ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಸಾರ್ವಜನಿಕವಾಗಿ ಹಿಂದೂ ಮುಸಲ್ಮಾನರು ಭಾಯ್ ಭಾಯ್, ಎಲ್ಲರೂ ಸೇರಿ ಗಣೇಶ ಹಬ್ಬವನ್ನು ಆಚರಿಸೋಣ ಅಂತ ಹೇಳ್ತಾನೇ, ಸದ್ದಿಲ್ಲದೇ ದೆಹಲಿಗೆ ಹೋಗಿ ಸುಪ್ರೀಂ ಕೋರ್ಟಿನಿಂದ ಬೆಂಗಳೂರಿನ ಚಾಮರಾಜ ಪೇಟೆಯ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸುವುದನ್ನು ತಡೆದ, ಸಿದ್ದರಾಮಯ್ಯ ಮತ್ತು ಝಮೀರ್ ಅವರ ಜಾತ್ಯಾತೀತತೆಯ ಅಸಲೀ ಮುಖ ಇದೋ ನಿಮಗಾಗಿ… Read More ಮಗು ಕುಂ.. ಜಿಗುಟೋದು ಇವ್ರೇ.. ಕಡೆಗೆ ತೊಟ್ಟಿಲು ಆಡಿಸುವವರೂ ಇವರೇ!!

ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಹಳ ಹಿಂದೆ ಕರಾವಳಿ ಪ್ರದೇಶದವರು ಎಂದರೆ ಬಹಳ ಶಾಂತಿ ಪ್ರಿಯರು. ಸಂಪ್ರದಾಯ, ಸಂಸ್ಕಾರವಂತರಷ್ಟೇ ಅಲ್ಲದೇ ಸಹೃದಯಿಗಳಾಗಿ ಕುಡಿಯಲು ನೀರು ಕೇಳಿದರೂ, ನೀರಿನ ಜೊತೆ ಸಿಹಿಯಾದ ಬೆಲ್ಲದುಂಡೆಗಳನ್ನು ನೀಡುವಂತಹ ವಿಶಾಲಹೃದಯಿಗಳು. ಇವೆಲ್ಲದರ ಜೊತೆಗೆ ಓದಿನಲ್ಲಿ ಸದಾ ಕಾಲವೂ ಮುಂದಿರುವುದಲ್ಲದೇ, ಬಹಳ ಶ್ರಮದಿಂದ ಎಂತಹ ಕೆಲಸವನ್ನು ಮಾಡಬಲ್ಲವರು ಎಂದೇ ಎಂದೇ ಪ್ರಖ್ಯಾತರಾದವರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಕರಾವಳಿ ಮತ್ತು ಕೇರಳದಲ್ಲಿ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಬಹಳ ಬೇಸರವನ್ನು ತರಿಸುತ್ತಿದೆ. ಯಾವುದೋ ಮತಾಂಧರ ಮಾತುಗಳಿಗೆ ಬಲಿಯಾಗಿ ವಿದ್ಯೆಗಿಂತಲೂ ಧರ್ಮವೇ ಮುಖ್ಯ… Read More ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಕೆಲವು ಕ್ಷಣಗಳ ಹಿಂದೆ ಹೀಗೆ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಓದುತ್ತಿದ್ದಾಗ, ಇಂದು ಬೆಳಿಗ್ಗೆ, ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಅವರನ್ನು ತರಾಟೆಗೆ ತೆಗೆದುಕೊಂಡಿದೆಯಲ್ಲದೇ, ಪ್ರವಾದಿಗಳ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಅದೇಶಿಸಿರುವ ವಿಷಯ ನಿಜಕ್ಕೂ ಆಘಾತಕರಿ ಎನಿಸಿದೆ. ಭಾರತ ದೇಶದ ಪ್ರಜ್ಞಾವಂತನಾಗಿ ದೇಶದ ಸಂವಿಧಾನ, ಕಾನೂನು ಮತ್ತು ಸರ್ವೋಚ್ಚ ನ್ಯಾಯಾಲಯದ… Read More ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ನಾವೆಲ್ಲರೂ ಒಂದೇ..

ಕೆಲ ವರ್ಷಗಳ ಹಿಂದೆ ನಮ್ಮ ಅಜ್ಜಿಯವರು ಇನ್ನೂ ಬದುಕಿದ್ದರು. ಅದಾಗಲೇ ಅವರಿಗೆ 90+ ವರ್ಷಗಳಷ್ಟು ವಯಸ್ಸಾಗಿತ್ತು. ಸುಮಾರು 80+ ವರ್ಷಗಳ ಕಾಲ ಬಹಳ ಸ್ವಾಭಿಮಾನಿಯಾಗಿ ತನ್ನೆಲ್ಲಾ ಕೆಲಸವನ್ನು ಮಾಡಿಕೊಳ್ಳುತ್ತಾ ನಮ್ಮೂರಿನಲ್ಲಿಯೇ ಇದ್ದವರನ್ನು ವಯೋಸಹಜ ಕಾರಣಗಳಿಂದ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದೆವು. ಮೂರು ಗಂಡು ಮಕ್ಕಳು ಇಬ್ಬರು ಹೆಣ್ಣುಮಕ್ಕಳ ಹೆಮ್ಮೆಯ ತಾಯಿ. ಬೆಂಗಳೂರಿನಲ್ಲಿ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಮಗಳಿದ್ದರೆ ಮೈಸೂರಿನಲ್ಲಿ ಒಬ್ಬ ಮಗ ಮತ್ತು ಶಿವಮೊಗ್ಗದಲ್ಲಿ ಮತ್ತೊಬ್ಬ ಮಗಳಿದ್ದ ಕಾರಣ, ಅಂತಹ ಇಳೀ ವಯಸ್ಸಿನಲ್ಲಿಯೂ ಸ್ವತಃ ಅವರೇ… Read More ನಾವೆಲ್ಲರೂ ಒಂದೇ..

ಕ್ಷಮಯಾಧರಿತ್ರೀ

ಇಡೀ ದೇಶವೇ ಲಾಕೌಟ್ ಆಗಿ ಎಲ್ಲವೂ ಬಂದ್ ಆದಾಗ ನಮ್ಮ ಕ್ಷೇಮಕ್ಕಾಗಿ ಮಮ್ಮಲ ಮರುಗುವುದೇ. ನಮ್ಮ ದೇಶ ಮತ್ತು ನಮ್ಮ ಮನೆ. ಎರಡು ಜೀವಗಳು ಮಾತ್ರಾ ನಮ್ಮೆಲ್ಲಾ ತಪ್ಪುಗಳನ್ನೂ ಮನ್ನಿಸಿ ಒಪ್ಪಿಕೊಳ್ಳಲು ಸಿದ್ಧವಾಗಿರುತ್ತವೆ ಒಂದು ಹೆತ್ತ ತಾಯಿ ಮತ್ತೊಂದು ಕಟ್ಟಿಕೊಂಡ ಮಡದಿ. ಯಾವ ಬಂದ್ ಲೆಕ್ಕಿಸದೇ, ವರ್ಷದ ಮುನ್ನೂರೈವತ್ತೈದು ದಿನಗಳೂ, ದಿನದ ಇಪ್ಪತ್ನಾಲ್ಕು ಗಂಟೆಗಳೂ ನಮಗೆ ಆಶ್ರಯ ನೀಡಿರುವ ದೇಶ, ನಮಗೆ ಜನ್ಮ ನೀಡಿದ ತಾಯಿ ಮತ್ತು ಸಲಹುತ್ತಿರುವ ಮಡದಿ, ಈ ಕ್ಷಮಯಾಧರಿತ್ರೀಗಳಿಗೆ ಮತ್ತು ಅನ್ನಪೂರ್ಣೆಯರಿಗೆ ನಮ್ಮ… Read More ಕ್ಷಮಯಾಧರಿತ್ರೀ

Nation First Everything Next

ಒಂದನೊಂದು ಊರಿನ ಪಕ್ಕದಲ್ಲಿ ಒಂದು ದೊಡ್ಡ ಕಾಡು ಇತ್ತು. ಆ ಕಾಡಿನ ಒಂದು ದೊಡ್ಡ ಮರವೊಂದರಲ್ಲಿ ಹಲವಾರು ಪಕ್ಷಿಗಳು ಸುಖವಾಗಿ ವಾಸಮಾಡಿ ಕೊಂಡಿದ್ದವು. ಅಂತಹ ಪಕ್ಷಿಗಳ ಸಂಕುಲಗಳಲ್ಲಿ ಒಂದು ಗಂಡುಬೇರುಂಡ ಪಕ್ಷಿಯೂ ಇತ್ತು. ಎಲ್ಲರಿಗೂ ತಿಳಿದಿರುವಂತೆ ಗಂಡುಬೇರುಂಡ ಪಕ್ಷಿಗೆ ಒಂದೇ ದೇಹ ಎರಡು ತಲೆಗಳು ಇರುತ್ತಿದ್ದವು. ಈಗ ಈ ಪಕ್ಷಿಗಳು ನಶಿಸಿ ಹೋಗಿರುವುದರಿಂದ ಅದರ ಜ್ಣಾಪಕಾರ್ಥವಾಗಿ ನಮ್ಮ ರಾಜ್ಯದ ಅಧಿಕೃತ ಲಾಂಛನದ ಮಧ್ಯಭಾಗದಲ್ಲಿ ಗಂಡುಬೇರುಂಡ ಪಕ್ಷಿಯನ್ನು ಅಳವಡಿಸಿಕೊಂಡಿದ್ದಾರೆ. ಇಂತಹ ಗಂಡುಬೇರುಂಡ ಪಕ್ಷಿಯು ಇತರೇ ಪಕ್ಷಿಗಳಂತೆ ಕಾಡಿನಲ್ಲಿದ್ದ ಹಲವಾರು… Read More Nation First Everything Next