ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಚುನಾವಣೆಯ ಭರಾಟೆಯಲ್ಲಿ ಮೈಸೂರಿನ ದಸರಾದಲ್ಲಿ 14 ಬಾರಿ ತಾಯಿ ಶ್ರೀ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊರುವ ಮೂಲಕ ಅಪಾರವಾದ ಜನ ಮನ್ನಣೆಯನ್ನು ಪಡೆದಿದ್ದ ಬಲರಾಮ ಮೃತಪಟ್ಟಿರುವ ವಿಷಯ ಹೆಚ್ಚಿನ ಜನರಿಗೆ ತಿಳಿಯದೇ ಹೋದದ್ದು ವಿಷಾಧನೀಯವಾಗಿದೆ.

ದಸರಾ ಅಂಬಾರಿ ಹೊರುವ ಆನೆಗಳ ವಿಶೇಷತೆಗಳೇನು? ಬಲರಾಮನ ಬಗ್ಗೆ ಹೆಚ್ಚಿನ ಜನರಿಗೆ ತಿಳಿಯದಿರುವ ಕೂತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಗೀತಾ ಜಯಂತಿ

ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು  12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು  ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ