅಮೃತ ಹಸ್ತದಿಂದ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮತ್ತು ಶ್ರೀಮತಿ ಲಕ್ಷ್ಮೀ ಆನಂದ್ ಅವರ ಸುಶ್ರಾವ್ಯ ಕಂಠದ ವಿಘ್ನವಿನಾಶಕನ ಸ್ತುತಿಸುವ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಮೈಸೂರು ಸಂಸ್ಥಾನದಲ್ಲಿ ಅರಮನೆಯ ಖ್ಯಾತ ವೈದ್ಯರಾಗಿದ್ದ… Read More ಮೈಸೂರು ಸಂಸ್ಥಾನಕ್ಕೆ ಮೈಸೂರಿನ ಅರಸರ ಕೊಡುಗೆಗಳು